• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 3, 2026 - 2:40 pm
in ಸಿನಿಮಾ
0 0
0
Web Photo Editor 2026 07 31T143756.100

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಪತ್ನಿ ನಾಗರತ್ನ ನಡುವಿನ ಸುದೀರ್ಘ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚ್ಛೇದನ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುನಿಯಾ ವಿಜಯ್ ಹಾಗೂ ನಾಗರತ್ನ ಅವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಇದೇ ವೇಳೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

ನ್ಯಾಯಾಲಯದ ಆದೇಶ ಹೊರಬಂದ ಬಳಿಕ ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿಗಳು ಹಾಗೂ ಮಾಧ್ಯಮ ಮಿತ್ರರಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ತಿಳಿಸಿರುವ ಅವರು, ಕಾನೂನಿನ ಮೇಲಿನ ತಮ್ಮ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

RelatedPosts

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

ADVERTISEMENT
ADVERTISEMENT

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠದ ಆದೇಶಕ್ಕೆ ತಲೆಬಾಗುವುದಾಗಿ ವಿಜಯ್ ತಿಳಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಪರವಾಗಿ ವಾದಿಸಿದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ವಕೀಲರಾದ ಯುಕ್ತ ಅನಿಲ್ ಅವರಿಗೆ ಕೂಡ ಅವರು ಧನ್ಯವಾದ ಸಲ್ಲಿಸಿದ್ದಾರೆ.

ವಿಚ್ಛೇದನ ವಿಚಾರವಾಗಿ ಇನ್ನು ಮುಂದೆ ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಿಯಾಗಲಿ ಯಾವುದೇ ರೀತಿಯ ಚರ್ಚೆ ನಡೆಸಲು ತಾವು ಬಯಸುವುದಿಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳು ಈಗ ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಹೊಂದಿದ್ದಾರೆ. ಹೀಗಾಗಿ ವೈಯಕ್ತಿಕ ದಾಂಪತ್ಯ ವಿಚಾರದಿಂದ ಅವರಿಗೆ ಯಾವುದೇ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮಕ್ಕಳ ಭವಿಷ್ಯ ಹಾಗೂ ಅವರ ಹಿತದೃಷ್ಟಿಯಿಂದ ನ್ಯಾಯಾಲಯ ನೀಡಿರುವ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿರುವುದಾಗಿ ತಿಳಿಸಿರುವ ವಿಜಯ್, ಇನ್ನು ಮುಂದೆ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಇಡುತ್ತಿರುವುದಾಗಿ ಹೇಳಿದ್ದಾರೆ. ಅಭಿಮಾನಿಗಳ ಆಶೀರ್ವಾದ ಮತ್ತು ಹಾರೈಕೆ ಮುಂದೆಯೂ ತಮ್ಮೊಂದಿಗಿರಲಿ ಎಂದು ಮನವಿ ಮಾಡಿದ್ದಾರೆ.

ದುನಿಯಾ ವಿಜಯ್ ಹಾಗೂ ನಾಗರತ್ನ ಅವರು 1999ರಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗ ಸೇರಿದಂತೆ ಮೂವರು ಮಕ್ಕಳಿದ್ದಾರೆ. ದಾಂಪತ್ಯ ಜೀವನದಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳು ಉಂಟಾಗಿದ್ದು, ಈ ವಿಚಾರ ಹಲವು ಬಾರಿ ಸಾರ್ವಜನಿಕವಾಗಿ ಚರ್ಚೆಗೆ ಬಂದಿತ್ತು.

2013ರಲ್ಲಿ ದುನಿಯಾ ವಿಜಯ್ ಮೊದಲ ಬಾರಿಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಒಂದು ವರ್ಷದ ಬಳಿಕ ಆ ಅರ್ಜಿಯನ್ನು ಹಿಂಪಡೆದಿದ್ದರು. ನಂತರ 2018ರಲ್ಲಿ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ಮತ್ತೊಮ್ಮೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಹಲವು ವರ್ಷಗಳ ಕಾಲ ಮುಂದುವರಿದಿತ್ತು.

2024ರಲ್ಲಿ ಕೌಟುಂಬಿಕ ನ್ಯಾಯಾಲಯವು ವಿಜಯ್ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ದುನಿಯಾ ವಿಜಯ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ವಿಚ್ಛೇದನಕ್ಕೆ ಅನುಮತಿ ನೀಡಿದೆ. ಜೊತೆಗೆ ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.

ಇದರೊಂದಿಗೆ ಹಲವು ವರ್ಷಗಳಿಂದ ಮುಂದುವರಿದಿದ್ದ ದುನಿಯಾ ವಿಜಯ್–ನಾಗರತ್ನ ಅವರ ದಾಂಪತ್ಯ ವಿವಾದಕ್ಕೆ ಕಾನೂನುಬದ್ಧ ಅಂತ್ಯ ಸಿಕ್ಕಂತಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 03T162300.484

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

by ಶಾಲಿನಿ ಕೆ. ಡಿ
September 3, 2026 - 4:24 pm
0

Untitled design 2026 09 03T154837.567

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

by ಶಾಲಿನಿ ಕೆ. ಡಿ
September 3, 2026 - 3:49 pm
0

Web Photo Editor 2026 07 31T143756.100

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

by ದಿಶಾ ಕೆ. ಎಸ್.
September 3, 2026 - 2:40 pm
0

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Web Photo Editor 2026 07 31T143756.100
    ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ
    September 3, 2026 | 0
  • WhatsApp Image 2026 09 03 at 7.17.24 AM
    ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ
    September 3, 2026 | 0
  • ChatGPT Image Sep 3, 2026, 11 32 03 AM
    ‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ
    September 3, 2026 | 0
  • WhatsApp Image 2026 09 03 at 7.17.24 AM
    ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version