• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ರಜತ್-ವಿನಯ್ ಜೈಲು ಪಾಲಾಗಿದ್ದಕ್ಕೆ ಈ ವಾರದ‘ಬಾಯ್ಸ್ vs ಗರ್ಲ್ಸ್’ ಶೋ ರದ್ದಾಗುತ್ತಾ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 29, 2025 - 12:37 pm
in ಕಿರುತೆರೆ
0 0
0
Film 2025 03 29t122746.785

ರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳಾಗಿದ್ದರು. ಆದರೆ, ಶೋ ಮುಗಿದ ನಂತರ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಇಂದು ಮಾರ್ಚ್ 29, 2025 ಅವರಿಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದ್ದು, ಬಿಡುಗಡೆಯಾಗಿದ್ದಾರೆ. ಆದರೆ, ಅವರ ಅನುಪಸ್ಥಿತಿಯಿಂದ ಈ ವಾರದ ‘ಬಾಯ್ಸ್ vs ಗರ್ಲ್ಸ್’ ಶೋ ರದ್ದಾಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

‘ಬಾಯ್ಸ್ vs ಗರ್ಲ್ಸ್’ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿತ್ತು. ಈ ಶೋದಲ್ಲಿ ವಿನಯ್ ಗೌಡ ಬಾಯ್ಸ್ ತಂಡದ ಕ್ಯಾಪ್ಟನ್ ಆಗಿದ್ದರೆ, ರಜತ್ ಕಿಶನ್ ಪ್ರಮುಖ ಸ್ಪರ್ಧಿಯಾಗಿದ್ದರು. ಶೋ ಮುಗಿದ ಬಳಿಕ, ಇಬ್ಬರೂ ಶೋಗೆ ಬಳಸಿದ ಮಚ್ಚನ್ನು ಹಿಡಿದು ರೀಲ್ಸ್ ಮಾಡಿದ್ದರು. ರಸ್ತೆಯಲ್ಲಿ ಅದನ್ನು ತೋರಿಸುತ್ತಾ ಮಿಂಚಿದ್ದು, ಕಾನೂನಿನ ಕೈಗೆ ಸಿಕ್ಕಿಬಿದ್ದರು. ಕೆಲವು ದಿನಗಳ ಕಾಲ ಜೈಲಿನಲ್ಲಿದ ಅವರು ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

RelatedPosts

‘ನಂದ ಗೋಕುಲ’ದ ದೊಡ್ಡ ತಿರುವು: ವಲ್ಲಭ-ಅಮೂಲ್ಯ ಈಗ ವಧೂ-ವರ!

ಪಾತ್ರವನ್ನ ಪಾತ್ರವಾಗಿ ನೋಡಿ: ಕರ್ಣ ಧಾರಾವಾಹಿ ಫ್ಯಾನ್ಸ್ ಟ್ರೋಲಿಂಗ್ ವಿರುದ್ಧ ನಮ್ರತಾ ಖಡಕ್‌ ಎಚ್ಚರಿಕೆ

ಕನ್ನಡ ಧಾರಾವಾಹಿಗಳ ಟಿಆರ್‌ಪಿ ವರದಿ: ಟಾಪ್ 10 ಶೋಗಳು ಇಲ್ಲಿವೆ ನೋಡಿ..!

ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲಾಯ್ತು..ಬೇರೆ ವ್ಯಕ್ತಿ ಜೊತೆ ಸಂಪರ್ಕ: ಜಾಹ್ನವಿ ಮಾಜಿ ಪತಿ

ADVERTISEMENT
ADVERTISEMENT

Boys versus girls new game show here is the contestants list 117851423

ಆದರೆ, ಈ ಘಟನೆಯಿಂದ ಶೋ ಮೇಲೆ ಗಂಭೀರ ಪರಿಣಾಮ ಬೀರಿದೆ. ಇಬ್ಬರು ಪ್ರಮುಖ ಸ್ಪರ್ಧಿಗಳು ಜೈಲಿನಲ್ಲಿದ್ದ ಕಾರಣ, ಶೋನಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಇದರಿಂದ ಈ ವಾರದ ಸಂಚಿಕೆ ರದ್ದಾಗುವ ಸಂಭವ ಇದೆಯೇ ಎಂಬ ಗೊಂದಲ ಮೂಡಿದೆ. ವಾಹಿನಿಯಿಂದ ಇದುವರೆಗೆ ಯಾವುದೇ ಸ್ಪಷ್ಟನೆ ಬಂದಿಲ್ಲ.

ವಿನಯ್ ಗೌಡ ಬಾಯ್ಸ್ ತಂಡದ ಕ್ಯಾಪ್ಟನ್ ಆಗಿದ್ದು, ರಜತ್ ಕೂಡ ತಂಡದ ಬಲವಾಗಿದ್ದರು. ಇಬ್ಬರೂ ಇಲ್ಲದಿದ್ದರೆ ತಂಡಕ್ಕೆ ದೊಡ್ಡ ಬಲ ಇಲ್ಲದಂತೆ ಆಗುತ್ತದೆ. ಈ ಕಾರಣದಿಂದ ಈ ವಾರದ ಶೋ ರದ್ದಾಗಬಹುದು ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭಿಮಾನಿಗಳು ಈ ಬಗ್ಗೆ ತೀವ್ರ ಚರ್ಚೆಯಲ್ಲಿ ತೊಡಗಿದ್ದಾರೆ.

‘ಬಾಯ್ಸ್ vs ಗರ್ಲ್ಸ್’ ಶೋ ರದ್ದಾದರೆ ಆ ಸಮಯದಲ್ಲಿ ಏನು ಪ್ರಸಾರವಾಗಲಿದೆ ಎಂಬ ಪ್ರಶ್ನೆಗೆ ಉತ್ತರವಿದೆ. ಇಂದು (ಮಾರ್ಚ್ 29) ‘ಮಜಾ ಟಾಕೀಸ್’ ಮಹಾ ಸಂಚಿಕೆ ಪ್ರಸಾರವಾಗಲಿದೆ. ಅಂದರೆ, ಎರಡು ಎಪಿಸೋಡ್‌ಗಳು ಒಂದೇ ದಿನ ಬಿತ್ತರವಾಗಲಿವೆ. ಭಾನುವಾರ (ಮಾರ್ಚ್ 30) ಯುಗಾದಿ ಸಂಭ್ರಮದ ಪ್ರಯುಕ್ತ ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶಿಸಿರುವ ‘ಭೀಮ’ ಸಿನಿಮಾ ಪ್ರಸಾರವಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಪತನ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
October 13, 2025 - 11:28 pm
0

Untitled design (56)

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
October 13, 2025 - 11:08 pm
0

Untitled design (55)

ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 

by ಶಾಲಿನಿ ಕೆ. ಡಿ
October 13, 2025 - 10:49 pm
0

Untitled design (54)

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

by ಶಾಲಿನಿ ಕೆ. ಡಿ
October 13, 2025 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (35)
    ‘ನಂದ ಗೋಕುಲ’ದ ದೊಡ್ಡ ತಿರುವು: ವಲ್ಲಭ-ಅಮೂಲ್ಯ ಈಗ ವಧೂ-ವರ!
    October 12, 2025 | 0
  • ಟ್ರಂಪ್ ಗೆ (7)
    ಪಾತ್ರವನ್ನ ಪಾತ್ರವಾಗಿ ನೋಡಿ: ಕರ್ಣ ಧಾರಾವಾಹಿ ಫ್ಯಾನ್ಸ್ ಟ್ರೋಲಿಂಗ್ ವಿರುದ್ಧ ನಮ್ರತಾ ಖಡಕ್‌ ಎಚ್ಚರಿಕೆ
    October 10, 2025 | 0
  • Untitled design 2025 10 09t184557.056
    ಕನ್ನಡ ಧಾರಾವಾಹಿಗಳ ಟಿಆರ್‌ಪಿ ವರದಿ: ಟಾಪ್ 10 ಶೋಗಳು ಇಲ್ಲಿವೆ ನೋಡಿ..!
    October 9, 2025 | 0
  • Untitled design 2025 10 05t213742.370
    ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲಾಯ್ತು..ಬೇರೆ ವ್ಯಕ್ತಿ ಜೊತೆ ಸಂಪರ್ಕ: ಜಾಹ್ನವಿ ಮಾಜಿ ಪತಿ
    October 5, 2025 | 0
  • Untitled design 2025 09 30t232310.995
    ಗಟ್ಟಿಮೇಳ ಧಾರಾವಾಹಿಯ ಹಿರಿಯ ನಟಿ ಕಮಲಶ್ರೀ ಇನ್ನಿಲ್ಲ
    September 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version