• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

ಬಾಸ್ ಚಿತ್ರದಲ್ಲಿ ಕಿರಾತಕ ಡಿ ಗ್ಯಾಂಗ್‌‌ನ ಕರಾಳ ಸತ್ಯ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 2:45 pm
in ಸಿನಿಮಾ
0 0
0
ದೇ (17)

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಟ ದರ್ಶನ್ ಹಾಗೂ ರೇಣುಕಾಸ್ವಾಮಿ ಕೊಲೆ ಪ್ರಕರಣ.. ಸದ್ಯ ಬೆಳ್ಳಿಪರದೆ ಮೇಲೆ ರಾರಾಜಿಸ್ತಿದೆ. ಹೌದು.. ಬಾಸ್ ಟೈಟಲ್‌‌ನಲ್ಲಿ ಬಿಡುಗಡೆಯಾಗಿರೋ ಈ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಕಾಲ್ಪನಿಕ ಅಲ್ಲವೇ ಅಲ್ಲ. ಫ್ರೇಮ್ ಟು ಫ್ರೇಮ್.. ಸೀನ್ ಟು ಸೀನ್ ಎಲ್ಲಾ ರಿಯಲ್. ಅಂದಹಾಗೆ ಡಿಬಾಸ್ ದರ್ಶನ್ ಜೊತೆ ಬರೀ ಕೇಸ್ ಅಷ್ಟೇ ಗೆದ್ದಿಲ್ಲ ಚಿತ್ರತಂಡ. ಚಿತ್ರಪ್ರೇಮಿಗಳ ಮನಸ್ಸು ಕೂಡ ಗೆದ್ದಿದೆ ಬಾಸ್. ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ…

  • ಡಿಬಾಸ್ ಕೇಸ್ ಜೊತೆ.. ಆಡಿಯೆನ್ಸ್ ಮನಸ್ಸೂ ಗೆದ್ದ ‘ಬಾಸ್’
  • ಬಾಸ್ ಚಿತ್ರದಲ್ಲಿ ಕಿರಾತಕ ಡಿ ಗ್ಯಾಂಗ್‌‌ನ ಕರಾಳ ಸತ್ಯ ಬಯಲು
  • ಬಹು ದೊಡ್ಡ ವಿವಾದದ ನಡುವೆಯೂ ಬಾಸ್‌‌ಗೆ ಸಕ್ಸಸ್ ಖುಷಿ
  • ‘ಬಾಸ್’ ಕಾನ್ಸೆಪ್ಟ್‌ಗೆ ‘ಮುಂಗಾರು ಮಳೆ’ ಪ್ರೊಡ್ಯೂಸರ್ ಫಿದಾ

ಬಾಸ್ ಹೆಸರೇ ಹೇಳುವಂತೆ ಇದು ಜಸ್ಟ್ ಸಿನಿಮಾ ಅಲ್ಲ, ಸ್ಯಾಂಡಲ್‌ವುಡ್‌ನ ಅತಿದೊಡ್ಡ ವಿವಾದಾತ್ಮಕ ಅಧ್ಯಾಯಕ್ಕೆ ಹಿಡಿದ ಕೈಗನ್ನಡಿ. ಟೀಸರ್ ನೋಡಿ ಇದು ಸೀನ್ ಟು ಸೀನ್, ಫ್ರೇಮ್ ಟು ಫ್ರೇಮ್ ಡಿ-ಗ್ಯಾಂಗ್ ಕಥೆ ಅಂತ ಗಾಂಧಿನಗರದಲ್ಲಿ ಶುರುವಾಗಿದ್ದ ಟಾಕ್, ಈಗ ಥಿಯೇಟರ್‌ಗಳಲ್ಲಿ ಸತ್ಯವಾಗಿ ಬ್ರೇಕ್ ಆಗಿ ಧೂಳೆಬ್ಬಿಸುತ್ತಿದೆ. ನಟ ದರ್ಶನ್ ಆಪ್ತ ಗೆಳತಿ ಪವಿತ್ರಾ ಗೌಡಗಾಗಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿಸಿ, ಬೆಂಗಳೂರಿಗೆ ಎಳೆತಂದು, ಪಟ್ಟಣಗೆರೆ ಶೆಡ್ನಲ್ಲಿ ರಕ್ತಸಿಕ್ರವಾಗಿ ಚಿತ್ರಹಿಂಸೆ ನೀಡಿ ಸಾಯಿಸಿದ ಆ ಭೀಕರ ಕಥೆಯನ್ನ ಕಣ್ಣಿಗೆ ಕಟ್ಟಿದಂತೆ ತೆರೆಗೆ ತಂದಿದೆ ಬಾಸ್ ಚಿತ್ರತಂಡ.

RelatedPosts

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ADVERTISEMENT
ADVERTISEMENT

ರಿಯಲ್ ಲೈಫ್ ಘಟನೆಗೆ ಬಣ್ಣ ಹಚ್ಚಿರೋ ನಿರ್ದೇಶಕ ಲವ, ಪತ್ರಗಳನ್ನು ಹೆಸರುಗಳನ್ನು ಮಾತ್ರ ಸೈಲೆಂಟ್ ಆಗಿ ಚೇಂಜ್ ಮಾಡಿದ್ದಾರೆ. ಚಿತ್ರದುರ್ಗದ ಬದಲಿಗೆ ಹಾಸನ, ರೇಣುಕಾಸ್ವಾಮಿ ಬದಲು ಶಿವಸ್ವಾಮಿ, ಪವಿತ್ರಾ ಗೌಡ ಜಾಗದಲ್ಲಿ ಶೀಲಾ ಗೌಡ, ಹಾಗೂ ಸ್ವತಃ ಡಿಬಾಸ್‌ಗೆ ಬಾಸ್ ಅಂತ ನಾಮಕರಣ ಮಾಡಲಾಗಿದೆ. ನಟ ದರ್ಶನ್ ಜೈಲಿಗೆ ಹೋದ ಮೇಲಷ್ಟೇ ರೋಚಕ ಕಥೆ ಶುರುವಾಗಲಿದ್ದು, ನಂತ್ರ ಜೈಲಿನೊಳಗೆ ಮತ್ತು ಆಚೆಗೆ ಏನೆಲ್ಲಾ ರಂಪಾಟ ನಡೆಯುತ್ತೆ ಅನ್ನೋದನ್ನ ಬಿಗ್‌ಸ್ಕ್ರೀನ್ ಮೇಲೆಯೇ ನೋಡಬೇಕು.

ಇನ್ನು ಸಿನಿಮಾ ವೀಕ್ಷಿಸಿದ ಮುಂಗಾರು ಮಳೆ ಖ್ಯಾತಿಯ ಹಿರಿಯ ನಿರ್ಮಾಪಕ ಇ. ಕೃಷ್ಣಪ್ಪ, ಸಿನಿಮಾದ ಕಾನ್ಸೆಪ್ಟ್ ಹಾಗೂ ಕಲಾವಿದರ ಅಭಿನಯ ಅದ್ಭುತವಾಗಿದೆ. ದರ್ಶನ್ ಯಾವುದೇ ತಪ್ಪು ಮಾಡಿಲ್ಲ ಅನ್ನೋದನ್ನ ಹೈಲೈಟ್ ಮಾಡಿರೋದು ವಿಶೇಷ ಎಂದು ತಾರಿಫ್ ಮಾಡಿದ್ದಾರೆ.

ಆಗಸ್ಟ್ 7ರಂದು ಅದ್ಧೂರಿಯಾಗಿ ಗ್ರ್ಯಾಂಡ್ ರಿಲೀಸ್ ಆಗಿರುವ ಈ ಕ್ರೈಮ್ ಥ್ರಿಲ್ಲರ್ ಧಮಾಕಾ, ಸದ್ಯ ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಧಾರವಾಡ, ಬೆಳಗಾವಿ, ಗುಲ್ಬರ್ಗ, ರಾಯಚೂರು, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿದಂತೆ ಕರ್ನಾಟಕದಾದ್ಯಂತ ಕಲೆಕ್ಷನ್ ರಿಂಗ್ ಟೋನ್ ಬಾರಿಸುತ್ತಿದೆ. ಸಿರಿ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ಮೂಡಿಬಂದಿರೋ ಈ ಸಿನಿಮಾದಲ್ಲಿ ನಟ ತನುಷ್ ಶಿವಣ್ಣ ನಾಯಕನಾಗಿ ಅಬ್ಬರಿಸಿದ್ದು, ನಟಿ ವಂದಿತಾ ಗೌಡ ಮತ್ತು ಪಾಯಲ್ ಚೆಂಗಪ್ಪ ಸಾಥ್ ನೀಡಿದ್ದಾರೆ. ಡೇವಿ ಸುರೇಶ್ ಅವರ ಮಾಸ್ ಬ್ಯಾಕ್‌ಗ್ರೌಂಡ್ ಮ್ಯೂಸಿಕ್ ಸಸ್ಪೆನ್ಸ್ ರೇಂಜ್ ಅನ್ನ ಬೇರೆ ಹಂತಕ್ಕೆ ಕೊಂಡೊಯ್ದಿದೆ.

​ಡಿಬಾಸ್ ಅಭಿಮಾನಿಗಳಿಗೂ ಇಷ್ಟವಾಗುವಂತಹ ಮಾಸ್ ಎಲಿಮೆಂಟ್ಸ್ ಈ ಚಿತ್ರದಲ್ಲಿದ್ದು ಥಿಯೇಟರ್‌ಗಳಲ್ಲಿ ಶಿಳ್ಳೆ, ಚಪ್ಪಾಳೆ, ಜೈಕಾರಗಳ ಜೊತೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಒಟ್ಟಿನಲ್ಲಿ, ವಿವಾದಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಗಟ್ಟಿಯಾಗಿ ನಿಂತಿರೋ ಬಾಸ್, ಒಂದೊಳ್ಳೆ ಮೈನವಿರೇಳಿಸುವ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಆಗಿ ಪ್ರೇಕ್ಷಕರ ಮನಸ್ಸು ಗೆಲ್ಲುವಲ್ಲಿ ನೂರಕ್ಕೆ ನೂರು ಯಶಸ್ವಿಯಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version