• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಿಕ್ಷಾ ಚಾಲಕ’ ಚಿತ್ರದ ಟೀಸರ್ ಆಡಿಯೋ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2025 - 6:01 pm
in ಸಿನಿಮಾ
0 0
0
Untitled design 2025 04 08t175651.641

ಆಟೋ ಚಾಲಕರ ವೈಯಕ್ತಿಕ ಜೀವನ, ನೋವು ನಲಿವನ್ನು ಅನೇಕ ಚಲನಚಿತ್ರಗಳ ಮೂಲಕ ತೆರೆದಿಡಲಾಗಿದೆ‌. ಇದೀಗ ಅಂಥದ್ದೇ ಮತ್ತೊಂದು ಸಿನಿಮಾ ನಿರ್ಮಾಣವಾಗಿ, ಬಿಡುಗಡೆಗೆ ಸಿದ್ದವಾಗಿದೆ. ಆ ಚಿತ್ರದ ಹೆಸರು ರಿಕ್ಷಾಚಾಲಕ. ಈ ಚಿತ್ರದ ಆಡಿಯೋ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ಗೀಚೆಗೆ ನಡೆಯಿತು. ಯುವನಟ ಚಿರಂತ್ ಈ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿದ್ದಾರೆ. ಹಾಡು, ಟೀಸರ್‌ನಲ್ಲಿ ಚಿರಂತ್ ಪರ್ಫಾರ್ಮನ್ಸ್ ನೋಡಿದರೆ ಪಕ್ಕಾ ತರಬೇತಿ ತೆಗೆದುಕೊಂಡೇ ಬಂದಿದ್ದಾರೆ ಎನಿಸುತ್ತದೆ, ಇವರ ಸಹೋದರ ಆಯುಷ್ ಶಶಿಕುಮಾರ್ ಅವರೇ ಚಿತ್ರವನ್ನು ನಿರ್ದೇಶಿಸಿದ್ದಾರೆ.‌ ಇವರಿಬ್ಬರ ತಾಯಿ ಶರಾವತಿ ಶಶಿಕುಮಾರ್ ಅವರು ಚಿತ್ರವನ್ನು ನಿರ್ಮಿಸಿದ್ದಾರೆ.

RelatedPosts

ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!

‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್

ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್

ಸುಮನ್ ರಂಗನಾಥ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು

ADVERTISEMENT
ADVERTISEMENT

ಟೀಸರ್ ಬಿಡುಗಡೆ ನಂತರ ಮಾತನಾಡಿದ ಚಿರಂತ್, 20-22ರಲ್ಲಿ ಲಾಕ್ಡೌನ್ ಆದಾಗ ಆಟೋ ಡ್ರೈವರ್‌ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನು ಕಣ್ಣಾರೆ ಕಂಡಿದ್ದ ಆಯುಷ್, ಅದೇ ಕಥೆಯನ್ನು ಈಗ ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ, ಒಳ್ಳೇ ಆಟೋ ಚಾಲಕನೊಬ್ಬ ಸಮಾಜದಲ್ಲಿ ಏನೆಲ್ಲ ಕಷ್ಟ ಎದುರಿಸುತ್ತಾನೆ, ಆಟೋ ಟ್ರೈವರ್‌ಗಿರುವ ಕಷ್ಟವೇನು ಅಂತ ಈ ಸಿನಿಮಾದಲ್ಲಿ ತೋರಿಸಿದ್ದೇವೆ, ಮೈಸೂರು, ವರುಣಾ, ಕೆಆರ್.ನಗರ, ಸಾಲಿಗ್ರಾಮ ಹಾಗೂ ಮುರುಡೇಶ್ವರದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ, ನಮ್ಮ ತಂದೆಯವರು ಡ್ಯಾನ್ಸ್ ಮಾಸ್ಟರ್ ಆಗಿದ್ದು, ಅವರನ್ನೇ ನೋಡಿಯೇ ನಾನು ಡಾನ್ಸ್ ಕಲಿತಿರುವುದು, ಇಡೀ ಸಿನಿಮಾವನ್ನು ಪುನೀತ್ ರಾಜ್‌ಕುಮಾರ್ ಅವರಿಗೆ ಅರ್ಪಿಸಿದ್ದೇವೆ ಎಂದರು.

ನಿರ್ದೇಶಕ ಆಯುಷ್ ಶಶಿಕುಮಾರ್ ಮಾತನಾಡಿ, ಚಿಕ್ಕ ವಯಸ್ಸಿನಿಂದ ತಂದೆಯವರು ನನ್ನನ್ನು ಶೂಟಿಂಗ್ ಇದ್ದಾಗ ಕರೆದುಕೊಂಡು ಹೋಗ್ತಾ ಇದ್ರು. ಅಲ್ಲಿ ಡಿಫರೆಂಟ್ ಡ್ಯಾನಿ ಅವರೂ ಬರ್ತಾ ಇದ್ರು. ಎಷ್ಟೋ ಸಲ ಸ್ಕೂಲ್‌ಗೆ ರಜೆ ಹಾಕಿ ಶೂಟಿಂಗ್ ಹೋಗ್ತಾ ಇದ್ದೆ. ಹಾಗೇ ಸಿನಿಮಾದ ಮೇಲಿನ ಆಸಕ್ತಿ ಬೆಳೆಯುತ್ತಾ ಬಂತು. ಎಲ್ಲ ಪಾತ್ರಗಳಿಗೂ ಆಡಿಷನ್ ಮೂಲಕ ಆಯ್ಕೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಐದು ಹಾಡುಗಳಿದ್ದು ವೇದಾಂತ್ ಅತಿಶಯ್ ಜೈನ್ ಅವರ ಸಂಗೀತವಿದೆ. ಇದೊಂದು ಆಕ್ಷನ್ ಫ್ಯಾಮಿಲಿ ಡ್ರಾಮಾ ಕಥೆಯಾಗಿದ್ದು ಈಗಾಗಲೇ ಚಿತ್ರಕ್ಕೆ ಸೆನ್ಸಾರ್‌ನಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಶೀಘ್ರದಲ್ಲಿಯೇ ರಿಲೀಸ್ ಮಾಡುತ್ತೇವೆ ಎಂದು ಹೇಳಿದರು.

ಕಥೆ, ಸಾಹಿತ್ಯ ಬರೆದಿರುವ ಶಶಿ ಆರಕ್ಷಕ್ ಅವರು ನೃತ್ಯನಿರ್ದೇಶಕರೂ ಹೌದು. ಈ ಬಗ್ಗೆ ಮಾತನಾಡುತ್ತಾ, ನಿರ್ದೇಶನ ಮಾಡಿರುವ ಆಯುಷ್ ನನ್ನ ದೊಡ್ಡ ಮಗ, ಚಿರಂತ್ ನನ್ನ ಚಿಕ್ಕ ಮಗ, ನಿರ್ಮಾಣ ಮಾಡಿರೋದು ನನ್ನ ಹೆಂಡತಿ. ಹೊಸಬರಿಗೆ ಸಿನಿಮಾ ಮಾಡಲು ಯಾರೂ ಮುಂದೆ ಬರಲಿಲ್ಲ. ಹಾಗಾಗಿ ನಾವೇ ಸೇರಿ ಸಿನಿಮಾ ಮಾಡಿದ್ದೀವಿ. ನಮ್ಮ ಮಕ್ಕಳಿಗೆ ಮೊದಲಿನಿಂದನೂ ಸಿನಿಮಾದ ಮೇಲೆ ಆಸಕ್ತಿ ಇತ್ತು. ನಾನು ನೃತ್ಯಪಟುವಾಗಿದ್ದರಿಂದ ಸಿನಿಮಾ ಬಗ್ಗೆ ಸ್ವಲ್ಪ ಗೊತ್ತಿತ್ತು, ಪುನೀತ್ ಅವರ ಹೆಸರಲ್ಲಿ, ಶಂಕರ್‌ನಾಗ್ ಅವರ ನೆನಪಲ್ಲಿ ಈ ಸಿನಿಮಾ ಮಾಡಿದ್ದೇವೆ ಎಂದು ಹೇಳಿದರು.

ಚಿತ್ರದ ನಿರ್ಮಾಪಕಿ ಶರಾವತಿ ಶಶಿಕುಮಾರ್ ಮಾತನಾಡಿ, ಕಥೆ ಇಷ್ಟ ಆಯ್ತು. ಹಾಗಾಗಿ ನಿರ್ಮಾಣಕ್ಕೆ ಒಪ್ಪಿಕೊಂಡೆ. ನಾಯಕ, ನಿರ್ದೇಶಕ ಇಬ್ಬರೂ ನನ್ನ ಮಕ್ಕಳೆ. ಮಕ್ಕಳ ಕನಸು ಒಂದು ಕಡೆಯಾದರೆ, ಸಿನಿಮಾದ ಕಥೆಯೇ ಇಂಟ್ರೆಸ್ಟಿಂಗ್ ಆಗಿದೆ ಎಂದು ಹೇಳಿದರು. ಧರ್ಮಾಚಾರಿ ಅವರ ಸಹ ನಿರ್ಮಾಣ, ವಂಶಿ ಅವರ ಸಂಕಲನ, ಆನಂದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ, ಚಿತ್ರದ ನಾಯಕಿಯಾಗಿ ನಂದಿನಿ, ಉಳಿದಂತೆ ದರ್ಶನ್, ಬಲ ರಾಜವಾಡಿ, ಚಂದ್ರಪ್ರಭ, ಮಿಮಿಕ್ರಿ ಗೋಪಿ ಚಿತ್ರದಲ್ಲಿ ನಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

Untitled design 2026 07 25T215419.297

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

by ಶಾಲಿನಿ ಕೆ. ಡಿ
July 25, 2026 - 9:57 pm
0

Untitled design 2026 07 25T212647.411

ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

by ಶಾಲಿನಿ ಕೆ. ಡಿ
July 25, 2026 - 9:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 25T210619.428
    ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!
    July 25, 2026 | 0
  • ‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್
    ‘ಜೋ ಡರ್ ಗಯಾ ವೋ ಮರ್ ಗಯಾ’ ಸಲ್ಮಾನ್ ಕೌಂಟರ್
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (2)
    ಜನನಾಯಗನ್ ನೋಡಲು ಹೋದ ನಟಿ ಆನಂದಿಗೆ ಬಿಗ್ ಶಾಕ್
    July 25, 2026 | 0
  • Untitled design 2026 07 25T172448.627
    ಸುಮನ್ ರಂಗನಾಥ್ ವಿರುದ್ಧ ಫಿಲ್ಮ್ ಚೇಂಬರ್‌ನಲ್ಲಿ ದೂರು
    July 25, 2026 | 0
  • Untitled design 2026 07 25T163314.967
    ‘ಟಾಕ್ಸಿಕ್’ ಮೂರನೇ ರೊಮ್ಯಾಂಟಿಕ್ ಹಾಡಿಗೆ ಕೌಂಟ್‌ಡೌನ್: ಯಶ್–ಕಿಯಾರಾ ಜೋಡಿಗೆ ಮತ್ತೆ ಮ್ಯಾಜಿಕ್!
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version