• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಲಿನ ದರ ಹೆಚ್ಚಳ, ರೈತರ ಹೆಸರಿನಲ್ಲಿ ಗ್ರಾಹಕರಿಗೆ ಬರೆ: ಬಸವರಾಜ ಬೊಮ್ಮಾಯಿ

admin by admin
March 28, 2025 - 8:25 am
in Flash News, ಕರ್ನಾಟಕ
0 0
0
Film (86)

ರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಎಲ್ಲಿರಿಗೂ ಗೊತ್ತಿರುವ ವಿಚಾರ ಇಂದು ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಈಗ ಕೆಇಆರ್‌ಸಿ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನೊಂದು ಡಿಜಿಟಲ್ ಮೀಟರ್ ಅಳವಡಿಕೆಯ ಹಗರಣ ಮಾಡಿದ್ದಾರೆ. ಪ್ರತಿ ಮೀಟರ್ ನಿರ್ವಹಣೆಗೆ 5 ಸಾವಿರಕ್ಕಿಂತಲೂ ಹೆಚ್ಚಳ ಹೊರೆ ಹಾಕಿದ್ದಾರೆ. ಇದರಿಂದ ಪ್ರತಿಯೊಂದು ಕುಟುಂಬದ ನಿರ್ವಹಣಾ ವೆಚ್ಚ ಹೆಚ್ಚಾಗಿದೆ ಎಂದರು.

RelatedPosts

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ADVERTISEMENT
ADVERTISEMENT

ಕಳೆದ ವರ್ಷ ಬಜೆಟ್ ಹೊರತಾಗಿಯೂ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿಗೆ ತೆರಿಗೆ ಹಾಕಿದ್ದರು. ತಮ್ಮ ಸರ್ಕಾರದ ಆರ್ಥಿಕ ದಿವಾಳಿತನ ಮರೆಮಾಚಲು ರಾಜ್ಯದ ಜನತೆಯ ಮೇಲೆ ಹೊರ ಹಾಕುತ್ತಿದ್ದಾರೆ. ರಾಜ್ಯದ ಜನರು ಬೆಲೆ ಏರಿಕೆಯನ್ನು ನಿಲ್ಲಿಸಿ ಎಂದು ಹೇಳಬೇಕಿದೆ. ಹಾಲಿನ ದರ ಹೆಚ್ಚಳ ಮಾಡಿರುವುದನ್ನು ರೈತರಿಗೆ ನೀಡಲಾಗುತ್ತದೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಯಾವತ್ತೂ ಹೆಚ್ಚಳ ಮಾಡಿರುವ ಹಾಲಿನ ಮೊತ್ತವನ್ನು ರೈತರಿಗೆ ನೀಡಿಲ್ಲ. ರೈತರ ಹೆಸರಿನಲ್ಲಿ ಗ್ರಾಹಕರಿಂದ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು

ರಾಜ್ಯ ಸರ್ಕಾರ ಕೆಎಂಎಫ್‌ನಲ್ಲಿ ಆಗುತ್ತಿರುವ ಅನಗತ್ಯ ಸೋರಿಕೆಯನ್ನು ತಡೆಯುತ್ತಿಲ್ಲ. ಅಲ್ಲದೇ ಕೆಎಂಎಫ್ ಮೇಲಿಂದ ಮೇಲೆ ಹಾಲಿನ ದರ ಏರಿಕೆ ಮಾಡುತ್ತಿರುವುದರಿಂದ ಖಾಸಗಿ ಕಂಪನಿಗಳು ಪ್ರವೇಶ ಮಾಡಲು ಅವಕಾಶವಾಗುತ್ತಿದೆ. ಇದರಿಂದ ಪರೋಕ್ಷವಾಗಿ ಖಾಸಗಿಯವರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತಿದೆ. ಕಾಂಗ್ರೆಸ್‌ನಿಂದ ಡಬಲ್ ದೋಖಾ ಆಗುತ್ತಿದೆ ಎಂದು ಆರೋಪಿಸಿದರು.
ಹಾಲು, ವಿದ್ಯುತ್ ದರದ ಜೊತೆಗೆ ಮೆಟ್ರೊ, ಬಸ್‌ದರ ಎಲ್ಲವೂ ಹೆಚ್ಚಳ ಮಾಡಿದ್ದಾರೆ. ಪ್ರತಿ ದಿನ ಜನರ ಮೇಲೆ ತೆರಿಗೆ ಮೇಲೆ ತೆರಿಗೆ ಹೆಚ್ಚಳ ಮಾಡುತ್ತಿರುವ ಸುದ್ದಿ ಕೇಳುತ್ತಿದ್ದೇವೆ. ಗ್ರಾಮೀಣ ಜನರಿಗೆ ಈ ಸರ್ಕಾರ ಒಂದು ಶಾಪವಾಗಿ ಪರಿಣಮಿಸಿದೆ. ಪ್ರತಿ ದಿನ ಬಡವರು ಬೆಳಿಗ್ಗೆ ಎದ್ದ ತಕ್ಷಣ ಯಾವ ತೆರಿಗೆ ಹೆಚ್ಚಳವಾಗಿದೆ ಎಂದು ನೋಡುವ ಪರಿಸ್ಥಿತಿ ಬಂದಿದೆ ಎಂದರು‌
ರಾಷ್ಟ್ರೀಯ ಹಣದುಬ್ಬರಕ್ಕಿಂತ ಕರ್ನಾಟಕದ ಹಣದುಬ್ಬರ ಹೆಚ್ಚಳವಿದೆ. ಇದೆಲ್ಲಾ ಗ್ಯಾರೆಂಟಿ ಕಾರಣದಿಂದ ಆಗುತ್ತಿದೆ. 1.5 ಲಕ್ಷ ಕೋಟಿ ರೂ. ಗ್ರಾರೆಂಟಿಗೆ ನೀಡುತ್ತಿದ್ದಾರೆ. ಇದರಿಂದ ಸರ್ಕಾರವೂ ಮುಳಗುತ್ತಿದ್ದು, ಜನರನ್ನೂ ಮುಳುಗಿಸುತ್ತಿದ್ದಾರೆ. ಮೂರು ಬಜೆಟ್‌ನಲ್ಲಿ ಸಿದ್ದರಾಮಯ್ಯ 3 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅವರು ಅಸಮರ್ಥ ಮುಖ್ಯಮಂತ್ರಿಯಾಗಿದ್ದು, ಈ ಸರ್ಕಾರ ಅತ್ಯಂತ ಭ್ರಷ ಸರ್ಕಾರವಾಗಿದ್ದು, ಜನರು ಈ ಸರ್ಕಾರವನ್ನು ಶೀಘ್ರವೇ ಕಿತ್ತೊಗೆಯಲಿದ್ದಾರೆ ಎಂದು ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

Untitled design (50)

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಕವಿತಾ
June 19, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version