• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಐಎಎಸ್ ರವಿ ಸಾವಿನ ಬಗ್ಗೆ ಕೆಲ ರಹಸ್ಯ ಬಿಚ್ಚಿಟ್ಟ: ಎಸ್.ಕೆ.ಉಮೇಶ್‌

admin by admin
April 6, 2025 - 12:23 pm
in ಜಿಲ್ಲಾ ಸುದ್ದಿಗಳು, ಸಂದರ್ಶನ
0 0
0
Untitled design 2025 04 06t120810.922

ದಕ್ಷ ಐಎಎಸ್‌ ಅಧಿಕಾರಿ ಎಂದು ಕರೆಸಿಕೊಂಡಿದ್ದ ಡಿ.ಕೆ.ರವಿ ಅವರು ರಾಜ್ಯದ ಮನೆಮಾತಾಗಿದ್ದರು. ಆದರೆ ದಿಢೀರನೆ ಅವರ ಸಾವಿನ ವಿಚಾರ ತಿಳಿದು ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು.

ಹೌದು 2015ರ ಮಾರ್ಚ್ 16ರಂದು ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವಿ ಅವರ ಮೃತದೇಹ ಪತ್ತೆಯಾಗಿತ್ತು. ಸೇವೆಯಲ್ಲಿರುವಾಗಲೇ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಬಳಿಕ ಇದನ್ನು ಕೆಲವರು ಆತ್ಮಹತ್ಯೆ ಎಂದು ಕರೆದರೆ, ಹಲವರು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಪ್ರಕರಣ ಮುಗಿದು ಹತ್ತು ವರ್ಷಗಳು ಕಳೆದಿವೆಯಾದರೂ, ಇದೀಗ ರವಿ ಅವರ ಸಾವಿನ ವಿಚಾರದ ಕುರಿತು ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ADVERTISEMENT
ADVERTISEMENT

ರವಿ ಸಾವಿನ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಅದು ಆತ್ಮಹತ್ಯೆ ಎಂದು ದೃಢಪಡಿಸಿತ್ತು. ಆದರೂ ಡಿ.ಕೆ.ಡಿಕೆ ರವಿ ಅವರ ಸಾವಿನ ಸುತ್ತ ಅನೇಕ ಅನುಮಾನದ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ರವಿ ಅವರ ಸಾವಿನ ವಿಚಾರವಾಗಿ ಹಿರಿಯ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಎಸ್.ಕೆ.ಉಮೇಶ್‌ ಅವರು “ರಾಜೇಶ್‌ ರಿವೀಲ್ಸ್‌” ಯುಟ್ಯೂಬ್‌ ಚಾನಲ್‌ನ ಸಂದರ್ಶನದಲ್ಲಿ ಕೆಲ ಅಚ್ಚರಿ ಸಂಗತಿಗಳನ್ನು ಹೇಳಿಕೊಂಡಿದ್ದಾರೆ.

ಕೆಲವು ಸಾವುಗಳು ಜನರಿಗೆ ತೃಪ್ತಿ ತರುವುದಿಲ್ಲ. ಜನರ ಮನಸ್ಸಿನಲ್ಲಿ ಏನೇನೋ ಆಲೋಚನೆಗಳು ಇರುತ್ತವೆ. ಆದರೆ ಆ ಆಲೋಚನೆಗಳಿಗೆ ತಕ್ಕಂತೆ ಏನೂ ನಡೆಯುವುದಿಲ್ಲ. ಏಕೆಂದರೆ ಈಗಿನ ಸೈನ್ಸ್‌ ತುಂಬಾ ಅಡ್ವಾನ್ಸ್ಡ್‌ ಆಗಿದೆ. ಈ ಮನುಷ್ಯ ತಾನೇ ನೇಣು ಹಾಕಿಕೊಂಡಿದ್ದಾನೆ ಅಥವಾ ಈ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆ ನಡೆಸುವಾಗಲೇ ನೂರಕ್ಕೆ ನೂರರಷ್ಟು ಖಚಿತವಾಗಿ ತಿಳಿಯುತ್ತದೆ. ನಾವು ಇಂತಹ ನೂರಾರು ಮೃತದೇಹಗಳನ್ನು ನೋಡಿರುವುದರಿಂದ ಚೆನ್ನಾಗಿ ತಿಳಿದಿರುತ್ತೆ. ಆದ್ರೆ ನಾವು ಡಾಕ್ಟರ್‌ ಅಲ್ಲದ ಕಾರಣ ಏನನ್ನೂ ಮಾತನಾಡೋಕೆ ಹೋಗಲ್ಲ’ ಎಂದು ಎಸ್.ಕೆ.ಉಮೇಶ್‌ ಅವರು ಸಂದರ್ಶನದಲ್ಲಿ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 01 11T232513.597

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

by ಶ್ರೀದೇವಿ ಬಿ. ವೈ
January 11, 2026 - 11:27 pm
0

BeFunky collage 2026 01 11T231431.597

ಸೀಬೆ ಹಣ್ಣು ಸಿಪ್ಪೆ ತೆಗೆದು ತಿಂತೀರಾ? ಹಾಗಾದ್ರೆ ಈ ಸ್ಟೋರಿ

by ಶ್ರೀದೇವಿ ಬಿ. ವೈ
January 11, 2026 - 11:15 pm
0

BeFunky collage 2026 01 11T225257.396

ಸ್ಟ್ರಾಂಗ್ ಸ್ಪರ್ಧಿ ರಾಶಿಕಾ ಶೆಟ್ಟಿ ಬಿಗ್ ಬಾಸ್‌ನಿಂದ ಔಟ್!

by ಶ್ರೀದೇವಿ ಬಿ. ವೈ
January 11, 2026 - 10:53 pm
0

BeFunky collage 2026 01 11T222552.876

IND vs NZ: ಏಕಪಕ್ಷೀಯ ಗೆಲುವನ್ನು ರೋಚಕಗೊಳಿಸಿ ಜಯಿಸಿದ ಟೀಂ ಇಂಡಿಯಾ!

by ಶ್ರೀದೇವಿ ಬಿ. ವೈ
January 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T204921.197
    ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!
    January 11, 2026 | 0
  • BeFunky collage 2026 01 11T174243.546
    ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version