• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ? ಡಿ.ಕೆ.ಶಿವಕುಮಾರ್ ಪ್ರಶ್ನೆ

"ಬಿಜೆಪಿ-ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು

admin by admin
April 3, 2025 - 5:04 pm
in Flash News, ಕರ್ನಾಟಕ
0 0
0
Film 2025 04 03t165726.811

“ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

RelatedPosts

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು

ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

ADVERTISEMENT
ADVERTISEMENT

ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?. ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು.

ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಒಡಕು ಮೂಡಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದ ವಿಚಾರ ನನಗೆ ಬೇಡ. ಅವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇದರ ಬಗ್ಗೆ ಸುಮ್ಮನೆ ಚರ್ಚೆ ಏಕೆ? ಬಿಜೆಪಿಯವರ ಪ್ರತಿಭಟನೆಗೆ ನಾನು ಶುಭಕೋರುತ್ತೇನೆ. ಅವರು ಪಕ್ಷ ಉಳಿಸಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ” ಎಂದರು.

ಗ್ಯಾರಂಟಿ ವೆಚ್ಚ ಹೊರೆಯಾಗುತ್ತಿರುವ ಕಾರಣಕ್ಕೆ ಬೆಲೆ ಹೆಚ್ಚಳ ಮಾಡುತ್ತಿದ್ದಾರೆ ಎನ್ನುವ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಅವರುಗಳು ಮಾತನಾಡ ಬೇಕಲ್ಲ ಎಂದು ಮಾತನಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ” ಎಂದು ಹೇಳಿದರು.

ರಾಷ್ಟ್ರೀಯ ನಾಯಕರನ್ನು ಭೇಟಿಯಾಗುವುದು ಸಾಮಾನ್ಯ

ಮುಖ್ಯಮಂತ್ರಿ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ‌ಮಾಡಿದ್ದರ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಪಕ್ಷದ ರಾಷ್ಟ್ರೀಯ ನಾಯಕರು ಅದಕ್ಕೆ ಬೇಟಿ ಮಾಡಿದ್ದಾರೆ. ನಾನು ಕೂಡ ಬಂದಾಗ ‌ಭೇಟಿ ಮಾಡಿದ್ದೇನೆ. ಹಲವಾರು ನಾಯಕರನ್ನು ಭೇಟಿಯಾಗುತ್ತೇವೆ. ಕಾಂಗ್ರೆಸ್ ಕಚೇರಿ ಪಕ್ಷದ ದೇವಸ್ಥಾನವಿದ್ದಂತೆ ಭೇಟಿ ಮಾಡಿದರೆ ತಪ್ಪೇನಿದೆ?. ವಿಧಾನ ಪರಿಷತ್ ಸ್ಥಾನಗಳ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ” ಎಂದರು.

“ದೆಹಲಿಯ ನೂತನ ಕರ್ನಾಟಕ ಭವನ ನಮ್ಮ ರಾಜ್ಯದ ಜನತೆಯ ರಾಯಭಾರಿಯಾಗಿ ಕೆಲಸ ಮಾಡಲಿದೆ. ಅಂದರೆ ಎಲ್ಲ ಪಕ್ಷಗಳ ಜನಪ್ರತಿನಿಧಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಸೇರಿದಂತೆ ಅನೇಕರಿಗೆ ಈ ಭವನ ಉಪಯೋಗವಾಗಲಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ರಾಜ್ಯಕ್ಕೆ ಉಪಯೋಗವಾಗಲಿ ಎಂದು ಆಶಿಸುತ್ತೇನೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಸೂಚನೆಗಳನ್ನು ಕಾರ್ಯಗತಗೊಳಿಸಲಾಗುವುದು, ಇದರ ಬಗ್ಗೆ ಮುಖ್ಯಮಂತ್ರಿಗಳು ಸಹ ಸಹಮತ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ವಾಹನ (11)

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

by ಶಾಲಿನಿ ಕೆ. ಡಿ
August 23, 2026 - 5:08 pm
0

ವಾಹನ (10)

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 4:47 pm
0

ವಾಹನ (8)

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

by ಶಾಲಿನಿ ಕೆ. ಡಿ
August 23, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
  • ವಾಹನ
    ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version