• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಸ್ಪತ್ರೆಯಲ್ಲಿ ಪವನ್ ಪುತ್ರ: ಆತಂಕದಲ್ಲಿ ಮೆಗಾ ಫ್ಯಾನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2025 - 7:27 pm
in ಸಿನಿಮಾ
0 0
0
Untitled design 2025 04 09t192524.990

ಪವನ್ ಕಲ್ಯಾಣ್ ಡಿಸಿಎಂ ಆದ್ರು.. ನಾಗಬಾಬು ಎಂಎಲ್‌ಸಿ ಆದ್ರು. ಇಡೀ ಮೆಗಾಸ್ಟಾರ್ ಫ್ಯಾಮಿಲಿ ಸಂತೋಷದ ಅಲೆಯಲ್ಲಿ ತೇಲಾಡ್ತಿತ್ತು. ಆದ್ರೀಗ ವಿಧಿ ಆ ಸಂತಸಕ್ಕೆ ಬ್ರೇಕ್ ಹಾಕಿ, ಬಿಗ್ ಶಾಕಿಂಗ್ ನ್ಯೂಸ್‌‌ ಕೊಟ್ಟಿದೆ. ಪವನ್ ಕಲ್ಯಾಣ್ ಕಿರಿಮಗ ಶಾಲೆಯಲ್ಲಿ ನಡೆದ ಫೈಯರ್ ಆ್ಯಕ್ಸಿಡೆಂಟ್‌‌‌ನಿಂದ ಆಸ್ಪತ್ರೆ ಪಾಲಾಗಿದ್ದಾರೆ.

ಆಂಧ್ರ ಉಪಮುಖ್ಯ ಮಂತ್ರಿ ಪವನ್ ಕಲ್ಯಾಣ್ ಲೈಫು ಹೀಗಾಗುತ್ತೆ ಅಂತ ಯಾರೂ ಯೋಚನೆ ಊಹಿಸಿರಲಿಲ್ಲ. ಎಲ್ಲವೂ ಚೆನ್ನಾಗಿಯೇ ಇತ್ತು. ತನಗೆ ಡಿಸಿಎಂ ಪದವಿ, ಅಣ್ಣನಿಗೆ ಎಂಎಲ್‌ಸಿ ಹುದ್ದೆ ಎಲ್ಲವೂ ಇತ್ತು. ಆದ್ರೆ ಆ ಒಂದು ಬೆಂಕಿ ಅವಘಡ, ಇಡೀ ಮೆಗಾಸ್ಟಾರ್ ಚಿರಂಜೀವಿ ಫ್ಯಾಮಿಲಿಯನ್ನೇ ಗಡಿಬಿಡಿಗೊಳಿಸಿಬಿಟ್ಟಿತು.

RelatedPosts

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

ADVERTISEMENT
ADVERTISEMENT

ಹೌದು.. ನಿನ್ನೆ ಸಿಂಗಾಪುರದ ಶಾಲೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾಲೆಯ ಪಕ್ಕದಲ್ಲಿದ್ದ ಅಂಗಡಿಯೊಂದರಲ್ಲಿ ಶಾರ್ಟ್‌ ಸರ್ಕ್ಯೂಟ್ ಆಗಿ ಬೆಂಕಿ ಅಂಟಿದೆ. ಅದು ಶಾಲೆಗೂ ಹಬ್ಬಿ, ಅಲ್ಲಿ ಸಮ್ಮರ್ ಕ್ಯಾಂಪ್‌ನಲ್ಲಿದ್ದ 30 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಒಂದಷ್ಟು ಮಂದಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಉಳಿದಂತೆ ಎಲ್ಲಾ ವಿದ್ಯಾರ್ಥಿಗಳನ್ನ ರೆಸ್ಕ್ಯೂ ಮಾಡಲಾಗಿದೆ. ಮಕ್ಕಳು ಬೆಂಕಿಯ ಹೊಗೆ ಸೇವಿಸಿ, ಶ್ವಾಸಕೋಶಗಳು ಕೂಡ ಆ ಹೊಗೆಯಿಂದ ತುಂಬಿ ಹೋಗಿವೆ. ಅದರಲ್ಲಿ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಮೂರನೇ ಪತ್ನಿ ಆ್ಯನಾ ಲೆಝ್ನೇವಾ ಕಿರಿಯ ಪುತ್ರ ಕೂಡ ಸಿಲುಕಿಕೊಂಡಿದ್ದಾನೆ.

ಪವನ್ ಕಲ್ಯಾಣ್ ಹಾಗೂ ಆ್ಯನಾ ಲೆಝ್ನೇವಾ ಮಗ ಮಾರ್ಕ್ ಶಂಕರ್ ಶ್ವಾಸಕೋಶಗಳು ವಿಷಪೂರಿತ ಹೊಗೆಯಿಂದ ಕೂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಕೈ ಕಾಲುಗಳು ಬೆಂಕಿಯಿಂದ ಸುಟ್ಟು ಗಾಯಗಳಾಗಿವೆ. ಚಿಕಿತ್ಸೆ ಭರದಿಂದ ಸಾಗುತ್ತಿದ್ದು, ಸದ್ಯ ಆ ಶಾಕ್‌ನಿಂದ ಹೊರಬರಲಾಗದೆ ಒದ್ದಾಡ್ತಿದ್ದಾರೆ ಪವನ್ ಪತ್ನಿ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಮೆಗಾ ಫ್ಯಾಮಿಲಿ ದಿಗ್ಭ್ರಾಂತಗೊಂಡಿದೆ. ಎಲ್ಲಾ ಕೆಲಸ ಕಾರ್ಯಗಳಿಗೆ ಬ್ರೇಕ್ ಹಾಕಿ ಡಿಸಿಎಂ ಪವನ್ ಸಿಂಗಾಪುರ್ ಫ್ಲೈಟ್ ಏರಿದ್ರೆ, ವಿಷಯ ತಿಳಿದ ಅಣ್ಣ ಚಿರಂಜೀವಿ ಹಾಗೂ ಅತ್ತಿಗೆ ಸುರೇಖಾ ಅವರು ಕೂಡ ಪವನ್‌‌ಗೆ ಧೈರ್ಯ ತುಂಬುವ ಮೂಲಕ ಅವರೂ ಸಿಂಗಾಪುರ್‌ಗೆ ತೆರಳಿದ್ದಾರೆ.

ಕಳೆದ ವರ್ಷ ಪದ್ಮ ವಿಭೂಷಣ ಗೌರವಕ್ಕೆ ಪಾತ್ರರಾದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಕ್ಕೆ ಬ್ಯಾಕ್ ಟು ಬ್ಯಾಕ್ ಸಂತಸದ ಕ್ಷಣಗಳು ಅಲೆಗಳಂತೆ ಅಪ್ಪಳಿಸಿದ್ದವು. ಪವನ್ ಕಲ್ಯಾಣ್ ಡಿಸಿಎಂ ಆದ್ರು. ರಾಮ್ ಚರಣ್ ತೇಜಾ ತ್ರಿಬಲ್ ಆರ್ ಮೂಲಕ ಗ್ಲೋಬಲ್ ಸ್ಟಾರ್ ಆದ್ರು. ನಾಗಬಾಬು ಮಗ ವರುಣ್ ತೇಜ್‌ಗೆ ಮದ್ವೆ ಆಯ್ತು. ರಾಮ್ ಚರಣ್‌ಗೆ ಮಗಳು ಹುಟ್ಟಿದ್ಲು. ಅಲ್ಲು ಅರ್ಜುನ್ ಐಕಾನ್ ಸ್ಟಾರ್ ಆಗಿ, ಪುಷ್ಪ-2ನಿಂದ ನ್ಯಾಷನಲ್ ಸ್ಟಾರ್ ಆದ್ರು. ಎಲ್ಲಕ್ಕಿಂತ ಮಿಗಿಲಾಗಿ ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯ ಅಂದ್ರೆ MLC ಆದ್ರು ಚಿರು ಸಹೋದರ ನಾಗಬಾಬು.

ಇಷ್ಟೆಲ್ಲಾ ಖುಷಿಗಳ ನಡುವೆ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್‌ಗೆ ಹೀಗಾಗಿರೋದು ಬರೀ ಚಿರು ಕುಟುಂಬಕ್ಕಷ್ಟೇ ಅಲ್ಲ, ಅವ್ರ ಅಪಾರ ಅಭಿಮಾನಿ ಬಳಗಕ್ಕೂ ಆಘಾತ ತಂದಿದೆ. ಆತಂಕದಲ್ಲಿರೋ ಚಿರು ಫ್ಯಾಮಿಲಿಗೆ ಪ್ರಧಾನಿ ಮೋದಿ ಧೈರ್ಯ ತುಂಬಿದ್ದು, ಅಲ್ಲಿರೋ ಇಂಡಿಯನ್ ಹೈ ಕಮಿಷನರ್ ಜೊತೆ ಕೂಡ ಮಾತುಕತೆ ನಡೆಸಿದ್ದಾರಂತೆ ಮೋದಿ. ಆದಷ್ಟು ಬೇಗ ಮಾರ್ಕ್ ಚೇತರಿಸಕೊಳ್ಳಲಿ ಅನ್ನೋದು ಎಲ್ಲರ ಆಶಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 13T103820.700

ಬೆಂಗಳೂರು ಸೇರಿ ರಾಜ್ಯಾದ್ಯಂತ ಗುಡುಗು-ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
June 13, 2026 - 10:40 am
0

Untitled design 2026 06 12T190826.754

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

by ಶಾಲಿನಿ ಕೆ. ಡಿ
June 12, 2026 - 7:09 pm
0

Untitled design 2026 06 12T185346.768

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

by ಶಾಲಿನಿ ಕೆ. ಡಿ
June 12, 2026 - 6:54 pm
0

Untitled design 2026 06 12T181043.725

ಯಾದಗಿರಿಯಲ್ಲಿ ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾ*ವು

by ಶಾಲಿನಿ ಕೆ. ಡಿ
June 12, 2026 - 6:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T190826.754
    ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ
    June 12, 2026 | 0
  • Untitled design 2026 06 12T185346.768
    ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್
    June 12, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 06 12T165337.792
    ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್
    June 12, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version