• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿ.ಕೆ ಶಿವಕುಮಾರ್

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 14, 2025 - 3:50 pm
in Flash News, ಕರ್ನಾಟಕ
0 0
0
Untitled design (89)

ಬೆಂಗಳೂರು: “ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು.

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

“ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ” ಎಂದು ತಿಳಿಸಿದರು.

“ನಿಮ್ಮ, ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್ಎಂಇಗಳು ದೊಡ್ಡ ಶಕ್ತಿ ತುಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್ ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು” ಎಂದರು.

“ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ” ಎಂದು ಭರವಸೆ ನೀಡಿದರು.

“ಸಚಿವ ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ” ಎಂದು ತಿಳಿಸಿದರು.

“ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (7)

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

by ಕವಿತಾ
August 25, 2026 - 6:26 pm
0

ಯಶ್ (6)

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

by ಕವಿತಾ
August 25, 2026 - 5:55 pm
0

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಯಶ್ (4)

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by ಕವಿತಾ
August 25, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version