• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಕಾಂತಾರ ಸಿನಿಮಾ ಕಥೆ ಹೋಲುವ ದೈವದ ಆಭರಣ ಪತ್ತೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 4:17 pm
in ಚಿತ್ರದುರ್ಗ
0 0
0
Untitled design 2025 03 25t161602.456

ಐದು ದಶಕಗಳ ಹಿಂದೆ ಪೂಜಾರಿಕೆ ಪಟ್ಟಕ್ಕಾಗಿ ಬಿಗ್ ಪೈಟ್ ನಡೆದಿತ್ತು. ದೇವರ ಮೇಲಿನ ಆಭರಣ ಕದ್ದ ಆರೋಪದಲ್ಲಿ ಪೂಜಾರಿಯನ್ನ ಬಹಿಷ್ಕಾರ ಇಡಲಾಗಿತ್ತು. ಅಂದಿನಿಂದ ಇಂದಿನವರೆಗೂ ದೇವಸ್ಥಾನದ ಆಭರಣ ಸಿಕ್ಕಿರಲಿಲ್ಲ, ಪೂಜಾರಿಕೆ ಪಟ್ಟ ಕಟ್ಟಿರಲಿಲ್ಲ‌. ಇದೀಗ ಬ್ರಿಟಿಷ್ ಕಾಲದ ಪೆಟ್ಟಿಗೆ ಪತ್ತೆಯಾಗಿದೆ. ಕಳವಾಗಿವೆ ಎನ್ನಲಾದ ಚಿನ್ನಾಭರಣ ಪತ್ತೆಯಾಗಿದ್ದು, ಅಚ್ಚರಿಯ ಕಾಂತಾರ ಸಿನಿಮಾದಂತೆ 60 ವರ್ಷದ ಇತಿಹಾಸವನ್ನ ನೆನಪಿಸಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಂಗಾರ ದೇವರ ಹಟ್ಟಿ ಗ್ರಾಮದಲ್ಲಿ ಮ್ಯಾಸಬೇಡರ ಆರಾಧ್ಯ ದೈವ ಬಂಗಾರ ದೇವರ ದೇವಸ್ಥಾನವಿದೆ. ಹತ್ತಾರು ದಶಕಗಳಿಂದ ಈ ಭಾಗದ ಜನ ಬಂಗಾರ ದೇವರು ಸ್ವಾಮಿಗೆ ಪೂಜೆ ಸಲ್ಲಿಕೆ ಮಾಡುತ್ತಿದ್ದರು. ವಿಶೇಷವಾಗಿ ಮ್ಯಾಸಬೇಡರ ಬುಡಕಟ್ಟು ಆಚರಣೆಗೆ ಬಂಗಾರ ದೇವರ ಶೌರ್ಯ ಕೂಡಾ ಸಾಕ್ಷಿ. ಇಂಥ ಬಂಗಾರ ದೇವಸ್ಥಾನದಲ್ಲಿ ಇದೀಗ ಐದಾರು ದಶಕಗಳ ಹಿಂದೆ ನಾಪತ್ತೆಯಾಗಿದ್ದ ಬ್ರಿಟಿಷ್ ಕಾಲದ ಪೆಟ್ಟಿಗೆ ಪತ್ತೆಯಾಗಿದೆ. ಈ ಪೆಟ್ಯಟಿಗೆಯಲ್ಲಿ 3 ಕೆಜಿಗೂ ಅಧಿಕ ಬೆಳ್ಳಿ, ಚಿನ್ನದ ಆಭರಣಗಳು ಪತ್ತೆಯಾಗಿದ್ದು, ಭಕ್ತರ ಅಚ್ಚರಿಗೆ ಕಾರಣವಾಗಿದೆ.

RelatedPosts

ರಾಜ್ಯಾದ್ಯಂತ ಮಳೆ ಅಬ್ಬರ: ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ, ಪ್ರವಾಹ ಆತಂಕ!

ಚಿತ್ರದುರ್ಗದಲ್ಲಿ ಆಟೋ-ಖಾಸಗಿ ಬಸ್ ನಡುವೆ ಭೀಕರ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ!

ಪ್ರೀತಿಗೆ ಅಡ್ಡಿಯಾಗಿದ್ದ ಪತಿಯ ಕೊ*ಲೆಗೆ ಸುಪಾರಿ: 7 ತಿಂಗಳ ಬಳಿಕ ಪತ್ನಿ ಅರೆಸ್ಟ್!

ADVERTISEMENT
ADVERTISEMENT

ಪತ್ತೆಯಾದ ಒಡವೆಗಳು ಸುಮಾರು 60 ವರ್ಷಗಳ ಹಿಂದಿನ ಆಭರಣಗಳು ಎನ್ನಲಾಗಿದ್ದು, ಮಣ್ಣಿನಲ್ಲಿ ಮುಚ್ಚಿ ಹೋಗಿತ್ತು. ಇದೀಗ ಹೊಸ ದೇವಸ್ಥಾನಕ್ಕೆ ಅಡಿಪಾಯ ಹಾಕುವಾಗ ಬಂಗಾರ ದೇವರ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ. ಬೆಳ್ಳಿಯ ಡಾಬು, ನಾಗರ ಹೆಡೆ, ಹೊಂಬಾಳೆ ಹೆಡೆ ಸೇರಿದಂತೆ ವಿವಿಧ ಆಭರಣಗಳು ಪತ್ತೆಯಾಗಿದ್ದು, ಇಲ್ಲಿನ ಭಕ್ತರ ಅಚ್ಚರಿಗೆ ಕಾರಣವಾಗಿದೆ.

ಇನ್ನೂ ಈ ಆಭರಣಗಳು ಕಳವಾಗಿದ್ದು ಹೇಗೆ ಅಂಥ ನೋಡೊದಾದ್ರೆ ಅದರ ಹಿಂದೆ ಒಂದು ದೊಡ್ಡ ರೋಚಕ ಘಟನೆ ಇದೆ  ಎನ್ನಲಾಗಿದೆ. ಐದಾರು ದಶಕಗಳ ಹಿಂದೆ ಪೂಜಾರಿ ಬೋರಯ್ಯ ಎಂಬಾತ ದೇವಸ್ಥಾನ ಪಟ್ಟದ ಪೂಜಾರಿಯಾಗಿದ್ದನು. ಆತನ ಕಾಲದಲ್ಲಿ ದೇವಸ್ಥಾನದ ಬೆಳ್ಳಿ ಆಭರಣಗಳು ಏಕಾಏಕಿ ನಾಪತ್ತೆಯಾಗಿತ್ತು. ಅಂದು ದೇವಸ್ಥಾನದ ಯಜಮಾನರು ಪೂಜಾರಿಯನ್ನ ಬಹಿಷ್ಕಾರ ಹಾಕಿದ್ರು. ದೇವಸ್ಥಾನದಲ್ಲಿದ್ದ ಒಡವೆಗಳ ಕಳ್ಳತನ ಮಾಡಿದ್ದಾರೆ ಎಂದು ಪಟ್ಟದಿಂದ ಕೆಳಗೆ ಇಳಿಸಲಾಗಿತ್ತು. ಆದರೆ ಅಂದಿನಿಂದ ಇಂದಿನವರೆಗೂ ಬಂಗಾರ ದೇವರ ಪೂಜಾರಿಕೆ ಪಟ್ಟ ಯಾರಿಗೂ ಕಟ್ಟಿರಲಿಲ್ಲ. ಆದರೆ 60 ವರ್ಷಗಳ ಹಿಂದೆ ಕಳೆದುಹೋದ ಬೆಳ್ಳಿ ಆಭರಣಗಳು ಇದೀಗ ಪತ್ತೆಯಾಗಿದ್ದು, ಹತ್ತಾರು ಚರ್ಚೆಗಳನ್ನ ಮತ್ತೆ ಹುಟ್ಟು ಹಾಕಿದೆ. ಕಳ್ಳತನದ ಅಪವಾದ ಹೊತ್ತು ಊರನ್ನೇ ಬಿಟ್ಟು ಹೋಗಿದ್ದ ಪೂಜಾರಿ ಓಬಯ್ಯ ತಪ್ಪಿತಸ್ಥನಲ್ಲ ಎಂಬಂತಾಗಿದೆ.

ಪೂಜಾರಿ ಪೈಟ್ ನಡುವೆ ಕಣ್ಮರೆಯಾಗಿದ್ದ ಬೆಳ್ಳಿ ಆಭರಣಗಳು ಇದೀಗ ದೇವಸ್ಥಾನದ ಆವರಣದಲ್ಲೇ ಪತ್ತೆಯಾಗಿದೆ. ಆದರೆ ಪೂಜಾರಿಕೆ ಪಟ್ಟ ಮಾತ್ರ ಇಂದಿಗೂ ಜೀವಂತವಾಗಿದೆ. ಇನ್ನಾದ್ರೂ ದಶಕಗಳ ಕಾಲವಿದ್ದ ಉಳಿದ ಸಮಸ್ಯೆ ಬಗೆಹರಿಯಲಿ ಅನ್ನೋದು ಭಕ್ತರ ಆಶಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t225852.545

ಚೌಕಿದಾರ್ ಸಿನಿಮಾದ ಜಾಲಿ ಸಾಂಗ್ ರಿಲೀಸ್..ಓ‌ ಮೈ ಬ್ರೋ ಎಂದು ಕುಣಿದ ಪೃಥ್ವಿ ಅಂಬಾರ್

by ಶಾಲಿನಿ ಕೆ. ಡಿ
August 9, 2025 - 11:00 pm
0

Untitled design 2025 08 09t225015.825

ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

by ಶಾಲಿನಿ ಕೆ. ಡಿ
August 9, 2025 - 10:53 pm
0

Untitled design 2025 08 09t221514.761

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರ ಆಗಸ್ಟ್ 22ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
August 9, 2025 - 10:31 pm
0

Untitled design 2025 08 09t222109.721

ನಾಳೆ ಸಿಲಿಕಾನ್‌ ಸಿಟಿಯಲ್ಲಿ ನಮೋ ಹವಾ: ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
August 9, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ರಾಜ್ಯಾದ್ಯಂತ ಮಳೆ ಅಬ್ಬರ: ನಿನ್ನೆ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ, ಪ್ರವಾಹ ಆತಂಕ!
    August 6, 2025 | 0
  • 0 (25)
    ಚಿತ್ರದುರ್ಗದಲ್ಲಿ ಆಟೋ-ಖಾಸಗಿ ಬಸ್ ನಡುವೆ ಭೀಕರ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ!
    August 5, 2025 | 0
  • Untitled design (52)
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ!
    July 29, 2025 | 0
  • 111 (21)
    ಪ್ರೀತಿಗೆ ಅಡ್ಡಿಯಾಗಿದ್ದ ಪತಿಯ ಕೊ*ಲೆಗೆ ಸುಪಾರಿ: 7 ತಿಂಗಳ ಬಳಿಕ ಪತ್ನಿ ಅರೆಸ್ಟ್!
    July 23, 2025 | 0
  • Web 2025 07 18t154254.613
    ತಂದೆಯ ಜೊತೆ ಶಾಲೆಗೆ ಹೋಗುತ್ತಿದ್ದ 3 ವರ್ಷದ ಮಗು ದುರ್ಮರಣ
    July 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version