• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಹನ ಸವಾರರೇ ಗಮನಿಸಿ: ಇಂದಿನಿಂದ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಹೊಸ ನಿಯಮ ಜಾರಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 4, 2026 - 8:11 am
in ಕರ್ನಾಟಕ
0 0
0
ಪಶ್ಚಾತ್ತಾಪ (8)

 ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಸೆಪ್ಟೆಂಬರ್ 4ರಿಂದ ನಗರದ ನಾಲ್ಕು ಪ್ರಮುಖ ಫ್ಲೈಓವರ್‌ಗಳು ಮತ್ತು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ನಿರ್ದಿಷ್ಟ ವರ್ಗದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನಗಳ ವೇಗದಲ್ಲಿನ ವ್ಯತ್ಯಾಸ, ಅಪಘಾತಗಳ ಪ್ರಮಾಣ, ವಾಹನಗಳು ಕೆಟ್ಟು ನಿಲ್ಲುವುದರಿಂದ ಉಂಟಾಗುವ ಟ್ರಾಫಿಕ್ ಜಾಮ್ ಹಾಗೂ ಫ್ಲೈಓವರ್‌ಗಳ ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಲ್ಲಿನ ದಟ್ಟಣೆಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಚಾರ ಪೊಲೀಸರ ಪ್ರಕಾರ, ಹೊಸ ನಿಯಮಗಳ ಮುಖ್ಯ ಉದ್ದೇಶ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವುದು, ಅಪಘಾತಗಳ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ವಾಹನ ಸಂಚಾರವನ್ನು ಸುಗಮಗೊಳಿಸುವುದಾಗಿದೆ. ಪ್ರಮುಖವಾಗಿ ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋರಿಕ್ಷಾಗಳು ಹಾಗೂ ವಿವಿಧ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿದೆ.

RelatedPosts

ಮೈಸೂರು ದಸರಾ 2026: ಪಟ್ಟದ ಆನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ ಆಯ್ಕೆ

ಮೈಸೂರು ದಸರಾ 2026: ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ಅದ್ಧೂರಿ ಆಚರಣೆಗೆ ಸಿದ್ಧತೆ

ಸೆ.5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಟ್ರಯಲ್ ರನ್

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?

ADVERTISEMENT
ADVERTISEMENT

ಏರ್‌ಪೋರ್ಟ್ ರಸ್ತೆ ಫ್ಲೈಓವರ್

ಸಂಜೀವನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ್ ಜಂಕ್ಷನ್‌ವರೆಗಿನ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ರಸ್ತೆ ಎಲಿವೇಟೆಡ್ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು ಮತ್ತು ಪ್ರಯಾಣಿಕರ ಆಟೋರಿಕ್ಷಾಗಳಿಗೆ ದಿನದ 24 ಗಂಟೆಯೂ ಪ್ರವೇಶ ಇರುವುದಿಲ್ಲ. ಜೊತೆಗೆ ಎಲ್ಲಾ ವರ್ಗದ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ಅನ್ವಯಿಸುತ್ತದೆ.

ಪೀಣ್ಯ ಎಲಿವೇಟೆಡ್ ಕಾರಿಡಾರ್

ಪೀಣ್ಯ ಫ್ಲೈಓವರ್‌ನಲ್ಲಿ ಪ್ರಯಾಣಿಕರ ಆಟೋರಿಕ್ಷಾ ಹಾಗೂ ಮೂರು ಚಕ್ರದ ಸರಕು ಆಟೋಗಳಿಗೆ 24 ಗಂಟೆಯೂ ಸಂಚಾರ ನಿರ್ಬಂಧಿಸಲಾಗಿದೆ. ಭಾರೀ ಮತ್ತು ಮಧ್ಯಮ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ ಇರಲಿದೆ.

ಬಿಜಿಎಸ್ ಫ್ಲೈಓವರ್

ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್‌ನಲ್ಲಿ ಭಾರೀ ಸರಕು ಸಾಗಣೆ ವಾಹನಗಳಿಗೆ ದಿನದ 24 ಗಂಟೆಯೂ ನಿಷೇಧವಿದೆ. ಇತರ ಸರಕು ವಾಹನಗಳು ಹಾಗೂ ಮೂರು ಚಕ್ರದ ಸರಕು ಆಟೋಗಳು ಬೆಳಗ್ಗೆ 7ರಿಂದ 11ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 10ರವರೆಗೆ ಸಂಚರಿಸುವಂತಿಲ್ಲ.

ಸಿಲ್ಕ್ ಬೋರ್ಡ್–ರಾಗಿಗುಡ್ಡ ಡಬಲ್ ಡೆಕ್ಕರ್

ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ ಇರುವ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಭಾರೀ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿರ್ಬಂಧ ಜಾರಿಯಲ್ಲಿದೆ. ಇಂತಹ ವಾಹನಗಳಿಂದ ಉಂಟಾಗಬಹುದಾದ ನಿಧಾನಗತಿಯ ಸಂಚಾರ ಮತ್ತು ವಾಹನ ಕೆಟ್ಟು ನಿಲ್ಲುವ ಸಂದರ್ಭಗಳನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ.

ಇನ್ನು ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ಇದೇ ರೀತಿಯ ನಿರ್ಬಂಧಗಳು ಸೆಪ್ಟೆಂಬರ್ 11ರಿಂದ ಜಾರಿಗೆ ಬರಲಿವೆ. ಇಲ್ಲಿ ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋಗಳು ಮತ್ತು ಮೂರು ಚಕ್ರದ ಸರಕು ಆಟೋಗಳಿಗೆ ದಿನದ 24 ಗಂಟೆಯೂ ನಿರ್ಬಂಧವಿರಲಿದ್ದು, ಭಾರೀ, ಮಧ್ಯಮ ಮತ್ತು ಹಗುರ ಸರಕು ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗುತ್ತದೆ.

ಹೊಸ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಸಂಚಾರ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ಫ್ಲೈಓವರ್ ಬಳಸುವ ವಾಹನ ಸವಾರರು ತಮ್ಮ ವಾಹನಕ್ಕೆ ಅನ್ವಯಿಸುವ ನಿಯಮ ಮತ್ತು ನಿರ್ಬಂಧದ ಸಮಯವನ್ನು ಗಮನಿಸಿ ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (11)

ಮೈಸೂರು ದಸರಾ 2026: ಪಟ್ಟದ ಆನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ ಆಯ್ಕೆ

by ದಿಶಾ ಕೆ. ಎಸ್.
September 4, 2026 - 9:52 am
0

ಪಶ್ಚಾತ್ತಾಪ (9)

ಮೈಸೂರು ದಸರಾ 2026: ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ಅದ್ಧೂರಿ ಆಚರಣೆಗೆ ಸಿದ್ಧತೆ

by ದಿಶಾ ಕೆ. ಎಸ್.
September 4, 2026 - 8:28 am
0

ಪಶ್ಚಾತ್ತಾಪ (8)

ವಾಹನ ಸವಾರರೇ ಗಮನಿಸಿ: ಇಂದಿನಿಂದ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 4, 2026 - 8:11 am
0

ಪಶ್ಚಾತ್ತಾಪ (7)

ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ: EOS-05 ಉಪಗ್ರಹ ಯಶಸ್ವಿಯಾಗಿ ಕಕ್ಷೆಗೆ

by ದಿಶಾ ಕೆ. ಎಸ್.
September 4, 2026 - 8:00 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (11)
    ಮೈಸೂರು ದಸರಾ 2026: ಪಟ್ಟದ ಆನೆಯಾಗಿ ಶ್ರೀಕಂಠ, ನಿಶಾನೆ ಆನೆಯಾಗಿ ಏಕಲವ್ಯ ಆಯ್ಕೆ
    September 4, 2026 | 0
  • ಪಶ್ಚಾತ್ತಾಪ (9)
    ಮೈಸೂರು ದಸರಾ 2026: ದಕ್ಷಿಣ ಭಾರತದ ಸಿಎಂಗಳಿಗೆ ಆಹ್ವಾನ, ಅದ್ಧೂರಿ ಆಚರಣೆಗೆ ಸಿದ್ಧತೆ
    September 4, 2026 | 0
  • ಪಶ್ಚಾತ್ತಾಪ (6)
    ಸೆ.5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಟ್ರಯಲ್ ರನ್
    September 4, 2026 | 0
  • ಪಶ್ಚಾತ್ತಾಪ (3)
    ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ?
    September 4, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version