• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಕೃತಿಯ ಕೋಪಕ್ಕೆ ತಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

Hemanth Kumar S by Hemanth Kumar S
August 27, 2026 - 12:55 pm
in Flash News, ವಿದೇಶ
0 0
0
Your paragraph text (21)

ನೇಪಾಳ: ಪ್ರಕೃತಿಯ ಮಡಿಲಲ್ಲಿರುವ ಸುಂದರ ದೇಶ ನೇಪಾಳಕ್ಕೆ ಒಮ್ಮೆಯಾದರೂ ಭೇಟಿ ನೀಡಬೇಕೆಂಬುದು ಪ್ರತಿಯೊಬ್ಬ ಪ್ರವಾಸಿಗನ ಕನಸು. ಅಷ್ಟರಮಟ್ಟಿಗೆ ತನ್ನ ನಿಸರ್ಗ ಸೌಂದರ್ಯದಿಂದ ಜಗತ್ತಿನ ಪ್ರವಾಸಿಗರನ್ನು ಸೆಳೆಯುವ ನೇಪಾಳದಲ್ಲಿ, ಇದೀಗ ಕಂಡು-ಕೇಳರಿಯದ ಜಲಪ್ರಳಯ ಸಂಭವಿಸಿದೆ. ಭೀಕರ ಪ್ರವಾಹದಿಂದಾಗಿ ಅಲ್ಲಿನ ಸಾಮಾನ್ಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಪ್ರಕೃತಿಯ ವಿಕೋಪಕ್ಕೆ ಪ್ರವಾಸಿಗರು ಹಾಗೂ ಸ್ಥಳೀಯರು ತತ್ತರಿಸಿಹೋಗಿದ್ದಾರೆ.

ಕಂಡು-ಕೇಳರಿಯದ ಪ್ರವಾಹಕ್ಕೆ ಕೊಚ್ಚಿಹೋದ ಗಡಿ ಗ್ರಾಮಗಳು

ಬುಧವಾರದವರೆಗೂ ಸುರಿದ ಭಾರೀ ಮಳೆಯಿಂದ ಕಂಗಾಲಾಗಿದ್ದ ಜನರಿಗೆ ‘ಬೋಟಿ ಕೋಶಿ’ ನದಿಯ ದಿಢೀರ್ ಜಲಪ್ರಳಯವು ಜನರ ಜೀವನ ಅಸ್ತವ್ಯಸ್ತಗೊಳಿಸಿದೆ. ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ನೇಪಾಳ-ಚೀನಾ ಗಡಿ ಭಾಗದಲ್ಲಿ ವಾಸಿಸುತ್ತಿದ್ದ ಹಲವು ಜನರು ಜೀವ ಕಳೆದುಕೊಂಡಿದ್ದಾರೆ. ನೂರಾರು ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ.

RelatedPosts

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ADVERTISEMENT
ADVERTISEMENT
ತಣ್ಣಗಾಗದ ಬೋಟಿ ಕೋಶಿ ನದಿಯ ಆರ್ಭಟ

ಗಂಗಾ ನದಿಯ ಉಪನದಿಯಾಗಿರುವ ‘ಬೋಟಿ ಕೋಶಿ’ ನದಿ ಈ ಭಾಗದ ಹಲವು ಹಳ್ಳಿಗಳಿಗೆ ಮುಖ್ಯ ಜೀವಜಲವಾಗಿದೆ. ಆದರೆ ಏಕಾಏಕಿ ಉಂಟಾದ ಮೇಘಸ್ಫೋಟದಿಂದಾಗಿ ನದಿ ರೌದ್ರರೂಪ ತಾಳಿದೆ. ಈ ರಭಸದ ಪ್ರವಾಹದಲ್ಲಿ ಭಾರತೀಯರು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. 150ಕ್ಕೂ ಹೆಚ್ಚು ಜನರು ಪ್ರವಾಹದ ನೀರಿಗೆ ಕೊಚ್ಚಿಹೋಗಿ ನಾಪತ್ತೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೇಘಸ್ಫೋಟದ ಭೀಕರತೆ: ಸೇನಾ ಹೆಲಿಕಾಪ್ಟರ್ ಮೂಲಕ ರಕ್ಷಣೆ

ನದಿಯ ರೌದ್ರಾವತಾರಕ್ಕೆ ದಂಡೆಯಲ್ಲಿದ್ದ ಇಡೀ ಗ್ರಾಮಗಳೇ ಕೊಚ್ಚಿಹೋಗಿವೆ. ಇತ್ತ ಪ್ರವಾಸಕ್ಕೆ ಬಂದಿದ್ದ ನೂರಾರು ಪ್ರವಾಸಿಗರು ದಿಕ್ಕು ಕಾಣದೆ ಪರದಾಡುವಂತಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ರಕ್ಷಣಾ ಕಾರ್ಯಕ್ಕಾಗಿ ನೇಪಾಳ ಸರ್ಕಾರ ಸೇನೆಯನ್ನು ರಂಗಕ್ಕಿಳಿಸಿದೆ. ಸಂಕಷ್ಟದಲ್ಲಿ ಸಿಲುಕಿದವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಸೇನಾ ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದ್ದು, ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದೆ.

ನೇಪಾಳದ ಈ ದುಸ್ಥಿತಿಗೆ ಚೀನಾ ಕಾರಣವೇ?

ಮೂಲಗಳ ಪ್ರಕಾರ, ನೇಪಾಳದಲ್ಲಿ ಉಂಟಾಗಿರುವ ಈ ದಿಢೀರ್ ಪ್ರಾಕೃತಿಕ ವಿಕೋಪಕ್ಕೆ ನೆರೆಯ ಚೀನಾ ದೇಶವೇ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ. ನೇಪಾಳ-ಚೀನಾ ಗಡಿಭಾಗದಲ್ಲಿ ಚೀನಾ ಕೈಗೆತ್ತಿಕೊಂಡಿರುವ ಅವೈಜ್ಞಾನಿಕ ಬೃಹತ್ ಕಾಮಗಾರಿಗಳು ಮತ್ತು ನಿರ್ಮಾಣ ಕಾರ್ಯಗಳೇ ಈ ಮೇಘಸ್ಫೋಟ ಹಾಗೂ ಪ್ರವಾಹಕ್ಕೆ ಪ್ರಮುಖ ಕಾರಣ ಎಂದು ಅಲ್ಲಿನ ಸ್ಥಳೀಯರು ಹಾಗೂ ವಿಶ್ಲೇಷಕರು ಶಂಕಿಸಿದ್ದಾರೆ.

ಭಾರತದಲ್ಲೂ ಸೃಷ್ಟಿಯಾಯ್ತು ನೆರೆ ಭೀತಿ!

ನೇಪಾಳದಲ್ಲಿ ಉಂಟಾಗಿರುವ ಈ ಪ್ರಳಯದ ಕಾವು ಇದೀಗ ಭಾರತಕ್ಕೂ ತಟ್ಟಿದೆ. ನೇಪಾಳದಿಂದ ಅಪಾರ ಪ್ರಮಾಣದ ನೀರು ಕೆಳಭಾಗಕ್ಕೆ ಹರಿದುಬರುತ್ತಿರುವುದರಿಂದ ಭಾರತದ ನೆರೆಯ ರಾಜ್ಯಗಳಾದ ಬಿಹಾರ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರವಾಹದ ಭೀತಿ ಎದುರಾಗಿದೆ. ನದಿ ತಟದ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದ್ದು, ನಿಕಟ ನಿಗಾ ವಹಿಸಲಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

Your paragraph text (25)

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

by ಶಾಲಿನಿ ಕೆ. ಡಿ
August 27, 2026 - 1:34 pm
0

Your paragraph text (23)

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಹೊಸ ‘ಜಾವಾ 42 ಎಫ್‌ಜೆ ಆಲ್ ಸ್ಟಾರ್ಸ್’! ಬೆಲೆ ಎಷ್ಟು?

by ಶಾಲಿನಿ ಕೆ. ಡಿ
August 27, 2026 - 1:06 pm
0

Your paragraph text (21)

ಪ್ರಕೃತಿಯ ಕೋಪಕ್ಕೆ ತಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

by Hemanth Kumar S
August 27, 2026 - 12:55 pm
0

Your paragraph text (20)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಗೋಲ್ಡ್‌ ರೇಟ್‌ ಕೊಂಚ ಇಳಿಕೆ

by ಶಾಲಿನಿ ಕೆ. ಡಿ
August 27, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version