• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 4:58 pm
in ಸಿನಿಮಾ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)

ನನ್ನ ಕಂಡ್ರೆ ಉರ್ಕೊಳ್ಳೋರು ಒಬ್ರಾ ಇಬ್ರಾ..? ದುಷ್ಮನ್ ಕಹಾ ಹೈ ಅಂದ್ರೆ ಬಗಲ್‌ ಮೇ ಹೈ ಅಂತ ಹೇಳುವಂತಾಗಿದೆ. ಅಂದಹಾಗೆ ಇದು ಬರೀ ಯಶ್ ಸಿನಿಮಾದ ಡೈಲಾಗ್ ಅಷ್ಟೇ ಆಗಿ ಉಳಿದಿಲ್ಲ. ನಮ್ಮ ಹೆಮ್ಮೆಯ ಕನ್ನಡಿಗ ಯಶ್ ಏಳಿಗೆಯನ್ನ ಸಹಿಸಿಕೊಳ್ಳಲಾಗದೆ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ಕ್ಯಾಂಪೇನ್ ಮಾಡೋಕೆ ಟೊಂಕ ಕಟ್ಟಿ ನಿಂತಂತಿದೆ. ಈ ಕುರಿತ ಒಂದು ರಿಪೋರ್ಟ್ ನಿಮ್ಮ ಮುಂದೆ.

  • ಯಶ್‌‌ನ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ..?!
  • ಟಾಕ್ಸಿಕ್‌ ಚಿತ್ರಕ್ಕೆ ಬೇಕು ಅಂತ್ಲೇ ನೆಗೆಟಿವ್ ಕ್ಯಾಂಪೇನ್

ಇತ್ತೀಚೆಗೆ ಚಿತ್ರಗಳನ್ನ ವೀಕ್ಷಿಸುವವರಿಗಿಂತ ಅವುಗಳನ್ನ ನೋಡಿ ವಿಮರ್ಶಿಸುವವರ ಸಂಖ್ಯೆಯೇ ಜಾಸ್ತಿ ಆಗಿಬಿಟ್ಟಿದೆ. ಸಿನಿಮಾ ಅಂದ್ಮೇಲೆ ಟೀಕೆ, ಟಿಪ್ಪಣಿ ಸರ್ವೇ ಸಾಮಾನ್ಯ. ಆದ್ರೆ ಬೇಕು ಅಂತಲೇ ಟಾರ್ಗೆಟ್ ಮಾಡೋದು ಎಷ್ಟರ ಮಟ್ಟಿಗೆ ಸರಿ..? ಹೌದು.. ಸದ್ಯ ರಿಲೀಸ್ ಆಗಿರೋ ಟಾಕ್ಸಿಕ್ ಸಿನಿಮಾಗೆ ದೇಶದಾದ್ಯಂತ ಸಾಕಷ್ಟು ಪೇಯ್ಡ್ ನೆಗೆಟಿವ್ ಕ್ಯಾಂಪೇನ್ ಆಗ್ತಿರೋದು ಮೇಲ್ನೋಟಕ್ಕೆ ಕಂಡುಬರ್ತಿದೆ. ಅದಕ್ಕೆ ಕಾರಣ ಆಗಿರೋದು ಯಶ್ ಅನ್ನೋ ಅಪ್ಪಟ ಕನ್ನಡಿಗನ ಪ್ಯಾನ್ ಇಂಡಿಯಾ ಸ್ಟಾರ್‌ಡಮ್.

RelatedPosts

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

ADVERTISEMENT
ADVERTISEMENT

ಬಾಲಿವುಡ್‌ಗೆ ಸೌತ್ ಸಿನಿದುನಿಯಾನ ಕಂಡ್ರೆ ಅಷ್ಟಕ್ಕಷ್ಟೇ. ಅದ್ರಲ್ಲೂ ಸೌತ್ ಇಂಡಸ್ಟ್ರಿ ಮಂದಿಗೆ ನಮ್ಮ ಕನ್ನಡಿಗರು ಅಥ್ವಾ ಕನ್ನಡ ಚಿತ್ರರಂಗ ಅಂದ್ರೆ ಕೇವಲ. ಯಾಕಂದ್ರೆ ಕೆಜಿಎಫ್‌ಗೂ ಮುನ್ನ ಪ್ರಭಾಸ್, ಮಹೇಶ್ ಬಾಬು, ರಾಮ್ ಚರಣ್, ಅಲ್ಲು ಅರ್ಜುನ್, ಜೂನಿಯರ್ ಎನ್‌ಟಿಆರ್ ಎಲ್ಲಾನೂ ಸೌತ್‌ಗೆ ನಾವೇ ಬಿಗ್ ಸ್ಟಾರ್ಸ್ ಅಂದುಕೊಂಡಿದ್ರು. ಆದ್ರೆ ಕೆಜಿಎಫ್ ಮೂಲಕ ರಾಕಿಭಾಯ್ ಕೊಟ್ಟ ಒಂದೇ ಒಂದು ಡೋಸ್‌ಗೆ ಪ್ಯಾನ್ ಇಂಡಿಯಾ ಸ್ಟಾರ್‌ಡಮ್‌‌ನಲ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ರು ಯಶ್. ಅದು ಖಾನ್, ಕಪೂರ್‌‌ಗಳಿಗೂ ಅಸೂಯೆ ತರಿಸಿತ್ತು.

ಟಾಕ್ಸಿಕ್ ಹಾಲಿವುಡ್ ಅಂಗಳದ ವರೆಗೂ ಸದ್ದು ಮಾಡಿದ ಹಿನ್ನೆಲೆ ಸಾಕಷ್ಟು ಮಂದಿ ಪರಭಾಷಾ ಸ್ಟಾರ್‌ಗಳು, ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಯಶ್‌‌ನ ತುಳಿಯೋಕೆ ಹುನ್ನಾರ ಮಾಡಿವೆ ಅನ್ನೋ ಮಾತುಗಳು ದಟ್ಟವಾಗಿ ಕೇಳಿಬರ್ತಿವೆ. ಅದಕ್ಕೆ ಪೂರಕವಾಗಿ ಟಾಕ್ಸಿಕ್ ಸಿನಿಮಾಗೆ ಸಿಕ್ಕಾಪಟ್ಟೆ ಟ್ರೋಲ್ & ಮೀಮ್ಸ್ ಮಾಡಲಾಗ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ನೆಗೆಟೀವ್ ಮಾಡಲಾಗ್ತಿದೆ.

ದುಡ್ಡು ಮಾಡೋದೇ ಯಶ್ ಅವ್ರ ಧ್ಯೇಯ ಆಗಿದ್ದಿದ್ರೆ.. ನೂರಾರು ಕೋಟಿ ಸಂಭಾವನೆ ಪಡೆದು ಪಾಲಿಗೆ ಬರೋ ಪಾತ್ರ ಮಾಡ್ಕೊಂಡು ಐಷಾರಾಮಿ ಜೀವನ ನಡೆಸಬಹುದಿತ್ತು. ಆದ್ರೆ ನಮ್ಮ ಚಿತ್ರರಂಗಕ್ಕೆ ಗ್ಲೋಬಲ್ ಮಾರ್ಕೆಟ್‌‌ನಲ್ಲಿ ನೆಲೆ, ಬೆಲೆ ತಂದುಕೊಡಬೇಕು ಅನ್ನೋದು ಅವ್ರ ಮಹದಾಸೆ ಆಗಿದೆ. ಅದೇ ಕಾರಣದಿಂದ ತನ್ನ 150 ಕೋಟಿ ಸಂಭಾವನೆಗೆ ಸಹ ನಿರ್ಮಾಪಕರಾಗಿ, ಬಾಲಿವುಡ್ ನಟಿಯಿಂದ ಮುಖಕ್ಕೆ ಎಂಜಲು ಉಗಿಸಿಕೊಳ್ಳುವಂತಹ ದೃಶ್ಯಗಳಲ್ಲೆಲ್ಲಾ ನಟಿಸಿದ್ದಾರೆ ಯಶ್.

ಇರುಮುಡಿ ಸಿನಿಮಾಗಾಗಿ ಇಡೀ ತೆಲುಗು ಚಿತ್ರರಂಗ ಒಂದಾಗಿದೆ. ಚಿರಂಜೀವಿ, ರಾಮ್‌ಚರಣ್, ವಿಜಯ್ ದೇವರಕೊಂಡ, ರಶ್ಮಿಕಾ ಎಲ್ರೂ ಸಿನಿಮಾನ ಹೊಗಳಿ ಪೋಸ್ಟ್ ಮಾಡ್ತಿದ್ದಾರೆ. ಆದ್ರೆ ಟಾಕ್ಸಿಕ್‌‌ಗಾಗಿ ಕನ್ನಡಿಗರು ನಿಜಕ್ಕೂ ಸಾಥ್ ಕೊಡ್ತಿದ್ದಾರಾ..? ಉಪೇಂದ್ರ, ಸುದೀಪ್ ಹಾಗೂ ಶಿವಣ್ಣ ಬಿಟ್ರೆ ಬೇರೆ ಯಾವೊಬ್ಬ ಸ್ಟಾರ್ ಕೂಡ ಬಹಿರಂಗವಾಗಿ ಸಪೋರ್ಟ್ ವ್ಯಕ್ತಪಡಿಸಿಲ್ಲ. ಇದು ಕನ್ನಡಾಭಿಮಾನದ ಕೊರತೆಯೂ ಹೌದು.. ಆತ್ಮಾಭಿಮಾನದ ವಿಷಯದಲ್ಲಿ ಆತ್ಮ ವಿಶ್ವಾಸದ ಕೊರತೆಯೂ ಹೌದು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

by ಕವಿತಾ
August 29, 2026 - 5:53 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

by ಕವಿತಾ
August 29, 2026 - 5:42 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (6)

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

by ಕವಿತಾ
August 29, 2026 - 5:23 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

by ಕವಿತಾ
August 29, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)
    ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)
    ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
    August 29, 2026 | 0
  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
  • Untitled design 2026 08 29T140710.534
    ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version