• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ಕವಿತಾ by ಕವಿತಾ
September 8, 2026 - 8:26 pm
in ಸಿನಿಮಾ
0 0
0
ನಾಲ್ಕು ದಿನಕ್ಕೆ 150ಕೋಟಿ.. (15)

ಬೆಂಗಳೂರು ಸೆ.8: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಬಹುಭಾಷಾ ಖ್ಯಾತ ನಟಿ ರೋಜಾ ಅವರು ಆಗಮಿಸುತ್ತಿದ್ದಾರೆ.

ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಿರಿಯ ನಿರ್ದೇಶಕ ಡಾ. ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಹಾಗೂ ವೀರಕಪುತ್ರ ಶ್ರೀನಿವಾಸ ಅವರು ಇಂದು ರೋಜಾ ಅವರ ನಿವಾಸಕ್ಕೆ ಭೇಟಿ ನೀಡಿ, ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿ ಪ್ರೀತಿಯ ಸ್ವಾಗತ ಕೋರಿದರು.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

ಈ ಭೇಟಿಯ ವೇಳೆ ಆಹ್ವಾನ ಪತ್ರಿಕೆಯ ಮೇಲಿದ್ದ ಡಾ. ವಿಷ್ಣುವರ್ಧನ್ ಅವರ ಭಾವಚಿತ್ರವನ್ನು ನೋಡಿದ ತಕ್ಷಣ ರೋಜಾ ಅವರ ಬಾಯಿಂದ ಬಂದ ಮೊದಲ ಪದ “ಲೆಜೆಂಡ್”. ಬಳಿಕ ವಿಷ್ಣುವರ್ಧನ್ ಅವರ ವ್ಯಕ್ತಿತ್ವ, ಚಿತ್ರರಂಗದ ಸಾಧನೆ ಹಾಗೂ ಅವರೊಂದಿಗಿನ ನೆನಪುಗಳ ಕುರಿತು ರೋಜಾ ಅವರು ಅಪಾರ ಪ್ರೀತಿಯಿಂದ ಮಾತನಾಡಿದರು.

“ಯಜಮಾನ್ರ ಫೋಟೋ ನೋಡಿದ ತಕ್ಷಣ ಅವರ ಬಾಯಿಂದ ಬಂದ ಮೊದಲ ಪದ ‘ಲೆಜೆಂಡ್’. ಆಮೇಲೆ ಅದೆಷ್ಟು ಪ್ರೀತಿಯಿಂದ ಮಾತನಾಡಿದ್ರು ಗೊತ್ತಾ… ಅದನ್ನೆಲ್ಲ ಈಗಲೇ ಹೇಳುವುದಿಲ್ಲ. ಅಮೃತ ಮಹೋತ್ಸವದ ವೇದಿಕೆಯಲ್ಲೇ ಅವರ ಮಾತುಗಳಲ್ಲಿ ಕೇಳೋಣ,” ಎಂದು ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.

ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಚಿತ್ರರಂಗದ ಹಲವು ಗಣ್ಯರು ಹಾಗೂ ವಿಷ್ಣುವರ್ಧನ್ ಅವರೊಂದಿಗೆ ಒಡನಾಟ ಹೊಂದಿದ್ದ ಕಲಾವಿದರು ಈ ಮಹೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

by ಕವಿತಾ
September 9, 2026 - 7:45 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (1)

ಡಿಕೆಶಿ ಸರ್ಕಾರಕ್ಕೆ 100 ದಿನ: ನಾಳೆ ವಿಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ

by ಕವಿತಾ
September 9, 2026 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version