• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಜನ ಮೆಚ್ಚಿದ ಈ ಚಿತ್ರಕ್ಕೆ ಹೊಸರೂಪ ನೀಡಿದ್ದಾರೆ ನಿರ್ಮಾಪಕ ಹಾಗೂ ನಿರ್ದೇಶಕ ಎಸ್ ಉದಯಶಂಕರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2026 - 8:03 pm
in ಸಿನಿಮಾ
0 0
0
Untitled design 2026 09 17T200133.734

‌‌‌‌‌ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ‌ ಮನ ಗೆದ್ದಿರುವ ಕನ್ನಡ ಕಂಠೀರವ ಡಾ.ರಾಜಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ ” ಜಗಮೆಚ್ಚಿದ ಮಗ”. ಕಪ್ಪು – ಬಿಳುಪಿನ ಈ ಚಿತ್ರ ಈಗ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡು ಬಿಡುಗಡೆಯಾಗುತ್ತಿದೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಈ ಚಿತ್ರ ಕಲರ್ ನಲ್ಲಿ ಬಿಡುಗಡೆಯಾಗಲಿದೆ. ನಿರ್ಮಾಪಕರಾಗಿ ಹಾಗೂ ವಿತರಕರಾಗಿ ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿರುವ ಎಸ್ ಉದಯಶಂಕರ್ ಅವರು ಜನ ಮೆಚ್ಚಿದ “ಜಗಮೆಚ್ಚಿದ ಮಗ” ಚಿತ್ರವನ್ನು ಕಲರ್ ನಲ್ಲಿ ತರುವ ಪ್ರಯತ್ನ ಮಾಡಿದ್ದಾರೆ.

ನಾನು, ಡಾ.ರಾಜಕುಮಾರ್ ಅವರ ಅಭಿಮಾನಿ. ನಿರ್ಮಾಪಕನಾಗಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ.‌ ಕೆಲವು ಚಿತ್ರಗಳನ್ನು ವಿತರಣೆ ಮಾಡಿದ್ದೇನೆ. ಈಗ 1972ರಲ್ಲಿ ತೆರೆಕಂಡ ಭಾವನಾರಾಯಣ್ ಅವರು ನಿರ್ಮಾಣ ಮಾಡಿದ್ದ, ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಹಾಗೂ ಡಾ.ರಾಜಕುಮಾರ್, ಭಾರತಿ, ಕೆ.ಎಸ್ ಅಶ್ವತ್, ಎಂ.ವಿ.ರಾಜಮ್ಮ, ನರಸಿಂಹರಾಜು ಮುಂತಾದವರು ಅಭಿನಯಿಸಿದ್ದ “ಜಗಮೆಚ್ಚಿದ ಮಗ” ಕಪ್ಪು ಬಿಳುಪಿನ ಚಿತ್ರವನ್ನು ಸಿನಿಮಾಸ್ಕೋಪ್ ಚಿತ್ರವಾಗಿಸಿ, 5.1 ಸೌಂಡ್ ಎಫೆಕ್ಟ್ ಅಳವಡಿಸಿ ಈಗಿನ ಆಧುನಿಕ ತಂತ್ರಜ್ಞಾನಕ್ಕೆ ತಕ್ಕ ಹಾಗೆ ಸಿದ್ದಮಾಡಿ ಇದೇ ಕನ್ನಡ ರಾಜ್ಯೋತ್ಸವಕ್ಕೆ ಬಿಡುಗಡೆ ಮಾಡಲು ತಯಾರಿ ನಡೆಸಿದ್ದೇನೆ. ಈವರೆಗೂ “ಸತ್ಯ ಹರಿಶ್ಚಂದ್ರ” ಹಾಗೂ “ಕಸ್ತೂರಿ ನಿವಾಸ” ಚಿತ್ರಗಳು ಕಲರ್ ನಲ್ಲಿ ಬಿಡುಗಡೆಯಾಗಿದ್ದವು.

RelatedPosts

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

ADVERTISEMENT
ADVERTISEMENT

ಈಗ “ಜಗಮೆಚ್ಚಿದ ಮಗ” ಚಿತ್ರ ಬಿಡುಗಡೆಯಾಗುತ್ತಿದೆ. ಮುಂದೆ “ಮಂತ್ರಾಲಯ ಮಹಾತ್ಮೆ” ಚಿತ್ರವನ್ನು ಕಲರ್ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ. “ಜಗಮೆಚ್ಚಿದ ಮಗ” ಚಿತ್ರವನ್ನು ಆಧುನಿಕ ತಂತ್ರಜ್ಞಾನದೊಂದಿಗೆ‌ ಬಿಡುಗಡೆ ಮಾಡುವುದು ನನ್ನ ಹಲವು ವರ್ಷಗಳ ಕನಸು. ಆದರೆ, ಐವತ್ತು ವರ್ಷಗಳ ಹಿಂದಿನ ಕಪ್ಪು ಬಿಳುಪಿನ ಚಿತ್ರವನ್ನು ಈಗಿನ ಆಧುನಿಕ ರೀತಿಗೆ ಬದಲಿಸುವುದು ಅಷ್ಟು ಸುಲಭವಲ್ಲ.

ಒಂದುವರೆ ವರ್ಷಗಳಿಂದ ಚೆನ್ನೈನ ಪ್ರಸಾದ್ ಸ್ಟುಡಿಯೋದಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಕೆಲಸಗಳೆಲ್ಲಾ ನಡೆದಿದೆ. ಈಗ ಚಿತ್ರ ಹೊಸರೂಪದಲ್ಲಿ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಈ ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಎಸ್ ಉದಯಶಂಕರ್ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
  • ಹ್ಮೋ (39)
    ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ
    September 17, 2026 | 0
  • Your paragraph text 2026 09 16T215340.645
    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version