• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2026 - 6:51 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
ತೆಗೆದುಕೊಳ್ಳಬೇಡಿ! (1)

ಇಂದಿನ ದಿನವು ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ, ಅನ್ಯರ ಮೇಲೆ ಕರುಣೆ, ಹಳೆಯ ಘಟನೆಯ ಸ್ಮರಣೆ, ಆದಾಯದಲ್ಲಿ ವಂಚನೆ, ಅನ್ಯರಿಂದ ತ್ಯಕ್ತವಾದುದರ ಪ್ರಾಪ್ತಿ ಇವೆಲ್ಲವನ್ನೂ ಒಳಗೊಂಡಿದೆ. ಪ್ರತಿಯೊಬ್ಬರ ಜೀವನದಲ್ಲೂ ವಿಭಿನ್ನ ಘಟನೆಗಳು ಸಂಭವಿಸಲಿವೆ. ಇಂದಿನ ರಾಶಿಭವಿಷ್ಯವು ನಿಮ್ಮ ಮುಂದಿನ 24 ಗಂಟೆಗಳಿಗೆ ಮಾರ್ಗದರ್ಶನ ನೀಡುತ್ತದೆ.

ಮೇಷ ರಾಶಿ: ಆತ್ಮವಿಶ್ವಾಸದ ದಿನ

ನಿಮ್ಮದಾದ ಕೆಲಸಗಳನ್ನು ಇಂದು ಬಾಕಿ ಉಳಿಸಿಕೊಳ್ಳಬೇಡಿ. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ. ಹಳೆಯ ನೋವುಗಳು ಕಾಣಿಸಿಕೊಳ್ಳಬಹುದು. ವಾದವು ಸಂಘರ್ಷವಾಗಿ ಬದಲಾಗಲಿದೆ. ಸೂಕ್ತ ಚಿಕಿತ್ಸೆ ಅವಶ್ಯಕ. ಯಾರನ್ನೂ ನೀವು ನಿಮಗಿಂತ ಕೆಳಗೆಂದು ಭಾವಿಸುವುದು ಬೇಡ. ನಿಮಗೇ ಗೊತ್ತಿಲ್ಲದೇ ಅನಾರೋಗ್ಯವು ಸರಿಯಾಗುವುದು. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು.

RelatedPosts

ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?

ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!

ಭೀಮನ ಅಮಾವಾಸ್ಯೆ: ಪಾದ ಪೂಜೆಯಿಂದ ಸಿಗುವ ಶುಭ ಫಲಗಳೇನು? ಇಲ್ಲಿ ತಿಳಿಯಿರಿ ಸಂಪೂರ್ಣ ಮಾಹಿತಿ

ದಿನಭವಿಷ್ಯ: ಈ ರಾಶಿಯವರಿಗೆ ಚಂಚಲ ಮನಸ್ಸು ತಮ್ಮ ಗುರಿಗೆ ಅಡ್ಡಿಯಾಗಬಹುದು!

ADVERTISEMENT
ADVERTISEMENT
ವೃಷಭ ರಾಶಿ: ಆಲಸ್ಯದಿಂದ ದೂರವಿರಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಆಲಸ್ಯತನವನ್ನು ತೋರಿಸುವರು. ನಿಮ್ಮ ಆಲೋಚನೆಗಳು ನಕಾರಾತ್ಮಕವಾಗಿ ಇರಲಿದೆ. ನೀವು ಇಂದು ಕುಲದೇವರ ದರ್ಶನಕ್ಕೆ ತೆರಳಲಿದ್ದೀರಿ. ನಿಮ್ಮ ಆಸಕ್ತಿಯ ಕೆಲಸವನ್ನು ಇಂದು ಮಾಡಲಾಗದೇ ಇದ್ದೀತು. ನಿಕ್ಷೇಪವಾಗಿ ಕೊಟ್ಟ ವಸ್ತುವನ್ನು ಪಡೆಯಲು ಸಾಧ್ಯವಾಗದು. ನಿಮ್ಮನ್ನೇ ಹೋಲುವಂತಹವರು ನಿಮಗೆ ಸಿಗಬಹುದು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ.

ಮಿಥುನ ರಾಶಿ: ಜಾಗರೂಕತೆ ಅಗತ್ಯ

ಯಾರದೋ ಆಡಿದ ಮಾತಿನಿಂದ ನೀವು ನಿಮ್ಮವರನ್ನು ಕಳೆದುಕೊಳ್ಳಬಹುದು. ನೀವು ಮಾಡಲು ಹೊರಟ ಕೆಲಸಕ್ಕೆ ಹಿತಶತ್ರುಗಳಿಂದಲೇ ತೊಂದರೆಯಾಗಬಹುದು. ಪರರು ಕೇಳಿದ ಸಹಾಯವನ್ನು ಮಾಡಿ. ಸರ್ಕಾರಿ ಕಾರ್ಯಕ್ಕೆ ನಿಮಗೆ ಅವಕಾಶಗಳು ಸಿಗದೇ ಹೋಗಬಹುದು. ತಿಳಿವಳಿಕೆ ಇಲ್ಲದೇ ಕಾರ್ಯವನ್ನು ಮಾಡಿ ಕೈ ಸುಟ್ಟುಕೊಳ್ಳಬೇಡಿ. ದೂರದ ಪ್ರಯಾಣಕ್ಕೆ ನೀವು ಮೊದಲು ಮಾನಸಿಕ ಸಿದ್ಧತೆಯನ್ನು ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ: ಪ್ರಶಂಸೆ ಸಿಗುವ ದಿನ

ಉದ್ಯೋಗದಲ್ಲಿ ನಿಮ್ಮ ಶಿಸ್ತಿನ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಪುಣ್ಯ ಸ್ಥಳಗಳಿಗೆ ಹೋಗುವ ಕನಸು ಭಗ್ನವಾಗುವುದು. ಆರ್ಥಿಕತೆಯನ್ನು ಸರಿದೂಗಿಸಲು ನೀವು ಏನಾದರೂ ಹೊಸ ಯೋಜನೆಯನ್ನು ರೂಪಿಸಬಹುದು. ಯಾರೋ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ನಿಮಗೆ ಸಾಕಾಗುವುದು. ಸಮಯವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ಯಾವುದೇ ಪ್ರೇರಣೆ ನಿಮಗೆ ಸಿಕ್ಕಿ, ಯೋಜನೆ ಬದಲಾಯಿಸುವಿರಿ. ಹೂಡಿಕೆ ನಿಮಗೆ ಪ್ರಶಸ್ತ ಎನಿಸಬಹುದು.

ಸಿಂಹ ರಾಶಿ: ಆಸ್ತಿ ವಿಚಾರದಲ್ಲಿ ಎಚ್ಚರಿಕೆ

ನಿಮ್ಮ ಬಂಧುಮಿತ್ರರು ನಿಮಗೆ ಸಲ್ಲದ್ದನ್ನು ಮಾಡುವರು. ಅವರ ಜೊತೆ ಕಲಹವಾಗುವ ಸಾಧ್ಯತೆ ಇದೆ. ಆಸ್ತಿಯ ವಿಚಾರದಲ್ಲಿ ನಿಮಗೆ ಸಮಪಾಲ ಸಿಗದೇ ಹೋಗಬಹುದು. ನಿಮ್ಮನ್ನು ಯಾರಾದರೂ ರಹಸ್ಯವಾಗಿ ಗಮನಿಸುತ್ತಿದ್ದಾರೆ ಎಂಬ ಸಂದೇಹ ಬರಬಹುದು. ವಿದೇಶದ ಸಂಸ್ಥೆಗಳಿಂದ ಕರೆ ಬರುವ ಸಾಧ್ಯತೆ ಇದೆ. ನಿಮ್ಮ ತಂದೆಯ ಮಾರ್ಗದರ್ಶನದಲ್ಲಿ ಕುಟುಂಬ ವ್ಯವಹಾರವು ಮತ್ತೆ ಬೆಳೆಯುತ್ತದೆ. ವೃತ್ತಿಯಲ್ಲಿ ಜವಾಬ್ದಾರಿಯನ್ನು ಬೇರೆಯವರಿಗೆ ಹಾಕಿ, ಸುಮ್ಮನಾಗುವಿರಿ.

ಕನ್ಯಾ ರಾಶಿ: ಸಜ್ಜನರ ಸಹವಾಸದಿಂದ ಸಂತೋಷ

ಸಜ್ಜನರ ಸಹವಾಸದಿಂದ ಸಂತೋಷ ಸಿಗಲಿದೆ. ನಿಮ್ಮನ್ನು ಗೌರವಿಸಿದವರಿಗೆ ಪ್ರತಿಯಾಗಿ ಗೌರವಿಸಿ. ಅನಾರೋಗ್ಯದ ಕಾರಣ ನೀವು ಸಾಲವನ್ನು ಮಾಡಬೇಕಾಗಬಹುದು. ನಿಮ್ಮ ಕೂಡಿಟ್ಟ ಹಣವು ಆಪತ್ಕಾಲದಲ್ಲಿ ಸಿಗುವುದು ಕಷ್ಟವಾದೀತು. ಭೂಮಿಯ ಖರೀದಿಯು ನಿಮಗೆ ಅನಿವಾರ್ಯವಾಗಲಿದೆ. ಅದನ್ನು ಬದಲಿಸಿಕೊಂಡು ಮುಂದುವರಿಯಿರಿ. ಹೂಡಿಕೆಯಲ್ಲಿ ಅಜ್ಞಾನದ ಕಾರಣದಿಂದ ನಷ್ಟವಾಗುವುದು. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು.

ತುಲಾ ರಾಶಿ: ಅಲ್ಪ ಯಶಸ್ಸಿಗೆ ಸಂತೋಷ

ವಿದ್ಯಾರ್ಥಿಗಳು ಅಲ್ಪ ಯಶಸ್ಸಿಗೆ ಸಂತೋಷಪಡಬೇಕಾದೀತು. ಅಧಿಕ ಸಂಪಾದನೆಗೆ ಹೆಚ್ಚು ಶ್ರಮವೂ ಬೇಕು. ವಿದೇಶದಲ್ಲಿ ಇರುವವರಿಗೆ ಅಶುಭವಾರ್ತೆಯು ಬರಬಹುದು. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ನೀವೇ ಅಪತ್ತಿಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಅತಿಯಾದ ನಗುವು ಅಪಾಯಕಾರಿ. ನಿಮ್ಮ ಮನಃಸ್ಥಿತಿಯನ್ನು ಯಾರಾದರೂ ದುರುಪಯೋಗ ಮಾಡಿಕೊಳ್ಳಬಹುದು. ಕಾರ್ಯದಲ್ಲಿ ಎಲ್ಲಿಯೂ ತಪ್ಪಾಗದಂತೆ ನೋಡಿಕೊಳ್ಳಿ.

ವೃಶ್ಚಿಕ ರಾಶಿ: ವಿರೋಧಗಳು ಬರಬಹುದು

ಯಾವುದಾದರೂ ಕಾರ್ಯಕ್ಕೆ ನಿಮ್ಮವರ ವಿರೋಧ ಬರಬಹುದು. ಸಂಗಾತಿಯ ಜೊತೆ ಇಂದು ಹಣದ ವಿಚಾರದಲ್ಲಿ ವೈಮನಸ್ಯ ಉಂಟಾಗಲಿದೆ. ಇಂದು ನಿಮ್ಮ ಉತ್ಸಾಹವು ಕಡಿಮೆ ಇರಲಿದೆ. ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಲು ಕಷ್ಟಪಡುವಿರಿ. ನಿಮ್ಮ ಸ್ವಾರ್ಥ ಮನೋಭಾವವು ನಿಮ್ಮನ್ನು ಸಣ್ಣವರನ್ನಾಗಿ ಮಾಡಬಹುದು. ಇಂದು ನಿಮ್ಮ ಸಂಗಾತಿಯಾಗುವನು ನಿಮ್ಮ ಬಗ್ಗೆ ಅತಿಯಾದ ಕಾಳಜಿ ಉಳ್ಳವನು. ನಿಮ್ಮ ವಿಷಯಕ್ಕೆ ಸ್ನೇಹಿತರು ನಗುವರು.

ಧನು ರಾಶಿ: ಆತುರ ಬೇಡ

ಆತುರದ ವ್ಯವಹಾರದಿಂದ ನಿಮಗೆ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳಬಹುದು. ನೀವು ಅಂದುಕೊಳ್ಳುವ ವಿಚಾರಗಳು ನಿಮ್ಮದಷ್ಟೇ ಆಗಿರುವುದಿಲ್ಲ. ಶತ್ರುಗಳ ಮೇಲೆ ನಿಮ್ಮ ಗಮನವು ಇರಲಿದೆ. ನಿಮ್ಮ ಅನಾರೋಗ್ಯವನ್ನು ನಕಾರಾತ್ಮಕವಾಗಿ ನೋಡಿಕೊಳ್ಳದೇ ಸಕಾರಾತ್ಮಕವಾಗಿ ಚಿಂತಿಸಿದರೆ ಆರೋಗ್ಯದಲ್ಲಿ ಸುಧಾರಣೆ. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ಯಂತ್ರದಿಂದ ಕೆಲಸ ಮಾಡುವವರಿಗೆ ಕಷ್ಟವಾದೀತು.

ಮಕರ ರಾಶಿ: ಸಂಗಾತಿಯ ಜೊತೆ ಸಮಯ

ಕೇಳಿದ್ದನ್ನು ಸಂಗಾತಿಯಿಂದ ಪಡೆಯಲು ಅಸಾಧ್ಯವಾದೀತು. ವಾಯುವಿಹಾರಕ್ಕೆ ನೀವು ಸಂಗಾತಿಯ ಜೊತೆ ಹೋಗಬಹುದು. ಆರೋಗ್ಯವನ್ನು ನೀವು ಗಮನದಲ್ಲಿಟ್ಟುಕೊಂಡು ಆಹಾರವನ್ನು ಸ್ವೀಕರಿಸಿ. ಅನ್ಯರಿಗೆ ಸಹಕಾರ ನೀಡುವ ಗುಣವನ್ನು ಮೆಚ್ಚಿಕೊಳ್ಳುವರು. ಒರಟು ಸ್ವಭಾವವು ಇಷ್ಟವಾಗದು. ಹಿರಿಯ ಅಧಿಕಾರಿಗಳ ಸಹಾಯದಿಂದ ನಿಮ್ಮ ಸಂಕೀರ್ಣ ಕಾರ್ಯಗಳು ಸಹ ಇಂದು ಪೂರ್ಣವಾಗಲಿದೆ. ಹಿರಿಯರಿಂದ ಆಶೀರ್ವಾದ ಸಿಗಲಿದೆ.

ಕುಂಭ ರಾಶಿ: ಸ್ವಾವಲೋಕನದ ದಿನ

ಸಿರಿವಂತರಾಗಲು ನೀವು ಆಯ್ಕೆ ಮಾಡಿಕೊಂಡ ದಾರಿಯು ಸರಿಯಿರದು. ನಿಮ್ಮ ಬಗ್ಗೆಯೇ ನೀವು ಅವಲೋಕನ ಮಾಡಿಕೊಂಡು ನಿರ್ಧಾರವನ್ನು ತೆಗೆದುಕೊಳ್ಳಿ. ನೀವು ಇಂದು ಸ್ವಭಾವವನ್ನು ಬದಲಿಸಿಕೊಳ್ಳುವ ಸಾಧ್ಯತೆ ಇದೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಅನೇಕ ವೈದ್ಯರ ಸಲಹೆಯನ್ನು ಪಡೆಯುವಿರಿ. ಬೆಲೆಯುಳ್ಳ ಅಮೂಲ್ಯ ವಸ್ತುಗಳು ಕಣ್ಮರೆಯಾಗಬಹುದು. ಆರೋಪ ಪ್ರತ್ಯಾರೋಪಗಳಿಂದ ಸಮಯ ವ್ಯರ್ಥವಾಗಲಿದೆ.

ಮೀನ ರಾಶಿ: ಪ್ರೀತಿ ಗೌರವದಿಂದ ವರ್ತಿಸಿ

ದೊಡ್ಡವರ ಜೊತೆ ಸಹಜವಾಗಿ ಪ್ರೀತಿ ಗೌರವದಿಂದ ವರ್ತಿಸಿ. ಕೆಲವು ನಿರ್ಧಾರಗಳಿಂದ ಆರ್ಥಿಕವಾಗಿ ನಷ್ಟವಾಗುವುದು. ಯಾರ ಮೇಲೂ ಒತ್ತಡವನ್ನು ಹೇರುವುದು ಬೇಡ. ಮಾತಿನಿಂದ ಯಾವುದೇ ವ್ಯವಹಾರ ಸಿಂಧುವಾಗದು. ಅವರವರ ಬದುಕು ಅವರವರಿಗೇ ಇರಲಿದೆ. ಸಹಜ ಬೆಳವಣಿಗೆಗೆ ನಿಮ್ಮ ಒತ್ತು ಹೆಚ್ಚಿರಲಿ. ಮಿತ್ರರ ಜೊತೆ ಹೆಚ್ಚು ಕಾಲವನ್ನು ಕಳೆಯುವಿರಿ. ನೀವು ಒಂಟಿಯಾಗೇ ಇರಲು ಇಚ್ಛಿಸುವವರು, ಹಾಗೆಯೇ ಇರುವುದು ಒಳ್ಳೆಯದು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 16T075906.145

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

by ಶಾಲಿನಿ ಕೆ. ಡಿ
August 16, 2026 - 7:59 am
0

Untitled design 2026 08 16T073557.149

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

by ಶಾಲಿನಿ ಕೆ. ಡಿ
August 16, 2026 - 7:39 am
0

ತೆಗೆದುಕೊಳ್ಳಬೇಡಿ! (3)

ಊಟದ ನಂತರ ನಿದ್ರೆ ಬರುತ್ತಿದೆಯೇ? ಇದು ಅನಾರೋಗ್ಯದ ಲಕ್ಷಣವೇ?

by ಶಾಲಿನಿ ಕೆ. ಡಿ
August 16, 2026 - 7:20 am
0

ತೆಗೆದುಕೊಳ್ಳಬೇಡಿ! (1)

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

by ಶಾಲಿನಿ ಕೆ. ಡಿ
August 16, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T063621.532
    ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?
    August 14, 2026 | 0
  • ದಿನಭವಿಷ್ಯ
    ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!
    August 13, 2026 | 0
  • Untitled design 2026 08 12T074240.211
    ಭೀಮನ ಅಮಾವಾಸ್ಯೆ: ಪಾದ ಪೂಜೆಯಿಂದ ಸಿಗುವ ಶುಭ ಫಲಗಳೇನು? ಇಲ್ಲಿ ತಿಳಿಯಿರಿ ಸಂಪೂರ್ಣ ಮಾಹಿತಿ
    August 12, 2026 | 0
  • Untitled design 2026 08 12T065632.197
    ದಿನಭವಿಷ್ಯ: ಈ ರಾಶಿಯವರಿಗೆ ಚಂಚಲ ಮನಸ್ಸು ತಮ್ಮ ಗುರಿಗೆ ಅಡ್ಡಿಯಾಗಬಹುದು!
    August 12, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ,
    ರಾಶಿಭವಿಷ್ಯ: ನಿಮ್ಮನ್ನು ಟೀಕಿಸಿದವರಿಗೆ ಇಂದು ಕಾಲವೇ ಉತ್ತರ ನೀಡಲಿದೆ, ಕೆಲವರಿಗೆ ಹಣದ ಲಾಭ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version