• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಡು ಬಿಟ್ಟು ಬೆಡ್‌ ರೂಮ್ ಸೇರಿದ ಚಿರತೆ

ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಕುಂಟ್ಲುರೆಡ್ಡಿ ಲೇಔಟ್‌ನ ಜನತೆ

admin by admin
April 3, 2025 - 5:03 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (7)

ಚಿರತೆನ ಪೋಟೊದಲ್ಲಿ ನೋಡಿರ್ತೀರ, ಸಿನಿಮಾದಲ್ಲಿ ನೋಡಿರ್ತೀರ, ಟಿವಿಯಲ್ಲಿ ನೋಡಿರ್ತೀರ, ಅಷ್ಟೇ ಯಾಕೆ ಝೂನಲ್ಲಿ ನೋಡಿರ್ತೀರ, ಯಾವತ್ತಾದರೂ ಚಿರತೆ ಮನೆಯೊಳಗೆ ಹೋಗಿರುವುದು ನೋಡಿದಿರ.

ಹೌದು ಕಣ್ರಿ ಬೆಂಗಳೂರಿನ ಜಿಗಣಿಯ ಕುಂಟ್ಲುರೆಡ್ಡಿ ಲೇಔಟ್‌ನಲ್ಲಿ ಇಂದು  ಈ ಘಟನೆ  ಎಂತವರನ್ನು ಒಂದು ಕ್ಷಣ ಮೈಜುಮ್ಮೆನಿಸುತ್ತದೆ. ವೆಂಕಟೇಶ್ ಎಂಬುವವರು ಇವತ್ತು ಬೆಳಗ್ಗೆ ಎದ್ದ ಕೂಡಲೇ ಅವರಿಗೆ ಚಿರತೆ ಕಾಣಿಸಿಕೊಂಡಿದೆ. ವೆಂಕಟೇಶ್ ಮನೆಯಿಂದ ಹೊರಗಡೆ ಬರ್ತಿದ್ದಂತೆ  ಚಿರತೆ ಮನೆಯೊಳಗೆ ಹೋಗಿದೆ. ಕೂಡಲೇ ವೆಂಕಟೇಶ್ ಮನೆ ಬಾಗಿಲನ್ನು ಉಪಾಯದಿಂದ ಲಾಕ್ ಮಾಡಿ ಹೊರಗೆ ಬಂದಿದ್ದಾರೆ. ಮನೆಗೆ ನುಗ್ಗಿದ ಚಿರತೆಯನ್ನು ಲಾಕ್ ಮಾಡುವ ಮೂಲಕ ವೆಂಕಟೇಶ್ ಧೈರ್ಯ ಪ್ರದರ್ಶಿಸಿದ್ದಾರೆ.

RelatedPosts

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ

ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು

ADVERTISEMENT
ADVERTISEMENT

ನೆನ್ನೆ ರಾತ್ರಿಯಿಂದಲೇ ಮಂಜುನಾಥ್ ಎಂಬುವವರಿಗೆ ಸೇರಿದ ಬಿಲ್ಡಿಂಗ್‌ನಲ್ಲಿ ರೌಂಡ್ಸ್ ಹಾಕಿರುವ ಚಿರತೆ ಬೆಳಗ್ಗೆ ಬಾಡಿಗೆದಾರ ವೆಂಕಟೇಶ್ ಮನೆಯೊಳಗೆ ಹೋಗಿದೆ. ಕೂಡಲೇ ಮನೆ ಬಾಗಿಲನ್ನು ಮುಚ್ಚುವ ಮೂಲಕ ವೆಂಕಟೇಶ್‌ ಅವರು ಚಿರತೆ ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ.

ವೆಂಕಟೇಶ್ ಹಾಗೂ ಸ್ಥಳೀಯರು ಮನೆಯೊಳಗೆ ಚಿರತೆಯನ್ನು ಲಾಕ್ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಸಮೇತ ವೆಂಕಟೇಶ್ ಅವರ ಮನೆಗೆ ಆಗಮಿಸಿದ್ದಾರೆ. ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಸತತ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ.

ಮನೆಯೊಳಗೆ ಸೇರಿದ ಚಿರತೆ ಭಯದಲ್ಲಿ ಬೆಡ್ ರೂಮ್‌ಗೆ ಹೋಗಿ ಬಚ್ಚಿಟ್ಟುಕೊಂಡಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹೆಲ್ಮೇಟ್ ಧರಿಸಿ ಅರವಳಿಕೆ ಇಂಜಕ್ಷನ್ ಕೊಡಲು ಸಾಕಷ್ಟು ಶ್ರಮಿಸಿದ್ದಾರೆ. ತಜ್ಞ ವೈದ್ಯ ಕಿರಣ್ ಅವರು ಚಿರತೆಗೆ ಅರವಳಿಕೆ ಇಂಜಕ್ಷನ್ ಡಾಟ್ ನೀಡಿದರು . ಚಿರತೆ ಪ್ರಜ್ಞೆ ತಪ್ಪಿದ ನಂತರ ಬೋನಿಗೆ ಶಿಫ್ಟ್ ಮಾಡಲಾಗಿದೆ.

ಚಿರತೆ ಕಾರ್ಯಾಚರಣೆ ಸತತ 4 ಗಂಟೆಗಳ ಬಳಿಕ ಕಡೆಗೂ ಚಿರತೆ ಬೋನಿಗೆ ಬಿದ್ದಿದೆ. ಆಪರೇಷನ್ ಚಿರತೆ ಹಿನ್ನಲೆಯಲ್ಲಿ ಕುಂಟ್ಲುರೆಡ್ಡಿ ಲೇಔಟ್‌ನಲ್ಲಿ ಜನಜಂಗುಳಿಯಿತ್ತು. ಮನೆಯ ಸುತ್ತಮುತ್ತ ಪೋಲಿಸರು ಭದ್ರತೆ ಕೈಗೊಂಡು ಹೊರಗಡೆ ನಿಂತ ಜನರನ್ನು ಚದುರಿಸಿದರು. ಅರಣ್ಯ ಇಲಾಖೆ, ವೈದ್ಯರು ಮತ್ತು ಪೋಲಿಸರ ಕಾರ್ಯಾಚರಣೆಯಿಂದ ಸತತ 4 ಗಂಟೆಗಳ ಆಪರೇಷನ್ ಯಶಸ್ವಿಗೊಳಿಸಿದರು . ಆತಂಕದಲ್ಲಿದ್ದ ಜನ, ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟಿದ್ದು, ವೆಂಕಟೇಶ್ ದಂಪತಿಯ ದಿಟ್ಟತನಕ್ಕೆ ಖುಷಿಯಾಗಿದ್ದಾರೆ.  ಸ್ಥಳೀಯರು ಈ ದಂಪತಿಗಳ ಜೊತೆ ಪೋಟೊ ತೆಗೆದು ಖುಷಿ ಪಟ್ಟರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 14T210427.704

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
March 14, 2026 - 9:10 pm
0

Untitled design 2026 03 14T202832.997

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
March 14, 2026 - 8:40 pm
0

Untitled design 2026 03 14T200228.199

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

by ಶಾಲಿನಿ ಕೆ. ಡಿ
March 14, 2026 - 8:04 pm
0

Untitled design 2026 03 14T193039.803

ನಾಳೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ: ಜನರ ತಲೆಗೆ ಹುಳ ಬಿಟ್ರಾ ನಟ ಉಪೇಂದ್ರ?

by ಶಾಲಿನಿ ಕೆ. ಡಿ
March 14, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T210427.704
    “ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್
    March 14, 2026 | 0
  • Untitled design 2026 03 14T200228.199
    ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
    March 14, 2026 | 0
  • Untitled design 2026 03 14T192017.025
    ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ
    March 14, 2026 | 0
  • Untitled design 2026 03 14T185923.656
    ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ: 15 ಕೋಟಿ ರೂ. ಚಿನ್ನಾಭರಣ ದೋಚಿದ ಖದೀಮರು
    March 14, 2026 | 0
  • Untitled design 2026 03 14T173802.013
    ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version