• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾರಂಟಿ ನ್ಯೂಸ್‌ ಕಚೇರಿಗೆ ಬಿವೈ ವಿಜಯೇಂದ್ರ, H K ಪಾಟೀಲ್, ದಿನೇಶ್‌ ಗುಂಡೂರಾವ್, ಉಮಾಶ್ರೀ ಗಣ್ಯಾತಿಗಣ್ಯರ ಭೇಟಿ

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 14, 2025 - 10:45 am
in ಕರ್ನಾಟಕ, ವಿಶೇಷ
0 0
0
Add a subheading (25)

ಕರ್ನಾಟಕದ ಮಾಧ್ಯಮರಂಗದಲ್ಲಿ ಹೊಸ ಯುಗವನ್ನು ರೂಪಿಸುತ್ತಿರುವ  ಗ್ಯಾರಂಟಿ ನ್ಯೂಸ್, ಇದೀಗ ಸ್ಯಾಟಲೈಟ್ ವಾಹಿನಿಯಾಗಿ ರಾಜ್ಯದಾದ್ಯಂತ ಲಭ್ಯವಾಗಿದೆ. ಯೂಟ್ಯೂಬ್, ಫೇಸ್ಬುಕ್ ಮತ್ತು ವೆಬ್ಸೈಟ್ ಮೂಲಕ ಡಿಜಿಟಲ್ ಪ್ರಪಂಚದಲ್ಲಿ ತನ್ನ ವಿಶ್ವಾಸಾರ್ಹ ವರದಿಗಳೊಂದಿಗೆ ಮನೆಮಾತಾಗಿದ್ದ ಈ ಸುದ್ದಿ ವಾಹಿನಿ, ಸ್ಯಾಟಲೈಟ್ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಗ್ಯಾರಂಟಿ ನ್ಯೂಸ್.  

       

RelatedPosts

ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್

ಇಂದು ಸಂಪುಟ ಸಭೆಯಲ್ಲಿ ಜಾತಿಗಣತಿಯ ಭವಿಷ್ಯ ನಿರ್ಧಾರ? ವರದಿ ಬಗ್ಗೆ ಮಹತ್ವದ ಚರ್ಚೆ

ಸಿದ್ದರಾಮಯ್ಯ ನೇತೃತ್ವದಲ್ಲಿ ಯೋಧರಿಗೆ ಬೆಂಬಲ: ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ

ಕರ್ನಾಟಕದ ಹವಾಮಾನ ವರದಿ: ಮುಂದಿನ ಎರಡು ದಿನ ಭರ್ಜರಿ ಮಳೆ..!

ADVERTISEMENT
ADVERTISEMENT

ಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇದೀಗ ಸ್ಯಾಟಲೈಟ್ ವಾಹಿನಿ ಮೂಲಕ ಕರ್ನಾಟಕದಾದ್ಯಂತ ಲಭ್ಯವಿದೆ.ಇದರ ನೂತನ ಕಟ್ಟಡದ ಉದ್ಘಾಟನೆಗೆ ಕರ್ನಾಟಕದ ರಾಜ್ಯ ಅಧ್ಯಕ್ಷರು ಮತ್ತು ಶಿಕಾರಿಪುರದ ಶಾಸಕರಾಗಿರುವ ಬಿ ವೈ ವಿಜಯೇಂದ್ರ ಆಗಮಿಸಿ  ಶುಭ ಹಾರೈಸಿದ್ರು.

 

ಕನ್ನಡಿಗರ ಮನೆ ಮನೆಯಲ್ಲೂ ಮನೆಮಾತಾಗಲು ನಿಮ್ಮ ಮುಂದೆ ಈಗ ಗ್ಯಾರಂಟಿ ನ್ಯೂಸ್ ಚಾನೆಲ್ ಬರ್ತಿದ್ದು,ಇದರ ನೂತನ ಕಟ್ಟಡದ ಉದ್ಘಾಟನೆಗೆ ಸಚಿವ ದಿನೇಶ್‌‌ ಗುಂಡೂರಾವ್ ರವರು ಗ್ಯಾರಂಟಿ ನ್ಯೂಸ್ ಗೆ ಆಗಮಿಸಿ ಶುಭ ಹಾರೈಸಿದ್ರು.

 

ಗ್ಯಾರಂಟಿ ನ್ಯೂಸ್ನ  ಸ್ಯಾಟಲೈಟ್ ವಾಹಿನಿಗೆ  ಶುಭಾಶಯ ಕೋರಲು ಕರ್ನಾಟಕ ಸರ್ಕಾರದ ಪ್ರಸ್ತುತ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹನುಮಂತಗೌಡ ಕೃಷ್ಣೇಗೌಡ ಪಾಟೀಲ್  ಅವರು ಆಗಮಿಸಿ ಶುಭ ಹಾರೈಸಿದ್ರು.

 

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ವಾಹಿನಿಗೆ  ಶುಭಾಶಯ ಕೋರಲು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರು ಉಮಾಶ್ರೀರವರು ಆಗಮಿಸಿ ಶುಭ ಹಾರೈಸಿದ್ರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

2222

ಭಾರತದ ದಾಳಿಯಿಂದ ಪಾಕಿಸ್ತಾನಕ್ಕೆ ಭಾರೀ ನಷ್ಟ: ಸಾಲಕ್ಕಾಗಿ ಇತರ ದೇಶಗಳ ಬಳಿ ಕೈಚಾಚಿದ ಪಾಕ್

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 11:44 am
0

Web 2025 05 09t113453.176

ಪದೇ ಪದೆ ಪಾಕಿಸ್ತಾನದ ಪರ ಜೈಕಾರ ಕೂಗ್ತಿರೋ ಹುಚ್ಚು ನಟಿ ರಾಖಿ ಸಾವಂತ್‌‌‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 9, 2025 - 11:37 am
0

Befunky collage 2025 05 09t112426.068

ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 11:26 am
0

Web 2025 05 09t111444.696

ಪಾಕಿಸ್ತಾನದಿಂದ ಸುಳ್ಳು ಮಾಹಿತಿ ಹರಡಿಕೆ: ಭಾರತೀಯರಲ್ಲಿ ಗೊಂದಲ ಸೃಷ್ಟಿಸುವ ಕುತಂತ್ರಕ್ಕೆ PIB ಎಚ್ಚರಿಕೆ!

by ಶ್ರೀದೇವಿ ಬಿ. ವೈ
May 9, 2025 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 09t112426.068
    ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್
    May 9, 2025 | 0
  • Web (96)
    ಇಂದು ಸಂಪುಟ ಸಭೆಯಲ್ಲಿ ಜಾತಿಗಣತಿಯ ಭವಿಷ್ಯ ನಿರ್ಧಾರ? ವರದಿ ಬಗ್ಗೆ ಮಹತ್ವದ ಚರ್ಚೆ
    May 9, 2025 | 0
  • Web (95)
    ಸಿದ್ದರಾಮಯ್ಯ ನೇತೃತ್ವದಲ್ಲಿ ಯೋಧರಿಗೆ ಬೆಂಬಲ: ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ
    May 9, 2025 | 0
  • Gettyimages 591910329 56f6b5243df78c78418c3124
    ಕರ್ನಾಟಕದ ಹವಾಮಾನ ವರದಿ: ಮುಂದಿನ ಎರಡು ದಿನ ಭರ್ಜರಿ ಮಳೆ..!
    May 9, 2025 | 0
  • Untitled design (94)
    ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನದಿಂದ ಅನರ್ಹ
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version