• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮಳೆ ಅಬ್ಬರ: ಸಿಲಿಕಾನ್‌ ಸಿಟಿ ರಸ್ತೆಗಳು ಜಲಾವೃತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2025 - 8:04 am
in Flash News, ಕರ್ನಾಟಕ
0 0
0
Untitled design 2025 04 04t080009.029

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ದಿಢೀರ್ ಆಗಿ ಮೋಡಮೂಡಿದ ವಾತಾವರಣದಲ್ಲಿ ಭಾರೀ ಮಳೆಯಾಗಿದ್ದು, ನಗರದ ಹಲವಾರು ಭಾಗಗಳಲ್ಲಿ ರಸ್ತೆಗಳು ಜಲಮಯವಾಗಿವೆ.

ಕೆ.ಆರ್.ಪುರಂ, ಮಹದೇವಪುರ, ಸರ್ಜಾಪುರ, ವೈಟ್‌ಫೀಲ್ಡ್, ಹೆಚ್‌ಎಎಲ್, ಈಜಿಪುರ, ಬಿಟಿಎಂ ಲೇಔಟ್, ತಾವರೆಕೆರೆ, ಗೊರಗುಂಟೆಪಾಳ್ಯ ಸೇರಿದಂತೆ ಪ್ರಮುಖ ವಹಿವಾಟು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ತೀವ್ರ ಅಡಚಣೆ ಉಂಟಾಗಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದ ಘಟನೆಗಳು ಈಜಿಪುರ ಹಾಗೂ ಕಸವನಹಳ್ಳಿಯಲ್ಲಿ ವರದಿಯಾಗಿವೆ. ರಾಜಾಜಿನಗರದಲ್ಲಿ ಮರ ಬಿದ್ದು ಎರಡು ಕಾರುಗಳು ಜಖಂಗೊಂಡಿವೆ.

RelatedPosts

ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ: ರೆಡ್, ಆರೆಂಜ್ ಅಲರ್ಟ್!

HIV ಇದೆಯೆಂದು ತಮ್ಮನನ್ನೇ ಕೊಂದ ಅಕ್ಕ-ಭಾವ..!

ಪ್ರಿಯಕರ ಮೋಸ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ

ADVERTISEMENT
ADVERTISEMENT

ಅಂಡರ್‌ಪಾಸ್‌ಗಳಲ್ಲಿ ನೀರು ತುಂಬಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬಹುತೇಕ ಪ್ರದೇಶಗಳಲ್ಲಿ ರಸ್ತೆ ಅಗೆದಿರುವುದು, ಅಪೂರ್ಣ ವೈಟ್‌ಟಾಪಿಂಗ್ ಕಾಮಗಾರಿ ಹಾಗೂ ಕಾಲುವೆಗಳ ಸ್ವಚ್ಛತೆ ಕೊರತೆಯು ಈ ಪರಿಸ್ಥಿತಿಗೆ ಕಾರಣವೆನಿಸುತ್ತದೆ.

ಚಿಕ್ಕಮಗಳೂರು, ಹಾಸನದಲ್ಲಿ ಭಾರೀ ಮಳೆ

ನಗರವಲ್ಲದೆ ಗ್ರಾಮೀಣ ಭಾಗಗಳಲ್ಲೂ ಮಳೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ರಸ್ತೆಗಳ ಮೇಲೆ ನೀರು ಹರಿದು ಅಂಗಡಿಗಳಿಗೆ ನುಗ್ಗಿದೆ. ಬೆಳಗಾವಿಯ ಚಿಕ್ಕೋಡಿ, ಚಿತ್ರದುರ್ಗ, ಕೋಲಾರ, ಹೊಸಪೇಟೆ ಸೇರಿದಂತೆ ಹಲವೆಡೆ ಮಳೆ ಮುಂದುವರೆದಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತಗಳ ಚುರುಕುಗೊಳ್ಳುವಿಕೆಯಿಂದ ಮುಂದಿನ ಕೆಲವು ದಿನಗಳು ರಾಜ್ಯದ ಬಹುಪಾಲು ಭಾಗಗಳಲ್ಲಿ ಭಾರೀ ಗಾಳಿ ಸಹಿತ ಮಳೆ ಮುಂದುವರಿಯಲಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮೊದಲ ಮಳೆ 

ಚಿಕ್ಕಬಳ್ಳಾಪುರ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮೊದಲ ಭಾರೀ ಮಳೆಯಾಗಿದೆ.  ಚದಲಪುರ, ಗೌರಿಬಿದನೂರು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ತಂಪು ನೀಡಿದ ಈ ಮಳೆ ರೈತರ ಮುಖದಲ್ಲೂ ನಗು ಮೂಡಿಸಿದೆ. ಚದಲಪುರ ವೃತ್ತದ ಬಳಿಯ ಹೆದ್ದಾರಿಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

ತುಮಕೂರಿಗೂ ಮಳೆ 

ತುಮಕೂರಿನಲ್ಲೂ ಗುರುವಾರ ಮಧ್ಯಾಹ್ನ 2:30ರಿಂದ 3:00 ಗಂಟೆವರೆಗೆ ಧಾರಾಕಾರ ಮಳೆಯಾಗಿದ್ದು, ಜನರಿಗೆ ಬೇಸಿಗೆಯ ಬಿಸಿಲಿನಿಂದ ತಾತ್ಕಾಲಿಕ ಬಿಡುವು ಸಿಕ್ಕಂತಾಯಿತು. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದ ಕಾರಣ ಮಳೆಯಾದ ಸಂದರ್ಭದಲ್ಲಿ ಜನತೆ ನಿರಾಳಗೊಂಡರು.

ಬೀದರ್‌ ಜಿಲ್ಲೆಯ ಮಳೆ 

ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯೂ ಅಕಾಲಿಕ ಮಳೆಯಿಂದ ತಂಪೆರೆದುಹೊಗಿದೆ. ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಬೀದರ್ ನಗರ ಹಾಗೂ ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಲ್ಲಿ ಕೆಲಕಾಲ ವರುಣನ ಅಬ್ಬರಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 27t223103.269

ಫ್ರಿಡ್ಜ್‌ನಲ್ಲಿ ಹಣ್ಣು-ತರಕಾರಿಗಳನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಇಡುವಿರಾ? ಅದಕ್ಕೂ ಮೊದಲು ಈ ವಿಷಯ ತಿಳಿಯಿರಿ

by ಶ್ರೀದೇವಿ ಬಿ. ವೈ
July 27, 2025 - 10:45 pm
0

Shutterstock 2480509399 2024 08 368b960cfc07a7fc6986b47f60f0159d scaled

ಚಿನ್ನದ ಬೆಲೆ 6 ವರ್ಷದಲ್ಲಿ ಶೇ.200 ಏರಿಕೆ: ಮುಂದಿನ 5 ವರ್ಷದ ಭವಿಷ್ಯವೇನು?

by ಶ್ರೀದೇವಿ ಬಿ. ವೈ
July 27, 2025 - 9:57 pm
0

Girls hands beautiful pale pink 600nw 2210046363

ಉಗುರುಗಳು ಬೆಳೆಯೋದು ಮುಂಭಾಗದಿಂದಲಾ, ಹಿಂಭಾಗದಿಂದಲಾ? ಈ ಬಗ್ಗೆ ತಿಳಿಯಿರಿ!

by ಶ್ರೀದೇವಿ ಬಿ. ವೈ
July 27, 2025 - 9:49 pm
0

Web 2025 07 27t212444.053

ಮಾನ್ಸೂನ್​ನಲ್ಲಿ ನಿಮ್ಮ ಜೀವನ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣ ಕಳೆಯಲು ಈ ಸ್ಥಳಗಳಿಗೆ ಭೇಟಿ ನೀಡಿ!

by ಶ್ರೀದೇವಿ ಬಿ. ವೈ
July 27, 2025 - 9:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 27t140658.406
    HIV ಇದೆಯೆಂದು ತಮ್ಮನನ್ನೇ ಕೊಂದ ಅಕ್ಕ-ಭಾವ..!
    July 27, 2025 | 0
  • Untitled design 2025 07 27t130245.132
    ಪ್ರಿಯಕರ ಮೋಸ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ
    July 27, 2025 | 0
  • Untitled design 2025 07 27t123907.452
    ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
    July 27, 2025 | 0
  • Untitled design 2025 07 27t114305.421
    ಶಿವಮೊಗ್ಗದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ
    July 27, 2025 | 0
  • Untitled design 2025 07 27t112513.413
    ಮಳೆ ಆರ್ಭಟಕ್ಕೆ ಕುಸಿದು ಪಕ್ಕದ ಕಟ್ಟಡದ ಮೇಲೆ ವಾಲಿದ ನಾಲ್ಕು ಅಂತಸ್ತಿನ ಕಟ್ಟಡ
    July 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version