• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ತುಮಕೂರು

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ಕವಿತಾ by ಕವಿತಾ
September 11, 2026 - 4:25 pm
in ತುಮಕೂರು
0 0
0
Untitled design (79)

ತುಮಕೂರು ಸೆ. 11: ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವೃದ್ಧೆಯೊಬ್ಬರು ಸ್ಥಳದಲ್ಲೇ  ಸಜೀವ ದಹನಗೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ.ಟಿ.ಹಳ್ಳಿ ಗ್ರಾಮದ ನವಗ್ರಾಮದಲ್ಲಿ ನಡೆದಿದೆ. ನಿನ್ನೆ ಗುರುವಾರ ಮಧ್ಯರಾತ್ರಿ ಈ ಭೀಕರ ಘಟನೆ ನಡೆದಿದ್ದು, ಮೃತರನ್ನು 65 ವರ್ಷದ ಸಣ್ಣಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ.

ತೆಂಗಿನ ಗರಿಗಳಿಂದ ನಿರ್ಮಿಸಲಾಗಿದ್ದ ಗುಡಿಸಲು ಮನೆಗೆ ಮಧ್ಯರಾತ್ರಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಗುಡಿಸಲನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯೊಳಗಿದ್ದ ಸಣ್ಣಲಕ್ಷ್ಮಮ್ಮ ಅವರಿಗೆ ಹೊರಗೆ ಬರಲು ಸಾಧ್ಯವಾಗದೆ ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಪರಿಣಾಮ ಬೆಂಕಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ.

RelatedPosts

ಎರಡನೇ ಬಾರಿ ತುಮಕೂರಿಗೆ ಸಿದ್ದರಾಮಯ್ಯ ಭೇಟಿ

ಅಮೆರಿಕದಿಂದ ನೇಪಾಳಕ್ಕೆ ಪ್ರವಾಸ; ತುಮಕೂರು ಮೂಲದ ಇಬ್ಬರು ನಾಪತ್ತೆ!

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ADVERTISEMENT
ADVERTISEMENT

ಘಟನೆಯ ಬಗ್ಗೆ ಇಂದು ಶುಕ್ರವಾರ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎಸ್‌ಐ ರಾಜೇಂದ್ರ, ಇನ್‌ಸ್ಪೆಕ್ಟರ್ ಕೊಟ್ರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ನಂತರ ಡಿವೈಎಸ್ಪಿ ಮಂಜುನಾಥ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಸಣ್ಣಲಕ್ಷ್ಮಮ್ಮ ಅವರ ಪತಿ ಪರಸೆ ಕದರಪ್ಪ ಅವರು ಸುಮಾರು ಹತ್ತು ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಇದೀಗ ಸಣ್ಣಲಕ್ಷ್ಮಮ್ಮ ಕೂಡ ದುರಂತದಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.

ಇನ್ನು ಘಟನೆ ಕುರಿತು ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನಾ ಸ್ಥಳದಿಂದ ಅಗತ್ಯ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಬೆಂಕಿ ಆಕಸ್ಮಿಕವಾಗಿ ಹೊತ್ತಿಕೊಂಡಿತೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೃದ್ಧೆಯ ಸಾವಿನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (14)

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

by ಕವಿತಾ
September 18, 2026 - 2:46 pm
0

ಡೈವರ್ಟ್ (13)

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

by ಕವಿತಾ
September 18, 2026 - 2:11 pm
0

ಡೈವರ್ಟ್ (12)

ಸಿನಿಮಾ ಪ್ರೇಕ್ಷಕರೇ ಗಮನಿಸಿ: ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್

by ಕವಿತಾ
September 18, 2026 - 1:51 pm
0

ಡೈವರ್ಟ್ (11)

ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ

by ಕವಿತಾ
September 18, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (4)
    ಎರಡನೇ ಬಾರಿ ತುಮಕೂರಿಗೆ ಸಿದ್ದರಾಮಯ್ಯ ಭೇಟಿ
    September 18, 2026 | 0
  • ಪಶ್ಚಾತ್ತಾಪ (8)
    ಅಮೆರಿಕದಿಂದ ನೇಪಾಳಕ್ಕೆ ಪ್ರವಾಸ; ತುಮಕೂರು ಮೂಲದ ಇಬ್ಬರು ನಾಪತ್ತೆ!
    August 31, 2026 | 0
  • ಸರ್ಟಿಫಿಕೇಟ್ (11)
    ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ
    August 27, 2026 | 0
  • ಗುಟ್ಕಾ (12)
    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
    August 24, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version