• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್

ತರುಣ್ ಸುಧೀರ್, ರಾಜು ಗೌಡ ಹಾಗೂ ದಯಾನಂದ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 6, 2025 - 11:31 pm
in ಸಿನಿಮಾ
0 0
0
Film 2025 04 06t225502.075

ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಚಿತ್ರ “ಬಂಡೆ ಸಾಹೇಬ್”. ಇತ್ತೀಚೆಗೆ ಈ ಚಿತ್ರದ ಟೀಸರ್ ಅನಾವರಣ ಸಮಾರಂಭ ನಡೆಯಿತು. ನಟ ಶರಣ್ ಈ ಚಿತ್ರದ ಟೀಸರ್ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಅಪ್ಪು ಅವರಿಗಾಗಿ ಚಿತ್ರತಂಡ ಹಾಡೊಂದನ್ನು ಅರ್ಪಿಸಿದೆ.‌ ಈ ಹಾಡನ್ನು ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ‌ ರಾಜು ಗೌಡ ಬಿಡುಗಡೆ ಮಾಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಈ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೊದಲು ತಂಡಕ್ಕೆ ಅಭಿನಂದನೆ ಸಲ್ಲಿಸಬೇಕು. ಟೀಸರ್ ನಲ್ಲೇ ಇನ್ನೂ ಏನೋ ಇದೆ ಅನ್ನುವಷ್ಟರಲ್ಲೇ ಟೀಸರ್ ಮುಗಿದು ಹೋಗಿರುತ್ತದೆ. ಈ ವಿಷಯಕ್ಕೆ ನಿಜಕ್ಕೂ ನಿರ್ದೇಶಕರನ್ನು ಶ್ಲಾಘಿಸಬೇಕು. ಸಂತೋಷ್ ರಾಮ್ ಅವರ ನಟನೆ ಕೂಡ ಚೆನ್ನಾಗಿದೆ. ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ಈ ಸಿನಿಮಾವನ್ನು ನಾನು ಕೂಡ ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದರು ನಟ ಶರಣ್.

RelatedPosts

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ADVERTISEMENT
ADVERTISEMENT

Whatsapp image 2025 04 06 at 10.00.52 pm

ಅಪ್ಪು ಅವರಿಗೆ ಅರ್ಪಣೆಯಾದ ಗೀತೆ ಹೃದಯಕ್ಕೆ ಹತ್ತಿರವಾಯಿತು. ಟೀಸರ್ ಅಂತು ಟೀಸರ್ ಗೆ ಟೀಸರ್ ಇದ್ದ ಹಾಗೆ ಇದೆ. ಇಂತಹ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಅಭಿನಂದನೆಗಳು. ಇನ್ನೂ, ಎಸ್ ಪಿ ಸಾಂಗ್ಲಿಯಾನ ಸಿನಿಮಾ ನೋಡಿದಾಗ ಶಂಕರ್ ನಾಗ್ ಅವರು‌ ಸಾಂಗ್ಲಿಯಾನ ಅವರ ಹಾಗೆ ಕಂಡರು. ಈಗ ಈ ಚಿತ್ರದ ನಾಯಕ ಸಂತೋಷ್ ರಾಮ್ ಅವರನ್ನು ನೋಡಿದಾಗ ಮಲ್ಲಿಕಾರ್ಜುನ ಬಂಡೆ ಅವರನ್ನೇ ನೋಡಿದ ಹಾಗೆ ಆಗುತ್ತಿದೆ ಎಂದರು ನಿರ್ದೇಶಕ ತರುಣ್ ಸುಧೀರ್.

Whatsapp image 2025 04 06 at 10.00.51 pm (1)

ನಿರ್ಮಾಪಕ ಗೋಪ್ಪಣ್ಣ ದೊಡ್ಮನಿ ಅವರು ನನ್ನ ಹಿರಿಯ ಸಹೋದರ ಇದ್ದಂತೆ. ಮೊದಲು ಅವರು ಸಿನಿಮಾ ಮಾಡುತ್ತೇನೆ ಎಂದಾಗ ಬೇಡ ಅಂದಿದ್ದೆ. ಈಗ ಅವರು ನಿರ್ಮಿಸಿರುವ ಮಲ್ಲಿಕಾರ್ಜುನ ಬಂಡೆ ಅವರ ಕುರಿತಾದ ಈ ಚಿತ್ರದ ಟೀಸರ್ ನೋಡಿ ಅವರು ಒಳ್ಳೆಯ ನಿರ್ಧಾರ ಮಾಡಿದ್ದಾರೆ‌ ಅನಿಸಿತು. ನಾವು ಮಲ್ಲಿಕಾರ್ಜುನ ಬಂಡೆ ಅವರನ್ನು ಹತ್ತಿರದಿಂದ ನೋಡಿದ್ದೇವೆ. ಈಗ ಸಂತೋಷ್ ರಾಮ್ ಅವರ ಅಭಿನಯ ನೋಡಿದಾಗ ಮಲ್ಲಿಕಾರ್ಜುನ ಬಂಡೆ ಅವರೆ ನೆನಪಾದರು. ದಕ್ಷ ಪೊಲೀಸ್ ಅಧಿಕಾರಿಯೊಬ್ಬರ ಕುರಿತಾದ ಈ ಚಿತ್ರವನ್ನು ಹೆಚ್ಚಿನ ಜನರು ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಶಾಸಕ ರಾಜು ಗೌಡ.

Whatsapp image 2025 04 06 at 10.00.50 pm

ಡಿ.ಎಸ್ ಮ್ಯಾಕ್ಸ್ ನ‌ ದಯಾನಂದ್ ಅವರು ಮಾತನಾಡಿ ನಿರ್ಮಾಪಕರು ಹಾಕಿದ ದುಡ್ಡಿಗೆ ಈ ಚಿತ್ರದಿಂದ ಹೆಚ್ಚು ಲಾಭ ಬರಲಿ ಎಂದು ಹಾರೈಸಿದರು.

ನಿರ್ಮಾಪಕರು ನನ್ನ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ನೈಜಘಟನೆ ಆಧಾರಿತ ಚಿತ್ರವನ್ನು ನಿರ್ದೇಶಿಸುವುದು ಸುಲಭವಲ್ಲ ಅನಿಸಿತು. ನಂತರ‌ ಕಥೆ ಇಷ್ಟವಾಗಿ ನಿರ್ದೇಶನಕ್ಕೆ ಮುಂದಾದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಚಿತ್ರೀಕರಣ‌ ಹಾಗೂ ನಂತರದ ಕಾರ್ಯಗಳು ಮುಕ್ತಾಯವಾಗಿರುವ ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಎಂದರು ನಿರ್ದೇಶಕ ಚಿನ್ಮಯ್ ರಾಮ್.

Whatsapp image 2025 04 06 at 10.00.53 pm

ನಿರ್ಮಾಪಕ ಗೋಪಣ್ಣ ದೊಡ್ಮನಿ ಅವರ ಪುತ್ರಿ ಗೀತಾ ಅವರು ಮಾತನಾಡಿ, ನಮ್ಮ ಕುಟುಂಬದವರು ಮಲ್ಲಿಕಾರ್ಜುನ ಬಂಡೆ ಅವರ ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇವೆ. ಹುತಾತ್ಮ ಪಿ.ಎಸ್.ಐ ಅವರ ಕಾರ್ಯವೈಖರಿಯನ್ನು ಎಲ್ಲರಿಗೂ ತಿಳಿಸುವ ಸಲುವಾಗಿ ನಮ್ಮ ತಂದೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಎಂದರು.

ನಾನು ಹಾಗೂ ವೀರಣ್ಣ ಕೊರಳ್ಳಿ ಅವರು ಗುಲ್ಬರ್ಗದಲ್ಲೇ ಎರಡು ತಿಂಗಳು ಇದ್ದು, ಮಲ್ಲಿಕಾರ್ಜುನ ಬಂಡೆ ಅವರ ಒಡನಾಡಿಗಳನ್ನು ಸಂಪರ್ಕ ಮಾಡಿದ್ದೆವು. ಆನಂತರ ಕಥೆ ಮೆಚ್ಚಿಕೊಂಡ ಗೋಪಣ್ಣ ದೊಡ್ಮನಿ ಅವರು ನಿರ್ಮಾಣಕ್ಕೆ ಮುಂದಾದರು. “ಪಂಟ್ರು” ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ನಾನು ಈ ಚಿತ್ರದಲ್ಲಿ ಮಲ್ಲಿಕಾರ್ಜುನ ಬಂಡೆ ಅವರ ಪಾತ್ರದಲ್ಲಿ ಅಭಿನಯಿಸಿರುವುದಾಗಿ ಹೇಳಿದರು.

Whatsapp image 2025 04 06 at 10.00.54 pm

ನಾಯಕಿ ಕಾವ್ಯ ಭಾರದ್ವಾಜ್, ನಟ ಫರ್ವೆಜ್ ಸಿಂಹ, ಛಾಯಾಗ್ರಾಹಕ ಮುಂಜಾನೆ ಮಂಜು, ಸಂಗೀತ ನಿರ್ದೇಶಕ ಎಂ.ಎಸ್ ತ್ಯಾಗರಾಜ್, ಸಂಕಲನಕಾರ ಶೇಷಾಚಲ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅಲೆಕ್ಸಾ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಮಲ್ಲಿಗೆ ಸಿನಿ ಕಂಬೈನ್ಸ್ ಲಾಂಛನದಲ್ಲಿ ಗೋಪಣ್ಣ ದೊಡ್ಮನಿ, ಕಮಲ ದೊಡ್ಮನಿ ಹಾಗೂ ಮಾಲ ವಿ ಕೊರಳ್ಳಿ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ವೀರಣ್ಣ ಕೊರಳ್ಳಿ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

Untitled design 2026 03 19T084614.725

ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ

by ಶಾಲಿನಿ ಕೆ. ಡಿ
March 19, 2026 - 8:47 am
0

Untitled design 2026 03 19T075109.543

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
March 19, 2026 - 7:54 am
0

Untitled design 2025 12 04T071408.916

ಯುಗಾದಿ ಹಬ್ಬದ ದಿನ ಯಾವ ಜನ್ಮಸಂಖ್ಯೆಯವರಿಗೆ ಸಿಗಲಿದೆ ದೈವಾನುಗ್ರಹ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
March 19, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • ನೋರಾ
    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ
    March 18, 2026 | 0
  • Untitled design 2026 03 18T182416.670
    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
    March 18, 2026 | 0
  • Untitled design 2026 03 18T170909.919
    ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್
    March 18, 2026 | 0
  • Untitled design 2026 03 18T160427.721
    ರಶ್ಮಿಕಾ ದೇವರಕೊಂಡ ಮನೆಯಲ್ಲಿ ಮತ್ತೊಂದು ಶುಭಕಾರ್ಯ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version