• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 28, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಸಿಕ್ತು ಮತ್ತೊಂದು ಅಸ್ತ್ರ!

ಸಿಎಂ ಕಾನೂನು ಸಲಹೆಗಾರರ ವಿರುದ್ಧ ಬಿಜೆಪಿ ಸಮರ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 4, 2025 - 11:01 pm
in Flash News, ಕರ್ನಾಟಕ
0 0
0
Film 2025 04 04t225941.435

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರರಕಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಹೆಸರು ಕೇಳಿ ಬರ್ತಿದ್ದಂತೆ, ಬಿಜೆಪಿ ಪೊನ್ನಣ್ಣ ವಿರುದ್ಧ ಬೀದಿಗಳಿದು ಹೋರಾಟಕ್ಕಿಳಿದಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದು, ಪೊನ್ನಣ್ಣ ಬಳಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಬಿಜೆಪಿ ಬೇಕೆಂದಲೇ ರಾಜಕೀಯ ಮಾಡ್ತಾರೆ ಅಂತ ಕೈ ಪಡೆ ಕಿಡಿ ಕಾರಿದೆ.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಕಾಂಗ್ರೆಸ್ ಇಬ್ಬರು ಶಾಸಕರಿಗೆ ಸಂಕಷ್ಟ ತಂದೊಡ್ಡಿದೆ. ವಾಟ್ಸಪ್ ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರೋ ವಿನಯ್, ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಮಂಥರಗೌಡ ಹೆಸರು ಉಲ್ಲೇಖಿಸಿದ್ದಾರೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡಿರೋ ಬಿಜೆಪಿ ಕಾಂಗ್ರೆಸ್ ಶಾಸಕರ ವಿರುದ್ಧ ಹೋರಾಟಕ್ಕಿಳಿದಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವೇ ಅಂತ ಬೆಂಗಳೂರು, ಕೊಡಗು, ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜೊತೆಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಪೊನ್ನಣ್ಣ ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಅಲ್ಲದೇ ವಿನಯ್ ಸಾವು ಆಗಬಾರದಿತ್ತು. ಬಿಜೆಪಿ ಅವರ ಕುಟುಂಬದ ಜೊತೆಗೆ ನಿಲ್ಲಬೇಕಿತ್ತು. ಆದ್ರೆ ಇದಲ್ಲಿ ರಾಜಕೀಯ ಮಾಡ್ತಿದ್ದಾರೆ. ವಿನಯ್ ಡೆತ್ನೋಟ್ ರೈಟಿಂಗ್ ನಲ್ಲಿಲ್ಲ ಎಂದು ಕಿಡಿ ಕಾರಿದರು.

RelatedPosts

ಹಳೆ ಟೋಪಿಗೆ ಕೊಕ್: ರಾಜ್ಯ ಪೊಲೀಸರಿಗೆ ತೆಲಂಗಾಣ ಶೈಲಿಯ ತೆಳು ಟೋಪಿಗೆ ಸಿಎಂ ಅಸ್ತು

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ: ಅಮಿತ್ ಶಾ

ಜನಸಂದಣಿಯ ನಡುವೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಭಕ್ತರು: ವಿಡಿಯೋ ವೈರಲ್

ADVERTISEMENT
ADVERTISEMENT

ವಿನಯ್ ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ, ಪೊನ್ನಣ್ಣ ಜೊತೆಗೆ ದೆಹಲಿಯಲ್ಲಿಯೇ ಚರ್ಚೆ ನಡೆಸಿದರು. ಪ್ರಕರಣವನ್ನು ಬಿಜೆಪಿ ಅಸ್ತ್ರವನ್ನಾಗಿಸಿಕೊಳ್ಳುತ್ತದೆ. ಇದರಲ್ಲೂಬಿಜೆಪಿ ರಾಜಕೀಯ ಮಾಡುತ್ತದೆ. ಹುಷಾರಾಗಿ ಈ ಪ್ರಕರಣವನ್ನ ತೆಗೆದುಕೊಳ್ಳಿ ಎಂದು ಸಿಎಂ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಕೊಡುಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜ್, ಬಿಜೆಪಿಯವರಿಗೆ ಮಾಡಲು ಕೆಸಲ ಇಲ್ಲ. ಸುಳ್ಳು ಆರೋಪ ಮಾಡ್ತಿದ್ದಾರೆ. ಪ್ರಕರಣದ ತನಿಖೆ ಆರಂಭವಾಗಿದೆ. ತನಿಖೆಯ ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ವಿನಯ್ ಸಾವಿನ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಹೋರಾಟ ಆರಂಭಿಸಿದೆ. ಇತ್ತ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ವಿನಯ್ ಆತ್ಮಹತ್ಯೆ ಪ್ರರಕಣದ ಎಫ್ಆರ್ಐ ದಾಖಲಾಗಿದ್ದು, ಈ ಬಗ್ಗೆ ಸಿಎಂಗೆ ಪೊಲೀಸರು ಎಲ್ಲ ಮಾಹಿತಿ ನೀಡಿದ್ದಾರೆ. ಆದ್ರೆ ಎಫ್ಐಆರ್ ನಲ್ಲಿ ಇಬ್ಬರು ಶಾಸಕರ ಹೆಸರು ಎಫ್ಐಆರ್‌‌‌‌‌‌ನಲ್ಲಿ ಕೈ ಬೀಡಲಾಗಿದೆ ಅನ್ನೋದರ ವಿರುದ್ದ ಆಕ್ರೋಶ ವ್ಯಕ್ತವಾಗ್ತಿದ್ದು, ಪ್ರಕರಣ ಯಾವ ಮಟ್ಟಕ್ಕೆ ಹೋಗಿ ನಿಲ್ಲುತ್ತದೆ. ಇಬ್ಬರು ಶಾಸಕರಿಗೆ ಸಂಕಷ್ಟ ಎದುರಾಗತ್ತಾ.

 

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 28t161950.573

ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” ಚಿತ್ರ ಜುಲೈ 4 ರಂದು ಬಿಡುಗಡೆ

by ಶ್ರೀದೇವಿ ಬಿ. ವೈ
June 28, 2025 - 4:22 pm
0

Web 2025 06 28t161106.854

ನಾಯಿಯ ಮೃತದೇಹದ ಜೊತೆ ಮಹಿಳೆಯ ಜೀವನ..ಪ್ರಾಣಿ ಪ್ರಿಯರಿಗೆ ಶಾಕಿಂಗ್‌‌ ಸ್ಟೋರಿ!

by ಶ್ರೀದೇವಿ ಬಿ. ವೈ
June 28, 2025 - 4:15 pm
0

Web 2025 06 28t154401.514

ಪುರಿ ಜಗನ್ನಾಥ ರಥಯಾತ್ರೆ: 750ಕ್ಕೂ ಹೆಚ್ಚು ಜನ ಅಸ್ವಸ್ಥ,12 ಜನರ ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
June 28, 2025 - 3:44 pm
0

Add a heading (9)

ಸ್ಯಾಂಡಲ್‌‌ವುಡ್ ಸೂರ್ಯ ಚಂದ್ರ ಕಿಚ್ಚ-ದಚ್ಚು

by ಸಾಬಣ್ಣ ಎಚ್. ನಂದಿಹಳ್ಳಿ
June 28, 2025 - 3:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 27t225451.974
    ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 500ಕ್ಕೂ ಹೆಚ್ಚು ಭಕ್ತರಿಗೆ ಗಾಯ
    June 27, 2025 | 0
  • Untitled design 2025 06 27t222521.155
    ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ: ಅಮಿತ್ ಶಾ
    June 27, 2025 | 0
  • Untitled design 2025 06 27t220304.946
    ಜನಸಂದಣಿಯ ನಡುವೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಭಕ್ತರು: ವಿಡಿಯೋ ವೈರಲ್
    June 27, 2025 | 0
  • Untitled design 2025 06 27t214631.847
    ಬೈಕ್ ರ‍್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದು ಸಚಿವ ರೇಣುಕಾಚಾರ್ಯಗೆ ಗಾಯ
    June 27, 2025 | 0
  • Untitled design 2025 06 27t204229.004
    ಗ್ರಾಮೀಣ ಜನರಿಗೆ ಶಾಕ್: ಜುಲೈ 1ರಿಂದ ಸ್ಮಾರ್ಟ್ ಮೀಟರ್ ಕಡ್ಡಾಯ
    June 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version