• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಆನೇಕಲ್ ಜನತೆಗೆ ಕಾಂಗ್ರೆಸ್ ಅಚ್ಚು ಮೆಚ್ಚು..!

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

admin by admin
April 5, 2025 - 9:17 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t211457.062

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಎಸ್ಸಿ ಮೀಸಲು ಕ್ಷೇತ್ರವಾಗಿರುವ ಆನೇಕಲ್ ನಲ್ಲಿ ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಿ. ಶಿವಣ್ಣ 134,797 (54%), ಬಿಜೆಪಿಯ ಹುಲ್ಲಳ್ಳಿ ಶ್ರೀನಿವಾಸ್ 103,472 (41%), ಜೆಡಿಎಸ್ ನ ಕೆ.ಪಿ. ರಾಜು 6,415 ( 3 %) ಮತಗಳಿಸುವ ಮೂಲಕ ಬಿ.ಶಿವಣ್ಣ 31,325 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

RelatedPosts

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ADVERTISEMENT
ADVERTISEMENT

ಆನೇಕಲ್ ಕ್ಷೇತ್ರದ ಚಿತ್ರಣ..
ಬೆಂಗಳೂರಿನ ರಾಜಕೀಯದ ಮೇಲೂ ಪರಿಣಾಮ ಬೀರಬಲ್ಲ ಕ್ಷೇತ್ರವಾಗಿರುವ ಆನೇಕಲ್ ಎಸ್ಸಿ ಮೀಸಲು ಆಗಿದ್ದು, ಸತತ 3 ಚುನಾವಣೆಗಳಲ್ಲಿ ಕಾಂಗ್ರೆಸ್ ನ ಬಿ ಶಿವಣ್ಣ ಗೆಲುವು ಸಾಧಿಸಿದ್ದಾರೆ. ವಲಸಿಗ ಮತದಾರರೇ ಹೆಚ್ಚಿರುವ ಆನೇಕಲ್ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ, ಮುಸ್ಲಿಂ,ಒಕ್ಕಲಿಗ. ಕುರುಬ ಸಮುದಾಯದ ಮತದಾರರು ನಿರ್ಣಾಯಕ ಪಾತ್ರವಹಿಸುತ್ತಿದ್ದಾರೆ.

ಮೂಡ್ ಆಫ್ ಕರ್ನಾಟಕ : ಆನೇಕಲ್ ಮೂಡ್ ಹೇಗಿದೆ.?
ಶಾಸಕ ಎಂ.ಶಿವಣ್ಣ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದು, ಕ್ಷೇತ್ರದ ಪ್ರತಿ ಹಳ್ಳಿ, ಹಳ್ಳಿಯೂ ಶಿವಣ್ಣಗೆ ಪರಿಚಿತವಾಗಿದೆ. ಇನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳು ಶ್ರೀರಕ್ಷೆ ಆಗುವುದರಲ್ಲೂ ಯಾವುದೇ ಅನುಮಾನವಿಲ್ಲ. ಬಿಜೆಪಿ ಸಹ ಪ್ರಾಬಲ್ಯ ಹೊಂದಿದ್ದು, ಒಳ್ಳೆಯ ಫೈಟ್ ನೀಡುವ ಕ್ಷೇತ್ರ ವಾಗಿದ್ದರು. ಅಭ್ಯರ್ಥಿ ಆಯ್ಕೆಯ ಗೊದಲದಿಂದ ಹಿನ್ನಡೆ ಸಾಧಿಸಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ ನೀಡಬಹುದು.

ರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಆನೇಕಲ್ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ, ಮುಸ್ಲಿಂ ಹಾಗೂ ಕುರುಬ ಸಮುದಾಯದ ಮತಗಳು ಹೆಚ್ಚಿರುವುದರಿಂದ ಕಾಂಗ್ರೆಸ್ ಪರ ಜನ ಒಲವು ಹೊಂದಿದ್ದಾರೆ.

ಆನೇಕಲ್ ಕ್ಷೇತ್ರದ ಆಕಾಂಕ್ಷಿಗಳು ಯಾರು.?
ಆನೇಕಲ್ ಆಕಾಂಕ್ಷಿಗಳನ್ನೂ ನೋಡುವುದಾದರೆ ಸತತ 3 ಬಾರಿ ಗೆದ್ದಿರುವ ಎಂ. ಶಿವಣ್ಣ ಕಾಂಗ್ರೆಸ್ ನಿಂದ ಸ್ಪರ್ಧಿಸಿದರೆ, ಬಿಜೆಪಿಯಿಂದ ಹುಲ್ಲಳ್ಳಿ ಶ್ರೀನಿವಾಸ್, ಸಂದೀಪ್ ಮತ್ತು ಜೆಡಿಎಸ್ ನಿಂದ ಕೆ.ಪಿ. ರಾಜು ಆಕಾಂಕ್ಷಿಗಳಾಗಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • BeFunky collage (34)
    ಕಾಂಗ್ರೆಸ್ ಹೈಕಮಾಂಡ್‌‌‌‌ಗೆ ಸವಾಲಾಗಿದೆ ಕೇರಳ ಸಿಎಂ ಆಯ್ಕೆ..!
    May 13, 2026 | 0
  • BeFunky collage (22)
    ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!
    May 12, 2026 | 0
  • BeFunky collage (19)
    ಮತ್ತೆ ಅಚ್ಚರಿ ನಿರ್ಧಾರ ಕೈಗೊಂಡು ಎಲ್ಲರ ಹುಬ್ಬೇರಿಸಿದ ತಮಿಳುನಾಡು ಸಿಎಂ ವಿಜಯ್..!
    May 12, 2026 | 0
  • AI image
    ಕೇರಳ ಸಿಎಂ ಯಾರು..? ಕಾಂಗ್ರೆಸ್‌‌‌‌ಗೆ ಕಗ್ಗಂಟಾಗಿದೆ ಈ 5 ಸವಾಲು..!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version