• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಪುಲಿಕೇಶಿನಗರ: ಕಾಂಗ್ರೆಸ್ ಪರ ಜನರ ಒಲವು

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 9:40 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t213453.064

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಪುಲಿಕೇಶಿನಗರದಿಂದ ಎ.ಸಿ.ಶ್ರೀನಿವಾಸ್ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದರು. ಫಲಿತಾಂಶದ ಅಂಕಿ ಅಂಶಗಳನ್ನು ಗಮನಿಸುವುದಾದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಎ.ಸಿ.ಶ್ರೀನಿವಾಸ್ 87,316 (67 %), ಬಿಎಸ್‌ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸಮೂರ್ತಿ 25,106 (19 %), ಬಿಜೆಪಿ ಪಕ್ಷದ ಮುರಳಿಗೆ 10,624 (8 %) ಎಸ್‌ಡಿಪಿಐನಿಂದ ಸ್ಪರ್ಧೆ ಮಾಡಿದ್ದ ಭಾಸ್ಕರ್ ಪ್ರಸಾದ್ ಗೆ 4102 (3 %) ಮತಗಳೂ ಬಂದಿದ್ದವು.

RelatedPosts

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!

ಪ್ರಿಯಕರನ ಮಾನಸಿಕ ಕಿರುಕುಳಕ್ಕೆ ಬಲಿಯಾದ ಆರ್‌ಜೆ? ಶವದ ಪಕ್ಕದಲೇ ಡೆತ್‌ನೋಟ್ ಪತ್ತೆ

ಬೆಂಗಳೂರಿಗೂ ಬಂತು ಎಬೋಲಾ ಭೀತಿ? ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಶಂಕೆ

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ..! ಆಫೀಸ್‌ ಮುಗಿಸಿ ಮನೆಗೆ ತೆರಳುವವರ ಪರದಾಟ

ADVERTISEMENT
ADVERTISEMENT

ಪುಲಿಕೇಶಿನಗರ ಕ್ಷೇತ್ರದ ಚಿತ್ರಣ..

ವಿಧಾನಸೌಧದ ಕೂಗಳತೆ ದೂರದಲ್ಲಿರುವ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಶೇ. 65ಕ್ಕೂ ಅಧಿಕ ಭಾಗ ಕೊಳಚೆ ಪ್ರದೇಶಗಳಿಂದ ತುಂಬಿದ್ದು, ಇಲ್ಲಿ ಐವತ್ತಕ್ಕೂ ಹೆಚ್ಚು ಸ್ಲಂಗಳಿವೆ, ಇದುವೇ ಈ ಕ್ಷೇತ್ರದ ದೊಡ್ಡ ಸಮಸ್ಯೆಯಾಗಿದೆ. ಇಲ್ಲಿ ಕನ್ನಡ ಭಾಷಿಕರಿಗಿಂತ ಅನ್ಯ ಭಾಷಿಕರೇ ಹೆಚ್ಚಿರುವುದು ಈ ಕ್ಷೇತ್ರದ ವಿಶೇಷತೆ. ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣಗಳಿಂದ ಕ್ಷೇತ್ರ ಕಳೆದುಕೊಂಡಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಬಿಎಸ್‌ಪಿಯಿಂದ ಸ್ಪರ್ಧೆ ಮಾಡಿ ಸೋಲು ಕಂಡರು.

ಮೂಡ್ ಆಫ್ ಕರ್ನಾಟಕ : ಪುಲಿಕೇಶಿನಗರ ಮೂಡ್ ಹೇಗಿದೆ?

ಮುಸ್ಲಿಂ, ಒಕ್ಕಲಿಗ, ಎಸ್ಸಿ-ಎಸ್ಟಿ ಮತದಾರರೇ ನಿರ್ಣಾಯಕ ಪಾತ್ರವಹಿಸುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಲಾಭದಾಯಕವಾಗಿದೆ. ಗ್ಯಾರಂಟಿ ಯೋಜನೆಗಳೇ ಶಾಸಕ ಶ್ರೀನಿವಾಸ್ ಗೆ ಶ್ರೀ ರಕ್ಷೆ ಎಂದೇ ಹೇಳಬಹುದು. ಕಳೆದ ಚುನಾವಣೆಯಲ್ಲಿ ಕೊನೇ ಕ್ಷಣದಲ್ಲಿ ಬಿಎಸ್‌ಪಿ ಯಿಂದ ಸ್ಪರ್ಧೆ ಮಾಡಿದ್ದ ಅಖಂಡ ಶ್ರೀನಿವಾಸ ನಡೆ ಕುತೂಹಲ ಮೂಡಿಸಿದೆ. ಬಿಜೆಪಿಗೆ ಈ ಕ್ಷೇತ್ರದ ನೆಲೆ ಇಲ್ಲದ ಕಾರಣ ಶಾಸಕ ಶ್ರೀನಿವಾಸ್ ಗೆ ಇದು ನಿಜಕ್ಕೂ ಲಕ್ಕಿ ಕ್ಷೇತ್ರವಾಗಿದೆ. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಪುಲಿಕೇಶಿನಗರದಲ್ಲಿ ಕಾಂಗ್ರೆಸ್ ಪರ ಜನರ ಒಲವು ಹೆಚ್ಚಿದೆ.

ಪುಲಿಕೇಶಿನಗರ ಆಕಾಂಕ್ಷಿಗಳು

ವಿಧಾನಸೌಧದ ಕೂಗಳತೆ ದೂರದಲ್ಲಿರುವ ಈ ಕ್ಷೇತ್ರದ ಮೇಲೆ ಹಲವು ಕಣ್ಣು ಇದ್ದು, ಕಾಂಗ್ರೆಸ್ ಟಿಕೆಟ್ ಗೆ ಶ್ರೀನಿವಾಸ್ , ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಸಂಪತ್ ರಾಜ್ ಪ್ರಯತ್ನ ಮಾಡುತಿದ್ದರೆ. ಬಿಜೆಪಿಯಿಂದ ಮುರಳಿ ಟಿಕೆಟ್ ಸಿಗುವ ಸಾಧ್ಯತೆ ಇದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T235456.693

RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB

by ಶ್ರೀದೇವಿ ಬಿ. ವೈ
May 26, 2026 - 11:55 pm
0

BeFunky collage 2026 05 26T234404.696

IPL 2026 RCB vs GT: ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟೀದಾರ್

by ಶ್ರೀದೇವಿ ಬಿ. ವೈ
May 26, 2026 - 11:44 pm
0

BeFunky collage 2026 05 26T231901.433

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!

by ಶ್ರೀದೇವಿ ಬಿ. ವೈ
May 26, 2026 - 11:19 pm
0

BeFunky collage 2026 05 26T225031.751

ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
May 26, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version