• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಡು ಬಿಟ್ಟು ಬೆಡ್‌ ರೂಮ್ ಸೇರಿದ ಚಿರತೆ

ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಕುಂಟ್ಲುರೆಡ್ಡಿ ಲೇಔಟ್‌ನ ಜನತೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 3, 2025 - 5:03 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Siddu stalin kcr (7)

ಚಿರತೆನ ಪೋಟೊದಲ್ಲಿ ನೋಡಿರ್ತೀರ, ಸಿನಿಮಾದಲ್ಲಿ ನೋಡಿರ್ತೀರ, ಟಿವಿಯಲ್ಲಿ ನೋಡಿರ್ತೀರ, ಅಷ್ಟೇ ಯಾಕೆ ಝೂನಲ್ಲಿ ನೋಡಿರ್ತೀರ, ಯಾವತ್ತಾದರೂ ಚಿರತೆ ಮನೆಯೊಳಗೆ ಹೋಗಿರುವುದು ನೋಡಿದಿರ.

ಹೌದು ಕಣ್ರಿ ಬೆಂಗಳೂರಿನ ಜಿಗಣಿಯ ಕುಂಟ್ಲುರೆಡ್ಡಿ ಲೇಔಟ್‌ನಲ್ಲಿ ಇಂದು  ಈ ಘಟನೆ  ಎಂತವರನ್ನು ಒಂದು ಕ್ಷಣ ಮೈಜುಮ್ಮೆನಿಸುತ್ತದೆ. ವೆಂಕಟೇಶ್ ಎಂಬುವವರು ಇವತ್ತು ಬೆಳಗ್ಗೆ ಎದ್ದ ಕೂಡಲೇ ಅವರಿಗೆ ಚಿರತೆ ಕಾಣಿಸಿಕೊಂಡಿದೆ. ವೆಂಕಟೇಶ್ ಮನೆಯಿಂದ ಹೊರಗಡೆ ಬರ್ತಿದ್ದಂತೆ  ಚಿರತೆ ಮನೆಯೊಳಗೆ ಹೋಗಿದೆ. ಕೂಡಲೇ ವೆಂಕಟೇಶ್ ಮನೆ ಬಾಗಿಲನ್ನು ಉಪಾಯದಿಂದ ಲಾಕ್ ಮಾಡಿ ಹೊರಗೆ ಬಂದಿದ್ದಾರೆ. ಮನೆಗೆ ನುಗ್ಗಿದ ಚಿರತೆಯನ್ನು ಲಾಕ್ ಮಾಡುವ ಮೂಲಕ ವೆಂಕಟೇಶ್ ಧೈರ್ಯ ಪ್ರದರ್ಶಿಸಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಂದು ಬೈಕ್ ಸವಾರ ಬಲಿ!

ಯೆಲ್ಲೋ ಲೈನ್ ಮೆಟ್ರೋದಲ್ಲಿ ರೈಲು ಮಿಸ್ ಆದವನಿಗೆ 50 ರೂ. ದಂಡ..!

ಸಚಿವ ಸ್ಥಾನದಿಂದ ರಾಜಣ್ಣ ಕಿಕ್‌ಔಟ್‌ ನಿರ್ಧಾರಕ್ಕೆ ಆ ವಿಡಿಯೋ ಕಾರಣನಾ..?

ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ: ಹೈಕೋರ್ಟ್‌ನಿಂದ ರಿಟ್ ಅರ್ಜಿ ವಜಾ

ADVERTISEMENT
ADVERTISEMENT

ನೆನ್ನೆ ರಾತ್ರಿಯಿಂದಲೇ ಮಂಜುನಾಥ್ ಎಂಬುವವರಿಗೆ ಸೇರಿದ ಬಿಲ್ಡಿಂಗ್‌ನಲ್ಲಿ ರೌಂಡ್ಸ್ ಹಾಕಿರುವ ಚಿರತೆ ಬೆಳಗ್ಗೆ ಬಾಡಿಗೆದಾರ ವೆಂಕಟೇಶ್ ಮನೆಯೊಳಗೆ ಹೋಗಿದೆ. ಕೂಡಲೇ ಮನೆ ಬಾಗಿಲನ್ನು ಮುಚ್ಚುವ ಮೂಲಕ ವೆಂಕಟೇಶ್‌ ಅವರು ಚಿರತೆ ಸೆರೆ ಹಿಡಿಯಲು ಪ್ರಯತ್ನಿಸಿದ್ದಾರೆ.

ವೆಂಕಟೇಶ್ ಹಾಗೂ ಸ್ಥಳೀಯರು ಮನೆಯೊಳಗೆ ಚಿರತೆಯನ್ನು ಲಾಕ್ ಮಾಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಸಮೇತ ವೆಂಕಟೇಶ್ ಅವರ ಮನೆಗೆ ಆಗಮಿಸಿದ್ದಾರೆ. ಚಿರತೆಗೆ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಸತತ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ.

ಮನೆಯೊಳಗೆ ಸೇರಿದ ಚಿರತೆ ಭಯದಲ್ಲಿ ಬೆಡ್ ರೂಮ್‌ಗೆ ಹೋಗಿ ಬಚ್ಚಿಟ್ಟುಕೊಂಡಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹೆಲ್ಮೇಟ್ ಧರಿಸಿ ಅರವಳಿಕೆ ಇಂಜಕ್ಷನ್ ಕೊಡಲು ಸಾಕಷ್ಟು ಶ್ರಮಿಸಿದ್ದಾರೆ. ತಜ್ಞ ವೈದ್ಯ ಕಿರಣ್ ಅವರು ಚಿರತೆಗೆ ಅರವಳಿಕೆ ಇಂಜಕ್ಷನ್ ಡಾಟ್ ನೀಡಿದರು . ಚಿರತೆ ಪ್ರಜ್ಞೆ ತಪ್ಪಿದ ನಂತರ ಬೋನಿಗೆ ಶಿಫ್ಟ್ ಮಾಡಲಾಗಿದೆ.

ಚಿರತೆ ಕಾರ್ಯಾಚರಣೆ ಸತತ 4 ಗಂಟೆಗಳ ಬಳಿಕ ಕಡೆಗೂ ಚಿರತೆ ಬೋನಿಗೆ ಬಿದ್ದಿದೆ. ಆಪರೇಷನ್ ಚಿರತೆ ಹಿನ್ನಲೆಯಲ್ಲಿ ಕುಂಟ್ಲುರೆಡ್ಡಿ ಲೇಔಟ್‌ನಲ್ಲಿ ಜನಜಂಗುಳಿಯಿತ್ತು. ಮನೆಯ ಸುತ್ತಮುತ್ತ ಪೋಲಿಸರು ಭದ್ರತೆ ಕೈಗೊಂಡು ಹೊರಗಡೆ ನಿಂತ ಜನರನ್ನು ಚದುರಿಸಿದರು. ಅರಣ್ಯ ಇಲಾಖೆ, ವೈದ್ಯರು ಮತ್ತು ಪೋಲಿಸರ ಕಾರ್ಯಾಚರಣೆಯಿಂದ ಸತತ 4 ಗಂಟೆಗಳ ಆಪರೇಷನ್ ಯಶಸ್ವಿಗೊಳಿಸಿದರು . ಆತಂಕದಲ್ಲಿದ್ದ ಜನ, ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟಿದ್ದು, ವೆಂಕಟೇಶ್ ದಂಪತಿಯ ದಿಟ್ಟತನಕ್ಕೆ ಖುಷಿಯಾಗಿದ್ದಾರೆ.  ಸ್ಥಳೀಯರು ಈ ದಂಪತಿಗಳ ಜೊತೆ ಪೋಟೊ ತೆಗೆದು ಖುಷಿ ಪಟ್ಟರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web (16)

ಗೂಗಲ್ ಕ್ರೋಮ್ ಖರೀದಿಸಲು ಮುಂದಾದ ಭಾರತೀಯ ಮೂಲದ ಕಂಪನಿ

by ಶ್ರೀದೇವಿ ಬಿ. ವೈ
August 13, 2025 - 10:16 pm
0

Hubli tigers

ಮಹಾರಾಜ ಟಿ20 2025: ತಹಾ ತೂಫಾನ್ ಶತಕ, ಹುಬ್ಬಳ್ಳಿ ಟೈಗರ್ಸ್‌ಗೆ ರೋಚಕ ಜಯ

by ಶ್ರೀದೇವಿ ಬಿ. ವೈ
August 13, 2025 - 9:41 pm
0

Web (15)

ದರ್ಶನ್‌ಗೆ ಜೈಲಾ-ಬೇಲಾ? ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ಜಾಮೀನು ನಿರ್ಧಾರ!

by ಶ್ರೀದೇವಿ ಬಿ. ವೈ
August 13, 2025 - 9:13 pm
0

Web (14)

ಸಖತ್ ಸಸ್ಪೆನ್ಸ್ ಥ್ರಿಲ್ಲರ್ ‘ಶೋಧ’ ಟ್ರೇಲರ್ ರಿಲೀಸ್..ಆಗಸ್ಟ್ 22ರಿಂದ zee5ನಲ್ಲಿ ವೆಬ್ ಸರಣಿ ಸ್ಟ್ರೀಮಿಂಗ್

by ಶ್ರೀದೇವಿ ಬಿ. ವೈ
August 13, 2025 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್
    August 13, 2025 | 0
  • Untitled design (2)
    ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ
    August 13, 2025 | 0
  • Untitled design (1)
    ಕರ್ನಾಟಕದಲ್ಲಿ ಭಾರೀ ಮಳೆ: ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಹಳದಿ ಅಲರ್ಟ್
    August 13, 2025 | 0
  • ್ಗ್ಗಹಗಹ
    ಧರ್ಮಸ್ಥಳ ರಹಸ್ಯ: 13ನೇ ಪಾಯಿಂಟ್‌ನಲ್ಲಿ 14 ಅಡಿ ಅಗೆದರೂ ಸಿಗಲಿಲ್ಲ ಕಳೇಬರ
    August 12, 2025 | 0
  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version