• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 10:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಸಂಕಷ್ಟ, (7)

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಇಂದಿಗೆ ನೂರು ದಿನಗಳು ಪೂರ್ಣಗೊಂಡಿವೆ. ಈ ಸಂದರ್ಭದಲ್ಲಿ ನಾಡಿನ ಜನರನ್ನುದ್ದೇಶಿಸಿ ಮುಖ್ಯಮಂತ್ರಿಗಳು ವಿಶೇಷ ಪತ್ರ ಬರೆದಿದ್ದು, ಅದರಲ್ಲಿ ಜನರ ನಂಬಿಕೆ, ಸರ್ಕಾರದ ಹೊಣೆಗಾರಿಕೆ ಮತ್ತು ಮುಂದಿನ ದಿನಗಳ ಕಾರ್ಯಯೋಜನೆಗಳ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಜನರ ನಂಬಿಕೆಯೇ ದೊಡ್ಡದು

RelatedPosts

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT

ಪತ್ರದಲ್ಲಿ ಮುಖ್ಯಮಂತ್ರಿಗಳು, “ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಯ ಸೇವೆ ಮಾಡುವ ಅವಕಾಶ ನನಗೆ ದೊರೆತು ಇಂದಿಗೆ ನೂರು ದಿನಗಳು ಪೂರೈಸಿವೆ. ಈ ನೂರು ದಿನಗಳು ಕೇವಲ ಒಂದು ಅವಧಿಯ ಲೆಕ್ಕವಲ್ಲ. ಕೋಟ್ಯಂತರ ಕನ್ನಡಿಗರ ಬದುಕಿನಲ್ಲಿ ಬದಲಾವಣೆ ತರಬೇಕೆಂಬ ಹೊಣೆಗಾರಿಕೆಯನ್ನು ಇನ್ನಷ್ಟು ಆಳವಾಗಿ ಅರಿಯುವ ನೂರು ದಿನಗಳಾಗಿವೆ. ಜನರ ನಂಬಿಕೆ ಮತ್ತು ವಿಶ್ವಾಸದ ಮುಂದೆ ಅಧಿಕಾರ ಚಿಕ್ಕದು. ಜನರ ನಿರೀಕ್ಷೆಗಳ ಮುಂದೆ ಹುದ್ದೆ ಚಿಕ್ಕದು. ನಮ್ಮ ಮುಂದೆ ಇರುವ ಸವಾಲು, ಜವಾಬ್ದಾರಿ, ಹೊಣೆಗಾರಿಕೆ ಮಾತ್ರ ದೊಡ್ಡದು” ಎಂದು ಭಾವನಾತ್ಮಕವಾಗಿ ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಆಡಳಿತ ಮಾದರಿ

ಸಿದ್ದರಾಮಯ್ಯನವರು ನಮ್ಮ ನಾಡಿಗೆ ಸಾಮಾಜಿಕ ನ್ಯಾಯದ ಗಟ್ಟಿಯಾದ ಅಡಿಪಾಯ ಹಾಕಿಕೊಟ್ಟಿದ್ದಾರೆ. ಸರ್ಕಾರ ಎಂದರೆ ಎಲ್ಲರಿಗಾಗಿ ಇರಬೇಕು, ಅದರಲ್ಲೂ ಶೋಷಿತರ, ದಮನಿತರ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು ಎನ್ನುವುದನ್ನು ಅವರು ತಮ್ಮ ಆಡಳಿತದ ಮೂಲಕ ಸಾಧಿಸಿ ತೋರಿಸಿದ್ದಾರೆ. ಇದೇ ಬದ್ಧತೆ ಮತ್ತು ಕಾಳಜಿಯನ್ನು ನಾನೂ ಮುಂದುವರೆಸುತ್ತಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಐದು ಗ್ಯಾರಂಟಿಗಳ ಯಶಸ್ಸು

ನಮ್ಮ ಐದು ಗ್ಯಾರಂಟಿಗಳು ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಚೈತನ್ಯ, ಬದುಕಿಗೆ ನೆಮ್ಮದಿ ಮತ್ತು ಭದ್ರತೆಯನ್ನು ನೀಡಿವೆ. ಆದರೆ ಸರ್ಕಾರದ ಹೊಣೆಗಾರಿಕೆ ಇಷ್ಟಕ್ಕೇ ಮುಗಿಯುವುದಿಲ್ಲ. ಜನರಿಗೆ ಇಂದು ಏನು ಸಿಕ್ಕಿದೆ ಎನ್ನುವುದಕ್ಕಿಂತ, ನಾಳೆ ಅವರಿಗೆ ಇನ್ನೇನು ಬೇಕು ಎಂಬುದನ್ನು ಅರಿತು ಕೆಲಸ ಮಾಡುವುದು ನಮ್ಮ ದೃಷ್ಟಿಕೋನ ಮತ್ತು ಗುರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar ಅವರ ನೇತೃತ್ವದ ಸರ್ಕಾರಕ್ಕೆ ಇಂದಿಗೆ ನೂರು ದಿನಗಳು.

ಈ 100 ದಿನಗಳ ಸೇವೆಯ ಸಂದರ್ಭದಲ್ಲಿ, ನಾಡಿನ ಜನರನ್ನುದ್ದೇಶಿಸಿ ಸನ್ಮಾನ್ಯ ಮುಖ್ಯಮಂತ್ರಿಗಳು ಬರೆದಿರುವ ವಿಶೇಷ ಪತ್ರ ಇಲ್ಲಿದೆ. pic.twitter.com/U76j22X61R

— CM of Karnataka (@CMofKarnataka) September 10, 2026

ಜನರ ಧ್ವನಿಗೆ ಸ್ಪಂದನೆ

ಜನತೆಯ ನಿರೀಕ್ಷೆಗಳು ದೊಡ್ಡವು ಎಂಬುದು ನನಗೆ ಗೊತ್ತಿದೆ. ಅವು ದೊಡ್ಡದಾಗಿಯೇ ಇರಬೇಕು. ನಮ್ಮ ಸರ್ಕಾರ ಜನತೆಯ ಧ್ವನಿಯನ್ನು, ಜನರ ಕೂಗನ್ನು ವಿನಮ್ರತೆಯಿಂದ ಕೇಳಿಸಿಕೊಳ್ಳುತ್ತದೆ. ಜನತೆಯ ಸಾಮೂಹಿಕ ಬೇಡಿಕೆ ಮತ್ತು ಸಲಹೆಗಳನ್ನು ಸದಾ ಮುಕ್ತವಾಗಿ ಸ್ವೀಕರಿಸುತ್ತದೆ ಮತ್ತು ಪೂರಕವಾಗಿ ವರ್ತಿಸುತ್ತದೆ. ಜನತೆಗೆ ಇಷ್ಟವಿಲ್ಲದ್ದನ್ನು ಮುಲಾಜಿಲ್ಲದೆ ಹಿಂದಕ್ಕೆ ಪಡೆಯುತ್ತದೆ ಎನ್ನುವುದನ್ನು ನಮ್ಮ ಸರ್ಕಾರ ಸಾಬೀತು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ದೃಢ ಕರ್ನಾಟಕ ನನ್ನ ಸಂಕಲ್ಪ. ಸಾಮಾಜಿಕವಾಗಿ, ಆರ್ಥಿಕವಾಗಿ, ಆಧುನಿಕವಾಗಿ ದೃಢವಾದ ಮಾದರಿ ಹೆಜ್ಜೆಗಳನ್ನು ನಾವು ಇಡುತ್ತೇವೆ. ನನ್ನ ಸರ್ಕಾರದ ಎದುರಿಗೆ ದೊಡ್ಡ ಸವಾಲುಗಳಿವೆ. ನಮ್ಮ ಅನ್ನದಾತರು ಬರಕ್ಕೆ ಸಿಲುಕಿದ್ದಾರೆ. ಈ ನೂರು ದಿನಗಳ ನಮ್ಮ ನಡೆ ಮುಂದಿನ 500 ದಿನಗಳಲ್ಲಿ ಸಾಗಬೇಕಾದ ಹಾದಿಗೆ ದಿಕ್ಕೂಚಿಯಾಗಿದೆ. ಕರ್ನಾಟಕ ಅವಕಾಶಗಳಿಗಾಗಿ ಕಾಯುವುದಿಲ್ಲ, ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶತದಿನೋತ್ಸವ ಕಾರ್ಯಕ್ರಮ

ಈ ಸಂಭ್ರಮದ ಹಿನ್ನೆಲೆ ಇಂದು ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೂ ಭಾಗಿಯಾಗಿದ್ದು, ಸುಮಾರು 100 ರಿಂದ 150 ಜನ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ.

ಸಿಎಂ ಅವರು ಫಲಾನುಭವಿಗಳ ಜೊತೆ ನೇರ ಸಂವಾದ ನಡೆಸಲಿದ್ದು, ಗ್ಯಾರಂಟಿಗಳು ಜನರಿಗೆ ಎಷ್ಟು ಅನುಕೂಲವಾಗಿವೆ ಮತ್ತು ಆರ್ಥಿಕವಾಗಿ ಎಷ್ಟು ಸಹಾಯಕವಾಗಿವೆ ಎಂಬ ಬಗ್ಗೆ ಚರ್ಚಿಸಲಿದ್ದಾರೆ. 100 ದಿನದ ಸಂಭ್ರಮದ ಬೆನ್ನಲ್ಲೇ ಮಹಿಳೆಯರು, ಯುವಕರು ಮತ್ತು ರೈತರನ್ನು ಗುರಿಯಾಗಿಸಿಕೊಂಡು ಹೊಸ ಯೋಜನೆಯೊಂದನ್ನು ಸಿಎಂ ಘೋಷಿಸುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಕಷ್ಟ, (9)

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 10, 2026 - 11:16 am
0

ಸಂಕಷ್ಟ, (8)

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
September 10, 2026 - 10:50 am
0

ಸಂಕಷ್ಟ, (7)

ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ

by ಶಾಲಿನಿ ಕೆ. ಡಿ
September 10, 2026 - 10:25 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (6)
    ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ
    September 10, 2026 | 0
  • ಸಂಕಷ್ಟ, (5)
    ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ
    September 10, 2026 | 0
  • WhatsApp Image 2026 09 10 at 7.58.08 AM
    ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version