• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸ್ಮಾರ್ಟ್ ಮೀಟರ್ ದಂದೆ ಆಯ್ತು: ಈಗ ಅಕ್ರಮ ಕಟ್ಟಡಗಳಿಂದ ಲೂಟಿ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 10:13 pm
in ಕರ್ನಾಟಕ
0 0
0
Film 2025 04 06t204758.366
  • ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಆದೇಶ…!
  • 2024 ರ ಸುಪ್ರೀಂ ಕೋರ್ಟ್ ಆದೇಶವನ್ನ ಉಲ್ಲೇಖಿಸಿ ಹೊಸ ಸುತ್ತೋಲೆ…!
  • ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ ಗಳು ಈ ಆದೇಶವನ್ನ ಪಾಲಿಸುವಂತೆ ಉಲ್ಲೇಖ…!

ತಮ್ಮ ಇಲಾಖೆಯಲ್ಲಿ ಯಾವುದೇ ಮುಂಜಾಗ್ರತೆ ಇಲ್ಲದೆ ಸಿಬ್ಬಂದಿಗಳು ಸಾಯ್ತಿದ್ರು. ಸಾರ್ವಜನಿಕರಿಗೆ ತೊಂದರೆ ಆಗ್ತಿದ್ರು. ಲೋಡ್ ಶೆಡ್ಡಿಂಗ್ ನಿಂದ ರೈತರು ಸಂಕಷ್ಟವಾಗುತ್ತಿದ್ರು. ಯಾವುದೇ ತಲೆಕೆಡೆಸಿ ಕೊಳ್ತಿಲ್ಲ. ಆದ್ರೆ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕೋಟ್ಯಾಂತರ ಜನರಿಗೆ ಶಾಕ್ ಕೊಡೋಕೆ ಇಂದನ ಇಲಾಖೆ ಮುಂದಾಗಿದೆ.

ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದಿದ್ದರೆ ವಿದ್ಯುತ್‌ ಸಂಪರ್ಕ ನೀಡಬಾರದು ಎಂದು ಸುಪ್ರೀಂಕೋರ್ಟ್​ ತೀರ್ಪನ್ನು ಉಲ್ಲೇಖಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೊರಡಿಸಿರುವ ಆದೇಶವನ್ನು ಪಾಲಿಸುವ ಕುರಿತಾಗಿ ಬೆಸ್ಕಾಂ ಅಧಿಕೃತ ನೋಟಿಫಿಕೇಶನ್​ ಒಂದನ್ನ ಈಗ  ಹೊರಡಿಸಿದೆ.

RelatedPosts

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

ADVERTISEMENT
ADVERTISEMENT

ಇದು ಕೇವಲ ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಅನ್ವಯವಾಗದೇ ರಾಜ್ಯದ ಎಲ್ ಎಸ್ಕಾಂಗಳು ಪಾಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ ತನ್ನ 2024ರ ಡಿ.17ರ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆದೇಶ ಮಾಡಿದೆ. ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ (ಮೈಸೂರು), ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸರಬರಾಜು ಸಹಕಾರ ಸೊಸೈಟಿ ಸೇರಿ ಆರೂ ಎಸ್ಕಾಂಗಳು ಒಸಿ ಪ್ರಮಾಣಪತ್ರ ಇಲ್ಲದಿದ್ದರೆ ವಿದ್ಯುತ್‌ ಸಂಪರ್ಕ ನೀಡಬಾರದು. ಈ ಬಗ್ಗೆ ಸುಪ್ರೀಂ ಕೋರ್ಟ್‌ ಹೊರಡಿಸಿರುವ ಎಲ್ಲಾ ನಿಯಮಗಳನ್ನು ಸ್ಪಷ್ಟವಾಗಿ ಎಸ್ಕಾಂಗಳು ಪಾಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಹಿಂದೆ 2016 ರಲ್ಲೇ ಬೆಸ್ಕಾಂ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡಕ್ಕೆ ವಿದ್ಯುತ್‌ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪತ್ರ ಕಡ್ಡಾಯ ಮಾಡಲಾಗಿತ್ತು. ಬಿಬಿಎಂಪಿಯು ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿರ್ಮಾಣ ಮಾಡಿರುವವರಿಗೆ ಅಥವಾ ಮಂಜೂರಾದ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರಿಗೆ ಸ್ವಾಧೀನಾನುಭವ ಪತ್ರ ನೀಡಿರಲಿಲ್ಲ. ಇದರಿಂದ 3 ಸಾವಿರಕ್ಕೂ ಹೆಚ್ಚು ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ದೊರೆತಿರಲಿಲ್ಲ.

2022ರಲ್ಲಿ ನಗರಾಭಿವೃದ್ಧಿ ಇಲಾಖೆ ಈ ನಿಯಮ ಸಡಿಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ದಾಖಲೆ ಇದ್ದರೆ ಸಾಕು ಎಂದು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್‌ ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಹಾಗೂ ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ವಿದ್ಯುತ್‌, ಕುಡಿಯುವ ನೀರು, ಒಳಚರಂಡಿ ಸಂಪರ್ಕ ನೀಡುತ್ತಿರುವ ಬಗ್ಗೆ ಬಿಬಿಎಂಪಿ ಸರ್ವೆ ನಡೆಸಿದ್ದು ಅಕ್ರಮ ಕಟ್ಟಡಗಳ ಪಟ್ಟಿ ಸಿದ್ದ ಗೊಳಿಸಿದೆ.

ಸುಪ್ರೀಂಕೋರ್ಟ್‌ ಹೇಳಿರುವುದೇನು ಅಂತ ನೋಡೋದಾದ್ರೆ…!?

  • ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವಂತಿಲ್ಲ.
  • ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಮಾಣ ಆಗುತ್ತಿರುವ ಕಟ್ಟಡವನ್ನು ನಿರಂತವಾಗಿ ಪರಿಶೀಲನೆ ನಡೆಸಬೇಕು.
  • ಯಾವುದೇ ನಕ್ಷೆ ಉಲ್ಲಂಘನೆ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
  • ಕಟ್ಟಡ ನಿರ್ಮಾಣ ಸ್ಥಳದಲ್ಲಿ ನಕ್ಷೆ ಮಂಜೂರಾತಿ ಪ್ರತಿಯೊಂದನ್ನು ಪ್ರದರ್ಶಿಸಬೇಕು.
  • ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಬಳಿಕವಷ್ಟೇ ಸ್ವಾಧೀನಾನುಭವ ಪತ್ರ ವಿತರಣೆ ಮಾಡಬೇಕು.
  • ಒಂದೊಮ್ಮೆ ನಕ್ಷೆ ಮಂಜೂರಾತಿ ನಿಯಮ ಉಲ್ಲಂಘಿಸಿ ನಿರ್ಮಾಣ ಆಗಿದ್ದರೆ ಕ್ರಮ ಕೈಗೊಳ್ಳಬೇಕು.
  • ಜತೆಗೆ ಮುಖ್ಯವಾಗಿ ‘ಒಸಿ’ ವಿತರಣೆ ಬಳಿಕವಷ್ಟೇ ನೀರಿನ ಸಂಪರ್ಕ, ವಿದ್ಯುತ್‌ ಸಂಪರ್ಕ, ಒಳಚರಂಡಿ ಸಂಪರ್ಕ ಕಲ್ಪಿಸಬೇಕು.

ಬಿಬಿಎಂಪಿ ಹಾಗೂ ಬೆಸ್ಕಾಂ ಹೊಸ ಮನೆ ಕಡೋರಿಗೆ ಶಾಕ್ ನೀಡಿದ್ದು, ಅಪ್ಪಿ ತಪ್ಪಿ ಎನಾದ್ರೂ ಒಸಿ ಜಾಗದಲ್ಲಿ ಮನೆ ಕಟ್ಟಿದ್ರೆ ಕತ್ತಲಲ್ಲೆ ಕಳೆಯಬೇಕಾಗೊದಂತು ಪಕ್ಕಾ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T190654.691

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

by ಶಾಲಿನಿ ಕೆ. ಡಿ
April 26, 2026 - 9:10 pm
0

Untitled design 2026 04 26T185615.185

KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ

by ಶಾಲಿನಿ ಕೆ. ಡಿ
April 26, 2026 - 8:10 pm
0

Untitled design 2026 04 26T184523.658

ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!

by ಶಾಲಿನಿ ಕೆ. ಡಿ
April 26, 2026 - 7:30 pm
0

Untitled design 2026 04 26T183139.220

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

by ಶಾಲಿನಿ ಕೆ. ಡಿ
April 26, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T181720.520
    ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
    April 26, 2026 | 0
  • Untitled design 2026 04 26T171208.709
    ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ
    April 26, 2026 | 0
  • Untitled design 2026 04 26T165820.333
    ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ
    April 26, 2026 | 0
  • Untitled design 2026 04 26T144550.414
    ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ
    April 26, 2026 | 0
  • Untitled design 2026 04 26T134337.695
    ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವು: ಪ್ರಕರಣ ದಾಖಲು
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version