• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಳಮೀಸಲಾತಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ಬದ್ಧವಾಗಿದೆ ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಒಳಮೀಸಲಾತಿ ಅನುಷ್ಠಾನದಲ್ಲಿ ಉಪಜಾತಿಯ ಗೊಂದಲ ನಿವಾರಣೆ ಮಾಡಲು ಕ್ರಮವಹಿಸುವಂತೆ ಆಹಾರ ಸಚಿವರಿಗೆ ಮನವಿ ಸಲ್ಲಿಸಿದ ಷಡಕ್ಷರಿ ಮುನಿದೇಶಿ ಕೇಂದ್ರ ಸ್ವಾಮೀಜಿಯ ನಿಯೋಗ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 26, 2025 - 1:41 pm
in Flash News, ಕರ್ನಾಟಕ
0 0
0
Film (69)

ಮಾದಿಗ ಸಮುದಾಯದ ಮೂಲ ಮಠವಾದ ಶ್ರೀ ಆದಿಜಾಂಬವ ಬೃಹ್ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಷಡಕ್ಷರಿ ಮುನಿದೇಶಿ ಕೇಂದ್ರ ಸ್ವಾಮೀಜಿ ಹಾಗೂ ರಾಜ್ಯ ಮಾತಂಗ ಜಾಗೃತಿ ಸಮಿತಿಯ ಗೌರವಾಧ್ಯಕ್ಷ ಆರ್.ಲೋಕೇಶ್ ಅವರ ನೇತೃತ್ವದ ನಿಯೋಗವಿಂದು

ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನಿವಾಸದಲ್ಲಿ ಬೇಟಿ ಮಾಡಿ ಒಳ ಮೀಸಲಾತಿ ಜಾರಿಯ ಕುರಿತಾಗಿ ಚರ್ಚಿಸಿದರು.

RelatedPosts

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ ಏಪ್ರಿಲ್ 13ರಿಂದ 5 ದಿನ ಬಂದ್

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

ಕರಾವಳಿಯಲ್ಲಿ ತಾಪಮಾನ ಹೆಚ್ಚಳ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಾಗೂ ಹಾಗೂ ಅತಿದೊಡ್ಡ ಸಂಖ್ಯೆಯಲ್ಲಿ ಇರುವ ಆದಿ ಕರ್ನಾಟಕ/ ಆದಿ ದ್ರಾವಿಡ ಜಾತಿ ಪ್ರಮಾಣ ಪತ್ರ ಹೊಂದಿರುವವರಿಗೆ ನಿರ್ದಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಹೊಂದಲು ತಕ್ಷಣ ಕ್ರಮ ಕೈಗೊಳ್ಳುವ ಕುರಿತು ಒತ್ತಾಯ ಮಾಡಿದರು.

ಇದೇ ಸಮಯದಲ್ಲಿ ಸಚಿವರು ಕಳೆದ ಒಂದು ವಾರದಿಂದ ಮುಖ್ಯ ಮಂತ್ರಿಗಳು ಹಾಗೂ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಠಾನ ಮಾಡುವ ಕುರಿತ ಬದ್ಧತೆಯ ಬಗ್ಗೆ ಹಾಗೂ ಯಾವೆಲ್ಲ ರೀತಿಯಲ್ಲಿ ಸುಪ್ರೀಂ ಕೋರ್ಟ್ ನ ಸೂಚನೆಯ ಮೇರೆಗೆ ಸಿದ್ದತೆಗಳು ನಡೆಸಲಾಗುತ್ತಿದೆ ಎಂಬುದನ್ನು ಸವಿವರವಾಗಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಎಲ್ಲಾ ಶಾಸಕರು ಒಳ ಮೀಸಲಾತಿ ಅನುಷ್ಠಾನದ ಸಹಮತಕ್ಕೆ ಬರಲಾಗಿದ್ದು ವೈಜ್ಞಾನಿಕ ಹಾಗೂ ಸಾಮಾಜಿಕ ನ್ಯಾಯವನ್ನು ಎಲ್ಲಾ ಸಮುದಾಯಗಳು ಹೊಂದುವಂತೆ ಸರ್ಕಾರ ಮೀಸಲಾತಿ ಹಂಚಿಕೆ ಮಾಡಲು ಸಿದ್ಧತೆ ಮಾಡಲಾಗುತ್ತಿದೆ
ಒಳಮೀಸಲಾತಿಯನ್ನು ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದ್ದು ಈಗ ನೆರೆಯ ರಾಜ್ಯಗಳಾದ ತೆಲಂಗಾಣ, ಆಂಧ್ರ ಪ್ರದೇಶ್ ಹಾಗೂ ಉತ್ತರದ ಹರಿಯಾಣ ರಾಜ್ಯಗಳಲ್ಲಿ ಒಳ ಮೀಸಲಾತಿಯ ಅನುಷ್ಠಾನದ ನಿರ್ಣಯಕ್ಕೆ ಬರಲು ಸಾಧ್ಯವಾಗಲು ಮೂಲ ಕಾರಣ ಹಿಂದೆ ಈ ರಾಜ್ಯಗಳಲ್ಲಿ ಮೀಸಲಾತಿ ವರ್ಗೀಕರಣ ಜಾರಿಯಲ್ಲಿತ್ತು.

ಕರ್ನಾಟಕದಲ್ಲಿ ಈ ಕುರಿತು ಸದಾಶಿವ ಆಯೋಗದ ವರದಿ , ಮಾಧುಸ್ವಾಮೀ ಸಮಿತಿಯ ಶಿಫಾರಸ್ಸು ಇದ್ದವು ಅದೆಲ್ಲವೂ ಆಗಸ್ಟ್1, 2024ರ ಸುಪ್ರೀಂ ಕೋರ್ಟ್ ನ ತೀರ್ಪು ಬಂದ ನಂತರ ಕೋರ್ಟ್ ಸೂಚನೆಗಳನ್ನು ಆಯಾ ರಾಜ್ಯಗಳ ಸರ್ಕಾರಗಳು ಪಾಲಿಸಲೇ ಬೇಕಿದೆ ಸದಾಶಿವ ಆಯೋಗದ ವರದಿಯಲ್ಲಿ ಸುಮಾರು ಎಂಟು ಲಕ್ಷ ಪರಿಶಿಷ್ಟರ ಜಾತಿಯ ಮೂಲವನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಹಾಗೂ ಅದಕ್ಕಿಂತ ಮುಖ್ಯವಾಗಿ ಜಾತಿಯ ಗುಂಪುಗಳಾಗಿರುವ ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರ ಹೆಸರಿನಲ್ಲಿ 36 ಲಕ್ಷಕ್ಕೂ ಅಧಿಕ ಮಂದಿ ಗುರುತಿಸಿಕೊಂಡಿರುವುದು ಅತ್ಯಂತ ಗೊಂದಲಕ್ಕೆ ಕಾರಣವಾಗಿದೆ ಇದು ಮುಂದೆ ಬಹಳ ದೊಡ್ಡ ಸಮಸ್ಯೆ ಆಗಿ ಜಾತಿ ಜಾತಿಗಳ ಮಧ್ಯೆ ವೈಷಮ್ಯಕ್ಕೆ ಕಾರಣವಾಗುವುದರಿಂದ ಇದನ್ನು ಬಗೆಹರಿಸಲೇಬೇಕು ಎಂದು ಸಚಿವರಿಗೆ ಒತ್ತಾಯಿಸಿದರು.

ಈ ವಿಷಯದಲ್ಲಿ ನ್ಯಾ.ನಾಗಮೋಹನದಾಸ್ ಆಯೋಗಕ್ಕೂ ಕೂಡ ದೊಡ್ಡ ತಲೆ ನೋವಿನ ವಿಚಾರವಾಗಿರುವುದರಿಂದ AK, AD ಹಾಗೂ AA ಗುಂಪುಗಳಲ್ಲಿರುವ ಜಾತಿಗಳು ತಮ್ಮ ತಮ್ಮ ಮೂಲ ಉಪ ಜಾತಿಗಳ ಹೆಸರಿನಲ್ಲೇ ಜಾತಿ ಪ್ರಮಾಣ ಪತ್ರ ಪಡೆಯುವಂತೆ ಮಾಡಲು ಕಾನೂನು ಸಲಹೆ ಪಡೆಯಲಾಗಿದೆ

ಈ ವಾರಾಂತ್ಯದಲ್ಲಿ ಈ ಕುರಿತು ನ್ಯಾ .ನಾಗಮೋಹನದಾಸ್ ಆಯೋಗದ ಮಧ್ಯಂತರ ವರದಿಯ ಆಧಾರದ ಮೇಲೆ ಅತಿ ಶೀಘ್ರವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮಾ.ನ.ಗುರುದತ್, ಉಪಾಧ್ಯಕ್ಷ ಬಾಲಪ್ಪ, ವೀರಾಂಜನಪ್ಪ, ಪ್ರಧಾನ ಕಾರ್ಯದರ್ಶಿ ಕರಗಪ್ಪ, ಖಜಾಂಚಿ ದೇವರಾಜ್, ಸಂಘಟನಾ ಕಾರ್ಯದರ್ಶಿ ಜಯರಾಂ , ಆರ್.ಟಿ.ಒ.ವೆಂಕಟೇಶ್ ಹಾಗೂ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 11T114950.949

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್

by ಶಾಲಿನಿ ಕೆ. ಡಿ
April 11, 2026 - 12:00 pm
0

Untitled design 2026 04 11T112553.539

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ ಏಪ್ರಿಲ್ 13ರಿಂದ 5 ದಿನ ಬಂದ್

by ಶಾಲಿನಿ ಕೆ. ಡಿ
April 11, 2026 - 11:28 am
0

Untitled design 2026 04 11T111042.397

ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?

by Hemanth Kumar S
April 11, 2026 - 11:07 am
0

Untitled design 2026 04 11T103125.597

ಕರಾವಳಿಯಲ್ಲಿ ತಾಪಮಾನ ಹೆಚ್ಚಳ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 11, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 11T114950.949
    ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್
    April 11, 2026 | 0
  • Untitled design 2026 04 11T112553.539
    ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ ಏಪ್ರಿಲ್ 13ರಿಂದ 5 ದಿನ ಬಂದ್
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
  • Untitled design 2026 04 11T103125.597
    ಕರಾವಳಿಯಲ್ಲಿ ತಾಪಮಾನ ಹೆಚ್ಚಳ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
    April 11, 2026 | 0
  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version