• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಪಾಸ್ ಮಾಡದಿದ್ದರೆ ದೆವ್ವವಾಗಿ ಕಾಡುವೆ: ವಿದ್ಯಾರ್ಥಿ ಬೆದರಿಕೆ

admin by admin
April 8, 2025 - 7:35 pm
in ವೈರಲ್
0 0
0
Siddu stalin kcr (39)

ಕೆಲವೊಬ್ಬರು ಮೌಲ್ಯಮಾಪನ ಪ್ರತಿಯಲ್ಲಿ ವ್ಯಂಗ್ಯ ಚಿತ್ರ ಹಾಗೂ ಚಲನಚಿತ್ರ ಹಾಡು ಬರೆಯೋದನ್ನೂ ನೀವೆಲ್ಲಾ ನೋಡಿರ್ತೀರಿ. ಹೌದು ಇಲ್ಲೊಬ್ಬ ವಿದ್ಯಾರ್ಥಿ ವಿಚಿತ್ರವಾಗಿ ಬೇಡಿಕೆ ಇಟ್ಟು, ಉತ್ತರ ಪತ್ರಿಕೆಯನ್ನು ತಿದ್ದುವವರಿಗೆನೇ ಬ್ಲಾಕ್‌ಮೇಲ್ ಮಾಡಿರುವ ಘಟನೆ ಈ ವರ್ಷವೂ ಸಹ ವರದಿಯಾಗಿದೆ.

ಪರೀಕ್ಷೆಗಳಲ್ಲಿ ಪಾಸ್ ಆಗಲು ಡೌಟ್ ಇರುವಂತಹ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯಲ್ಲಿ ನಾನಾ ತರಹದ ಬರಹ ಬರೆದು ಪತ್ರಿಕೆ ಮೇಲ್ವಿಚಾರಕರನ್ನು ಮನವೋಲೈಸೋದನ್ನು ನೋಡಿದ್ದೀವಿ. ‘ಸರ್ ನನ್ನನ್ನು ದಯವಿಟ್ಟು ಪಾಸ್ ಮಾಡಿ. ನಿಮಗೆ ದೇವರು ಒಳ್ಳೆಯದು ಮಾಡಲಿ, ನಿಮ್ಮ ಹೆಸರು ಹೇಳಿ ಬದುಕುತ್ತೀನಿ’ ಅಂತೆಲ್ಲ ಬರೆದದ್ದು ಕಳೆದ ಬಾರಿ ವರದಿಯಾಗಿತ್ತು. ಕೆಲವರು ಮುಂದುವರಿದು 100, 500 ರೂಪಾಯಿಯ ನೋಟು ಇಟ್ಟು ಪಾಸ್ ಮಾಡುವಂತೆ ವಿನಮ್ರವಾಗಿ ಬೇಡಿಕೆ ಇಟ್ಟಿದ್ದೂ ನೋಡಿದ್ದೀವಿ. ಕೆಲವೊಬ್ಬರು ಮೌಲ್ಯಮಾಪನ ಪ್ರತಿಯಲ್ಲಿ ಚಲನಚಿತ್ರ ಹಾಡುಗಳನ್ನು ಬರೆಯೋದನ್ನೂ ನೋಡಿರ್ತೀರಿ.

RelatedPosts

ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ADVERTISEMENT
ADVERTISEMENT

ಆದರೆ ಇಲ್ಲೊಬ್ಬ ವಿದ್ಯಾರ್ಥಿ ವಿಚಿತ್ರವಾಗಿ ಬೇಡಿಕೆ ಇಟ್ಟು, ಉತ್ತರ ಪತ್ರಿಕೆಯನ್ನು ತಿದ್ದುವವರಿಗೆನೇ ಬ್ಲಾಕ್‌ಮೇಲ್ ಮಾಡಿರುವ ಅಪರೂಪದ ಘಟನೆ ವರದಿಯಾಗಿದೆ. ಆ ವಿದ್ಯಾರ್ಥಿ ಉತ್ತರ ಪತ್ರಿಕೆಯಲ್ಲಿ ಬರೆದ ಸಾಲುಗಳು ನಿಮ್ಮನ್ನು ಆಶ್ಚರ್ಯಗೊಳಿಸಬಹುದು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಮೌಲ್ಯಮಾಪನ ಮಾಡಿದ ಪ್ರತಿಯಲ್ಲಿ, ಒಬ್ಬರ ವಿದ್ಯಾರ್ಥಿ, ‘ಸರ್/ಮೇಡಂ, ನಾನು ನನಗೆ ತಿಳಿದಷ್ಟು ಮಾಡಿದ್ದೇನೆ, ಈಗ ನನಗೆ ಏನು ಮಾಡಬೇಕೆಂದು ತಿಳಿದಿಲ್ಲ. ದಯವಿಟ್ಟು ನನ್ನನ್ನು ಪಾಸ್ ಮಾಡಿ, ನಾನು ಪಾಸ್ ಆಗದಿದ್ದರೆ ನಮ್ಮ ಇಡೀ ಕುಟುಂಬ ಸಾಯುತ್ತದೆ, ನಂತರ ನಾವು ದೆವ್ವಗಳಾಗಿ ನಿಮ್ಮೆಲ್ಲರನ್ನು ಹೆದರಿಸಿ ಬೆದರಿಸುತ್ತೇವೆ. ನನ್ನನ್ನು ಪಾಸ್ ಮಾಡದೇ ಇದ್ದರೆ ನಿಮಗೆ ಡೆಂಗ್ಯೂ ಬರುತ್ತದೆ’ ಎಂದು ಶಾಪ ಹಾಕಿದ್ದಾನೆ.

ಈ ಉತ್ತರ ಪತ್ರಿಕೆಯನ್ನು ಮೌಲ್ಯಮಾಪನ ಮಾಡುವ ಜವಾಬ್ದಾರಿಯನ್ನು ಹೊಂದಿದ್ದ ಶಿಕ್ಷಕರು ಅದರ ಮೇಲೆ ಕೆಂಪು ರೇಖೆಯನ್ನು ಎಳೆದಿದ್ದಾರೆ. ಈ ಉತ್ತರ ಪ್ರತಿ ವೈರಲ್ ಆಗುತ್ತಿದ್ದಂತೆ  ಮಕ್ಕಳ ಶೈಕ್ಷಣಿಕ ಮಟ್ಟವು ತುಂಬಾ ದುರ್ಬಲವಾಗಿರುವುದರ ಬಗ್ಗೆ ಚರ್ಚೆ ನಡೆಯುತ್ತಿದ್ದು, ಉತ್ತರಗಳ ಬದಲು ಅವರು ನೆಪ ಮತ್ತು ಶಾಪಗಳನ್ನು ಬರೆಯುತ್ತಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ಪ್ರತಿಯ ಬಗ್ಗೆ ಶಿಕ್ಷಕರ ವಾಟ್ಸಾಪ್ ಗುಂಪಿನಲ್ಲಿ ಕಳುಹಿಸಿದರೂ ವೈರಲ್ ಪ್ರತಿಯ ನಿಜವಾದ ಮಾಹಿತಿಯನ್ನು ಪಡೆಯಲು ಸಾಧ್ಯವಾಗಲಿಲ್ಲ. ಶಿಕ್ಷಕರಿಗೆ ಕೂಡ ಇದು ನಕಲಿ ಪ್ರತಿಯೋ ಅಲ್ಲವೋ ಎಂದು ತಿಳಿಯಲು ಸಾಧ್ಯವಾಗಿಲ್ಲ.

ಇದಕ್ಕೆ ಪ್ರತಿಕ್ರಿಯೆಯಾಗಿ, ಶಿಕ್ಷಕರು ಅದರ ಮೇಲಿನ ಬಿಎಸ್‌ಇಬಿ ಲೇಬಲ್ ಅದರ ಸತ್ಯಾಸತ್ಯತೆಯನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ. ಮಾಹಿತಿ ಪ್ರಕಾರ, ಅದು ನಕಲಿ ಅಲ್ಲ ಎಂದು ತಿಳಿದು ಬಂದಿದ್ದು, ಆದರೆ ಅದು ಯಾವಾಗ ಮತ್ತು ಎಲ್ಲಿಂದ ಬಂದಿದೆ ಎಂಬ ಮಾಹಿತಿ ಮಾತ್ರ ತಿಳಿದು ಬಂದಿಲ್ಲ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 12T161020.885
    ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!
    September 12, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version