• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಸರಳ ಸಜ್ಜನಿಕೆಯ ಕೃಷ್ಣಗೆ ಬ್ಯಾಟರಾಯನಪುರ ಫಿದಾ!

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 8:31 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t201837.071

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ 2023ರ ಫಲಿತಾಂಶದಲ್ಲಿ ಕಾಂಗ್ರೆಸ್‌‌‌‌ನ ಕೃಷ್ಣಬೈರೇಗೌಡ 160,182 (54%), ಬಿಜೆಪಿಯ ತಮ್ಮೇಶ್ ಗೌಡ-121,978 (41%), ಜೆಡಿಎಸ್ ನಿಂದ ಪಿ.ನಾಗರಾಜು-4,365 (1%) ಮತಗಳನ್ನು ಪಡೆದು ಕೃಷ್ಣಬೈರೇಗೌಡ ಗೆಲುವು ಸಾಧಿಸಿದ್ದರು.

RelatedPosts

SHOCKING: ರಾಜ್ಯದ ಈ 7 ಜಿಲ್ಲೆಗಳಲ್ಲಿ ಹುಟ್ಟುವವರಿಗಿಂತ ಸಾಯುವವರೇ ಹೆಚ್ಚು!

ಮದುವೆ ಮಂಟಪದಲ್ಲೇ ಗಂಡನಿಗೆ ಚಪ್ಪಲಿಯಿಂದ ಹೊಡೆದ ಪತ್ನಿ

33 ವರ್ಷದ ಯುವಕನೊಂದಿ 55ರ ಆಂಟಿ ಲವ್ವಿಡವ್ವಿ: ಲವರ್‌ಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಕಿರಾತಕಿ

ಹಾಸನದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಗ್ಯಾಂಗ್ ಅರೆಸ್ಟ್

ADVERTISEMENT
ADVERTISEMENT

ಬ್ಯಾಟರಾಯನಪುರ ಕ್ಷೇತ್ರದ ಚಿತ್ರಣ..

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಬ್ಯಾಟರಾಯನಪುರ ಕ್ಷೇತ್ರ ಉದ್ಯಮಪತಿಗಳು, ಐಟಿ ಬಿಟಿ ಕಂಪನಿಗಳು, ಅಪಾರ್ಟ್‌ಮೆಂಟ್‌ಗಳು ಹೀಗೆ ದೊಡ್ಡ ಬಂಡವಾಳದ ಹರಿವು ಹೊಂದಿರುವ ಕ್ಷೇತ್ರವಾಗಿದ್ದು, ಬ್ಯಾಟರಾಯನಪುರದಲ್ಲಿ ರಿಯಲ್ ಎಸ್ಟೇಟ್ ವಹಿವಾಟು ನಾಗಾಲೋಟದಲ್ಲಿದೆ. 2008ರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರವಾಯಿತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಏಳು ವಾರ್ಡ್ಗಳು, ಐದು ಗ್ರಾಮ ಪಂಚಾಯ್ತಿಗಳನ್ನು ಒಳಗೊಂಡಿದೆ.

ಮೂಡ್ ಆಫ್ ಕರ್ನಾಟಕ ಬ್ಯಾಟರಾಯನಪುರ ಮೂಡ್ ಹೇಗಿದೆ?

ಕಳೆದ 6 ಚುನಾವಣೆಗಳಲ್ಲೂ ಸಚಿವ ಕೃಷ್ಣಬೈರೇಗೌಡ ಗೆಲುವು ಸಾಧಿಸುತ್ತ ಬರುತಿದ್ದು, ಒಕ್ಕಲಿಗ, SC/ST & ಮುಸ್ಲಿಂ, ಕ್ರಿಶ್ಚಿಯನ್ ಮತದಾರರು ಹೆಚ್ಚಾಗಿದ್ದರೆ. ಸರಳ ಸಜ್ಜನಿಕೆ..ಜನರಿಗೆ ಸ್ಪಂದಿಸುವ ನೇಚರ್ ನಿಂದಲೇ ಶಾಸಕ ಕೃಷ್ಣಬೈರೇಗೌಡ ಜನಪ್ರಿಯತೆ ಗಳಿಸಿದ್ದಾರೆ. ಬಿಜೆಪಿಗೆ ಗುಂಪುಗಾರಿಕೆಯೇ ಮುಳುವುವಾಗಿದ್ದು, ತಮ್ಮೇಶ್ ಗೌಡಗೆ ಸೋಲು ಕಂಡರು.
ಅಭಿವೃದ್ಧಿ ಕಾರ್ಯಗಳೇ ಕೃಷ್ಣಬೈರೇಗೌಡಗೆ ಶ್ರೀರಕ್ಷೆಯಾಗಿದ್ದು, ಗ್ಯಾರಂಟಿ ಯೋಜನೆಗಳಿಂದಲೂ ಕೃಷ್ಣಗೆ ಬೋನಸ್ ಬಲ ತಂದು ಕೊಟ್ಟಿದೆ.

ಬ್ಯಾಟರಾಯನಪುರ ಕ್ಷೇತ್ರದ ಆಕಾಂಕ್ಷಿಗಳು ಯಾರು?
ಕಾಂಗೇಸ್ ನಲ್ಲಿ ಪ್ರಭಾವಿ ಸಚಿವರಾಗಿರುವ ಕೃಷ್ಣಭೈರೇಗೌಡ ಮುಂದಿನ ಚುನಾವಣೆಯಲ್ಲೂ ಸ್ಫರ್ಧೆ ಮಾಡುವುದು ಖಚಿತವಾಗಿದ್ದು, ಬಿಜೆಪಿಯಿಂದ-ತಮ್ಮೇಶ್ ಗೌಡ, ಜೆಡಿಎಸ್ ನಲ್ಲಿ ರವಿ ಟಿಕೆಟ್ ಪಡೆಯಲು ಲಾಬಿ ನಡೆಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

1 (11)

ಪತ್ರಿಕೋದ್ಯಮ ಅಧ್ಯಯನಕ್ಕೆ ಶಿಕ್ಷಣ ಸಾಲ ಪಡೆಯುವುದು ಹೇಗೆ? ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 2:58 pm
0

1 (10)

ಅಬ್ಬಬ್ಭಾ ಸ್ವಲ್ಪ ಯಾಮಾರಿದ್ರೆ ಈತನ ಕತೆ ಏನಾಗ್ತಿತ್ತು? ಎದೆ ಝಲ್ ಎನಿಸುವ ವಿಡಿಯೋ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 2:12 pm
0

1 (9)

70 ವರ್ಷ ಲಿವ್ ಇನ್ ರಿಲೇಶನ್: 95ನೇ ವಯಸ್ಸಿನಲ್ಲಿ ಒಂದಾದ ಅಪರೂಪದ ಜೋಡಿ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 1:57 pm
0

1 (8)

ಸದಾ ನಿಮ್ಮೊಂದಿಗೆ ನಿಮ್ಮ ಜೀ ಕನ್ನಡ: ಕನ್ನಡಿಗರ ಜೊತೆ ಹೊಸ ಅಧ್ಯಾಯ ಬರೆಯಲು ಸಜ್ಜಾದ ಜೀ ಕನ್ನಡ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 04 05t224819.092
    ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!
    April 5, 2025 | 0
  • Untitled design 2025 04 05t221749.055
    ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?
    April 5, 2025 | 0
  • Untitled design 2025 04 05t221121.080
    ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!
    April 5, 2025 | 0
  • Untitled design 2025 04 05t220525.067
    ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು
    April 5, 2025 | 0
  • Untitled design 2025 04 05t215759.954
    ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!
    April 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version