• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಯಾದಗಿರಿ

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

ಕವಿತಾ by ಕವಿತಾ
July 28, 2026 - 7:53 pm
in ಯಾದಗಿರಿ
0 0
0
ಪೊಲೀಸರ (12)

ಯಾದಗಿರಿ, (ಜುಲೈ 28): ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಕೃಷ್ಣಾ ನದಿಗೆ ನೀರಿನ ಹರಿವು ಹೆಚ್ಚಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮವಾಗಿ 22 ಗೇಟ್‌ಗಳನ್ನು ತೆರೆದು ಕೃಷ್ಣಾ ನದಿಗೆ 84 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುತ್ತಿದ್ದಾರೆ.

ಪ್ರಸ್ತುತ ಬಸವಸಾಗರ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗುತ್ತಿದ್ದು, ನಿರಂತರವಾಗಿ ಹರಿವು ಹೆಚ್ಚುತ್ತಿರುವ ಕಾರಣ ಜಲಾಶಯದ ನೀರಿನ ಮಟ್ಟವನ್ನು ನಿಯಂತ್ರಿಸಲು ನೀರು ಹೊರಹಾಕುವ ಕಾರ್ಯ ಮುಂದುವರಿದಿದೆ. ಜಲಾಶಯದ ಒಟ್ಟು 33.33 ಟಿಎಂಸಿ ಸಂಗ್ರಹ ಸಾಮರ್ಥ್ಯ ಇದ್ದು, ಸದ್ಯ 32.65 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RelatedPosts

ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!

34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

ADVERTISEMENT
ADVERTISEMENT

ಕಳೆದ ಕೆಲವು ವಾರಗಳ ಹಿಂದಷ್ಟೇ ನೀರಿನ ಕೊರತೆಯಿಂದ ಬಸವಸಾಗರ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿತ್ತು. ಆದರೆ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಕೇವಲ ಒಂದು ವಾರದ ಅವಧಿಯಲ್ಲೇ ಡ್ಯಾಂ ಸಂಪೂರ್ಣ ಭರ್ತಿಯಾಗಿರುವುದು ರೈತರಿಗೆ ನೆಮ್ಮದಿ ತಂದಿದೆ.

ಕೃಷ್ಣಾ ನದಿ ಪಾತ್ರದಲ್ಲಿರುವ ವಿಜಯಪುರ, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳ ರೈತರು ಈ ಬೆಳವಣಿಗೆಯಿಂದ ಸಂತಸಗೊಂಡಿದ್ದಾರೆ. ಬಸವಸಾಗರ ಜಲಾಶಯ ಭರ್ತಿಯಾಗಿರುವುದರಿಂದ ಮುಂಬರುವ ನೀರಾವರಿ ಹಂಗಾಮಿಗೆ ಅಗತ್ಯ ನೀರಿನ ಲಭ್ಯತೆ ಖಚಿತವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಅಲ್ಲದೆ, ಕುಡಿಯುವ ನೀರಿನ ಸಮಸ್ಯೆಯೂ ಬಹುತೇಕ ನಿವಾರಣೆಯಾಗಲಿದೆ ಎಂಬ ವಿಶ್ವಾಸ ಮೂಡಿದೆ.

ಇದೇ ವೇಳೆ, ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ ಗ್ರಾಮಗಳ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಜಲಸಂಪನ್ಮೂಲ ಇಲಾಖೆ ಸೂಚಿಸಿದೆ. ನದಿಪಾತ್ರಕ್ಕೆ ಅನಗತ್ಯವಾಗಿ ಇಳಿಯಬಾರದು ಹಾಗೂ ಮೀನುಗಾರಿಕೆ ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬಸವಸಾಗರ ಡ್ಯಾಂ ಭರ್ತಿಯಾಗಿರುವುದು ಉತ್ತರ ಕರ್ನಾಟಕದ ಕೃಷಿ ವಲಯಕ್ಕೆ ಹೊಸ ಭರವಸೆ ಮೂಡಿಸಿದ್ದು, ಮಳೆ ಕೊರತೆಯಿಂದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ. ಉತ್ತಮ ಮಳೆಯೊಂದಿಗೆ ಜಲಾಶಯಗಳು ತುಂಬುತ್ತಿರುವುದು ಈ ವರ್ಷದ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 17T174920.144

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

by ಶಾಲಿನಿ ಕೆ. ಡಿ
September 17, 2026 - 5:50 pm
0

Untitled design 2026 09 17T172429.831

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

by ಶಾಲಿನಿ ಕೆ. ಡಿ
September 17, 2026 - 5:25 pm
0

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬ್ರಿಕ್ಸ್ ಶೃಂಗಸಭೆ (6)
    ಸೆ.16ಕ್ಕೆ ಬರಪೀಡಿತ ತಾಲೂಕುಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ!
    September 12, 2026 | 0
  • Untitled design (29)
    34 ವರ್ಷ ಮಠಕ್ಕೆ ಸೇವೆ ಸಲ್ಲಿಸಿದ್ದ ನೀಲಮ್ಮ ಅಶ್ವ ಇನ್ನಿಲ್ಲ..!
    July 27, 2026 | 0
  • ಕೈಗೊಳ್ಳಲಿರುವ (30)
    ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
    July 24, 2026 | 0
  • Untitled design 2026 06 12T181043.725
    ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು
    June 12, 2026 | 0
  • ಡಿಕೆ
    ಡಿಕೆಶಿ ಮೇಲೆ ಗಡೇ ದುರ್ಗಾದೇವಿ ಕೃಪೆ: ದೈವಾಶೀರ್ವಾದದೊಂದಿಗೆ ಸಿಎಂ ಸ್ಥಾನ
    May 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version