• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 24, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನನ್ನ ಹ*ತ್ಯೆಗೆ ಸುಪಾರಿ : ಡಿಜಿ & ಐಜಿಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 12:19 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
114 (2)

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ದೊಡ್ಡ ಚರ್ಚೆಗೆ ಕಾರಣವಾಗಿರುವಾಗಲೇ, ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ಎಂಎಲ್​ಸಿ ರಾಜೇಂದ್ರ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅವರು ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿಲ್ಲ, ಬದಲಿಗೆ ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನ ಡಿಜಿ, ಐಜಿಪಿ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ: ರಾಜೇಂದ್ರ

ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಎಂಎಲ್​ಸಿ ರಾಜೇಂದ್ರ, “ನಾನು ಡಿಜಿಪಿ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ನನಗೆ ಕರೆಗಳು ಬರುತ್ತಿದ್ದವು. ಆದರೆ, ಖಚಿತ ಮಾಹಿತಿ ಬಂದ ಮೇಲೆ ನನ್ನ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎಂದು ದೂರು ನೀಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

RelatedPosts

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿಯನ್ನ ಬೆಂಗಳೂರಿಗೆ ಕರೆತಂದ ಇಡಿ

ಬೆಳಗಾವಿಯಲ್ಲಿ ಡ್ರಗ್ ಮಾಫಿಯಾಕ್ಕೆ ಶಾಕ್: ಕಿಂಗ್‌ಪಿನ್ ಸೇರಿ 9 ಜನರ ಬಂಧನ!

ಕೆಂಪೇಗೌಡ ಅಂತರಾಷ್ರ್ಟೀಯ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆ..!

ಗಣೇಶ ವಿಸರ್ಜನೆಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್: 41 ಕಲ್ಯಾಣಿಗಳು, 489 ಸಂಚಾರಿ ಟ್ಯಾಂಕ್‌ಗಳ ಸಿದ್ಧತೆ

ADVERTISEMENT
ADVERTISEMENT
ಮನೆಯಲ್ಲೇ ಹತ್ಯೆಗೆ ಯತ್ನ

ನವೆಂಬರ್ 16ರಂದು ರಾಜೇಂದ್ರ ಅವರ ಮಗಳು ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮನೆಯಲ್ಲಿ ಶಾಮೀಯಾನ ಹಾಕಲು ಕೆಲವರು ಬಂದಿದ್ದರು. ಆದರೆ, ಇವರ ಉದ್ದೇಶ ಬೇರೆದ್ದಾಗಿದೆ ಎಂದು ರಾಜೇಂದ್ರ ಶಂಕೆ ವ್ಯಕ್ತಪಡಿಸಿದ್ದಾರೆ. “ಆ ದಿನ ಮನೆಗೆ ಬಂದವರು ನನ್ನ ಮೇಲೆ ಹತ್ಯೆಗೆ ಯತ್ನಸಲು ಬಂದಿದ್ದರು. ಇದು ಪೂರ್ತಿ ಪ್ಲಾನ್ ಮಾಡಿದ್ದರು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಷಯ ಜನವರಿಯಲ್ಲಿ ರಾಜೇಂದ್ರ ಅವರಿಗೆ ತಿಳಿದು ಬಂದಿದೆ. ಅವರ ಮೂಲಗಳ ಮೂಲಕ ಕೊಲೆಗೆ ಸುಪಾರಿ ಕೊಟ್ಟಿರುವುದರ ಬಗ್ಗೆ ಮಾಹಿತಿ ದೊರಕಿದಂತೆ, ಒಂದು ವಾಯ್ಸ್ ರೆಕಾರ್ಡ್ ಕೂಡ ಲಭ್ಯವಾಯಿತು. ಈ ಆಡಿಯೋ ಕ್ಲಿಪ್‌ನಲ್ಲಿ 5 ಲಕ್ಷ ರೂಪಾಯಿ ಹಣ ನೀಡಿ ನನ್ನ ಹತ್ಯೆಗೆ ತಯಾರಿ ನಡೆಸಲಾಗಿದೆ ಎಂಬ ಮಾತುಕತೆ ನಡೆದಿದೆ. “ನನ್ನ ಕೊಲೆಗೆ ಪ್ಲಾನ್ ಮಾಡಿರುವುದು ಬಹಿರಂಗವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು” ಎಂದು ತಿಳಿಸಿದರು. 

ರಾಜೇಂದ್ರ ಈ ಕುರಿತು ಡಿಜಿಪಿ ಅವರಿಗೂ ಮಾಹಿತಿ ನೀಡಿದ್ದಾರೆ. “ನಿಮ್ಮ ವ್ಯಾಪ್ತಿಯಲ್ಲಿರುವ ಪ್ರಕರಣ ಎಂದು ಡಿಜಿಪಿ ಹೇಳಿದ್ದಾರೆ. ಬಹುಶಃ ತುಮಕೂರು ಎಸ್.ಪಿಗೆ ವಿಷಯ ತಿಳಿಸುತ್ತಾರೆ. ಅಲ್ಲಿಯೇ ತನಿಖೆ ನಡೆಸಲಾಗುತ್ತದೆ” ಎಂದು ರಾಜೇಂದ್ರ ತಿಳಿಸಿದರು.

“ನಾನು ಹನಿಟ್ರ್ಯಾಪ್ ಕುರಿತಾಗಿ ದೂರು ನೀಡಿಲ್ಲ. ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದಾರೆ ಎಂಬ ಬಗ್ಗೆ ದೂರು ನೀಡಿದ್ದೇನೆ. ನಾನು ಮುಂದಿನ ಹಂತವಾಗಿ ತುಮಕೂರು ಎಸ್.ಪಿ ಕಚೇರಿಗೂ ಭೇಟಿ ನೀಡಲಿದ್ದೇನೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (98)

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿಯನ್ನ ಬೆಂಗಳೂರಿಗೆ ಕರೆತಂದ ಇಡಿ

by ಶಾಲಿನಿ ಕೆ. ಡಿ
August 24, 2025 - 8:04 am
0

Untitled design (5)

ಸಂಖ್ಯಾಶಾಸ್ತ್ರದ ರಾಶಿಭವಿಷ್ಯ: ಭಾನುವಾರದ ಭವಿಷ್ಯ ನಿಮ್ಮ ಜನ್ಮಸಂಖ್ಯೆಯಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
August 24, 2025 - 7:42 am
0

Untitled design (97)

ಸೂರ್ಯನ ಕಿರಣಗಳು ಆರೋಗ್ಯಕ್ಕೆ ನೈಸರ್ಗಿಕ ವರದಾನ

by ಶಾಲಿನಿ ಕೆ. ಡಿ
August 24, 2025 - 7:17 am
0

Rashi bavishya 10

ರವಿವಾರ ಈ ರಾಶಿಗಳಿಗೆ ಅದೃಷ್ಟದ ದಿನ? ನಿಮ್ಮ ರಾಶಿ ಏನು ಹೇಳುತ್ತದೆ?

by ಶಾಲಿನಿ ಕೆ. ಡಿ
August 24, 2025 - 6:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿಯನ್ನ ಬೆಂಗಳೂರಿಗೆ ಕರೆತಂದ ಇಡಿ
    August 24, 2025 | 0
  • Web (27)
    ಬೆಳಗಾವಿಯಲ್ಲಿ ಡ್ರಗ್ ಮಾಫಿಯಾಕ್ಕೆ ಶಾಕ್: ಕಿಂಗ್‌ಪಿನ್ ಸೇರಿ 9 ಜನರ ಬಂಧನ!
    August 23, 2025 | 0
  • Web (19)
    ಗಣೇಶ ವಿಸರ್ಜನೆಗೆ ಬಿಬಿಎಂಪಿ ಮಾಸ್ಟರ್ ಪ್ಲಾನ್: 41 ಕಲ್ಯಾಣಿಗಳು, 489 ಸಂಚಾರಿ ಟ್ಯಾಂಕ್‌ಗಳ ಸಿದ್ಧತೆ
    August 23, 2025 | 0
  • Web (17)
    ದೇಶದ ಅತ್ಯಂತ ಶ್ರೀಮಂತ ಸಿಎಂ ಯಾರು? 2025ರ ಸಿಎಂ ಗಳ ಆಸ್ತಿ ಮೌಲ್ಯದ ವರದಿ ರಿಲೀಸ್!
    August 23, 2025 | 0
  • 1 2025 08 22t184130.398
    ಗಣೇಶೋತ್ಸವದ ವೇಳೆ ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ
    August 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version