• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ: ಆಯೋಗದಿಂದ 104 ಪುಟಗಳ ವರದಿ ಸಲ್ಲಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 3:52 pm
in Flash News, ಕರ್ನಾಟಕ
0 0
0
Untitled design 2025 03 27t154627.427

ಬೆಂಗಳೂರು: ರಾಜ್ಯ ಸರ್ಕಾರ ರಚನೆ ಮಾಡಿದ್ದ ಒಳಮೀಸಲಾತಿ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಆಯೋಗದ ಅಧ್ಯಕ್ಷರಾದ ನ್ಯಾ. ನಾಗಮೋಹನದಾಸ್ ಅವರು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ 104 ಪುಟಗಳ ಈ ಮಹತ್ವದ ವರದಿಯನ್ನು ಸಿಎಂಗೆ ಹಸ್ತಾಂತರಿಸಿದರು.

RelatedPosts

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

ಕಾವೇರಿ ನೀರು ಬಿಡುಗಡೆಗೆ ಆಕ್ರೋಶ: ಮಂಡ್ಯದಲ್ಲಿ ರೈತರ ಬೃಹತ್ ಪ್ರತಿಭಟನೆ

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ADVERTISEMENT
ADVERTISEMENT

ವರದಿ ಸಲ್ಲಿಕೆ ನಂತರ ಆಯೋಗದ ಅಧ್ಯಕ್ಷ ನಾಗಮೋಹನದಾಸ್ ಮಾತನಾಡಿ, “ಈ ವರದಿಯನ್ನು ನಾವು ತರಾತುರಿಯಲ್ಲಿ ಕೊಟ್ಟಿಲ್ಲ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ನಡೆಸಿದ ನಂತರ ಮಧ್ಯಂತರ ವರದಿಯನ್ನು ನೀಡಲಾಗಿದೆ. ಸರ್ಕಾರ ಈ ವರದಿಯನ್ನು ಕೇಳಿರಲಿಲ್ಲ, ಆದರೆ ನಮ್ಮ ಆಯೋಗವೇ ಸ್ವಯಂಪ್ರೇರಿತರಾಗಿ ಈ ವರದಿಯನ್ನು ನೀಡಿದೆ. ಸರ್ಕಾರ ಇದರ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕು” ಎಂದರು.

ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಮಧ್ಯಂತರ ವರದಿಯಲ್ಲಿ ಏನಿದೆ ಎಂದು ಹೇಳೋಕೆ ಆಗಲ್ಲ. “ಇದೀಗ ಸರ್ಕಾರದ ಅಧೀನದಲ್ಲಿದೆ. ಸರ್ಕಾರವೇ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದರು.

ರಾಜ್ಯದ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಆಯೋಗವು ನೀಡಿದ ವರದಿ ಪ್ರಮುಖ ಪ್ರಸ್ತಾಪವಾಗಿತ್ತು. ಸಚಿವ ಎಚ್.ಕೆ. ಪಾಟೀಲ ಅವರು ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನಾಗಮೋಹನದಾಸ್ ಆಯೋಗವು ಒಳಮೀಸಲಾತಿ ವರ್ಗೀಕರಣ ಕುರಿತಂತೆ ಮಧ್ಯಂತರ ವರದಿಯನ್ನು ನೀಡಿದೆ.

ಮಧ್ಯಂತರ ವರದಿಯ ಪ್ರಮುಖ ಶಿಫಾರಸುಗಳು
  1. ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳನ್ನು ವರ್ಗೀಕರಣ ಮಾಡುವುದು: ಪರಿಶಿಷ್ಟ ಜಾತಿಯ ಸಮುದಾಯಗಳು ತಮ್ಮ ಸಾಂಸ್ಕೃತಿಕ, ಆರ್ಥಿಕ ಮತ್ತು ಸಾಮಾಜಿಕ ಹಿನ್ನಲೆಯಲ್ಲಿ ವಿಭಜನೆಯ ಅಗತ್ಯವಿದೆ. ಇದರಿಂದ ಮೀಸಲಾತಿಯ ಪ್ರಯೋಜನ ಸಮುದಾಯದ ಎಲ್ಲ ವರ್ಗಗಳಿಗೆ ಸಮಾನವಾಗಿ ತಲುಪುವ ಸಾಧ್ಯತೆ ಇದೆ.
  2. ದತ್ತಾಂಶ ಸಂಗ್ರಹಣೆ: ರಾಜ್ಯದ ಪರಿಶಿಷ್ಟ ಜಾತಿಗಳ ನಿಖರ ಸಂಖ್ಯಾ ವಿವರ, ಅವರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ಪೂರಕ ದತ್ತಾಂಶ ಸಂಗ್ರಹಿಸಬೇಕೆಂದು ಶಿಫಾರಸು ಮಾಡಲಾಗಿದೆ.
  3. ಆಧುನಿಕ ತಂತ್ರಜ್ಞಾನ ಬಳಸಿ ಸಮೀಕ್ಷೆ ನಡೆಸುವುದು: ಈ ಸಮೀಕ್ಷೆ 30-40 ದಿನಗಳಲ್ಲಿ ಪೂರ್ಣಗೊಳ್ಳುವಂತೆ ತಂತ್ರಜ್ಞಾನವನ್ನು ಬಳಸಿಕೊಂಡು ವೇಗವಾಗಿ ಪೂರ್ಣಗೊಳಿಸುವ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
  4. ಸಮೀಕ್ಷೆ ನಡೆಸಲು ಪ್ರಶ್ನಾವಳಿಯನ್ನು ಸಿದ್ಧಪಡಿಸುವುದು: ಸಮೀಕ್ಷೆಯ ಕಾರ್ಯನಿರ್ವಹಣೆಗೆ ಸೂಕ್ತ ಪ್ರಶ್ನಾವಳಿಯನ್ನು ರೂಪಿಸಿ, ಅನ್ವಯವಾಗುವ ಮಾಹಿತಿಯನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು.

ಈ ಮಧ್ಯಂತರ ವರದಿಯನ್ನು ಸಂಪುಟ ಸಮಿತಿ ಅಂಗೀಕರಿಸಿದ್ದು, ಶಿಫಾರಸುಗಳ ಅನುಷ್ಠಾನವನ್ನು ವೇಗಗೊಳಿಸಲು ನಿರ್ಧರಿಸಲಾಗಿದೆ. ಸಮೀಕ್ಷೆ ಮತ್ತು ದತ್ತಾಂಶ ಸಂಗ್ರಹ ಕಾರ್ಯವನ್ನು ನೆರವೇರಿಸಲು ನಾಗಮೋಹನದಾಸ ಸಮಿತಿಯನ್ನೇ ನೇಮಕ ಮಾಡಲಾಗಿದೆ.

ಸಮಿತಿಗೆ ಕೆಲಸ ಪೂರ್ಣಗೊಳಿಸಲು 60 ದಿನಗಳ ಅವಧಿ ವಿಸ್ತರಣೆ ನೀಡಲಾಗಿದ್ದು, ಈ ಅವಧಿಯೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (37)

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?

by ದಿಶಾ ಕೆ. ಎಸ್.
July 31, 2026 - 2:49 pm
0

ಕೈಗೊಳ್ಳಲಿರುವ (36)

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 2:17 pm
0

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version