• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಮರ ಕಡಿತ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 8:57 pm
in Flash News, ಕರ್ನಾಟಕ
0 0
0
Untitled design 2025 03 26t205543.765

ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

RelatedPosts

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

ADVERTISEMENT
ADVERTISEMENT

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖ (3)

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

by Hemanth Kumar S
July 28, 2026 - 12:27 pm
0

ಖ (2)

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

by ಶಾಲಿನಿ ಕೆ. ಡಿ
July 28, 2026 - 12:02 pm
0

ಖ (1)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

by ಶಾಲಿನಿ ಕೆ. ಡಿ
July 28, 2026 - 11:24 am
0

ಖ

ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್‌: ಆಗಸ್ಟ್ 1 ರಿಂದ ಕಾರು-ಬೈಕ್ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 28, 2026 - 10:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
  • ಖ (2)
    ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ
    July 28, 2026 | 0
  • ಖ (1)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ
    July 28, 2026 | 0
  • Untitled design 2026 07 28T100848.457
    CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
    July 28, 2026 | 0
  • Untitled design 2026 07 28T091254.571
    ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version