• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣಿ ಗುತ್ತಿಗೆ ನವೀಕರಣ ಆರೋಪ ಗೊಂದಲ ಸೃಷ್ಟಿಸುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 9, 2025 - 10:11 pm
in Flash News, ಕರ್ನಾಟಕ
0 0
0
Untitled design 2025 04 09t221005.825

ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಇಂದು ಮಾಧ್ಯಮಗಳಲ್ಲಿ ಪ್ರಕಟಗೊಂಡ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಪತ್ರಿಕಾ ಹೇಳಿಕೆ ವಿವರ ಹೀಗಿದೆ.

2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ.”

ದಿನಾಂಕ: 12.01.2015 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್‌ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಯನ್ನು ತಂದ ಕಾರಣ ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ದಿನಾಂಕ: 09.02.2015 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ ಷರತ್ತುಬದ್ಧ 8 ಕಂಪನಿಗಳ ತಾತ್ವಿಕ ಅನುಮತಿ ಪತ್ರಗಳು ಊರ್ಜಿತವಲ್ಲ ಎಂದು ತೀರ್ಮಾನಿಕಸಿ ಅವುಗಳನ್ನು ರದ್ದುಪಡಿಸಿ ತಿದ್ದುಪಡಿ ಕಾಯ್ದೆಯಂತೆ ಕ್ರಮವಹಿಸಲು ಸೂಚಿಸಲಾಯಿತು.

ನಂತರ, ಗಣಿ ಇಲಾಖೆಯು ಸಲ್ಲಿಸಿದ ಡೀಮ್ಡ್‌ ಅವಧಿ ವಿಸ್ತರಣೆ ಪ್ರಸ್ತಾವನೆಗಳನ್ನು  ನಿಯಮಾನುಸಾರ ಪರಿಶೀಲಿಸಿ ರಾಜ್ಯ ಸರ್ಕಾರವು ಒಂದು ಪ್ರಕರಣವನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡೀಮ್ಡ್‌ ಅವಧಿ ವಿಸ್ತರಣೆಗೆ ಪರಿಗಣಿಸದೆ ರದ್ದುಪಡಿಸಲಾಗಿದೆ. ಉಳಿದ 7 ಪ್ರಕರಣಗಳಿಗೆ ಶಾಸನಬದ್ಧವಾದ ಅರಣ್ಯ, ಪರಿಸರ ಮುಂತಾದ ತೀರುವಳಿ ಪತ್ರಗಳನ್ನು ಹಾಜರುಪಡಿಸುವ, ಬೇಬಾಕಿ ಪತ್ರ ಸಲ್ಲಿಸುವ ಹಾಗೂ ಸಿಬಿಐ, ಎಸ್‌ಐಟಿ ಸೇರಿದಂತೆ ವಿವಿಧ ಸಂಸ್ಥೆಗಳ ತನಿಖೆಯ ಅಂತಿಮ ವರದಿಯನ್ನು ಆಧರಿಸಿ ಸರ್ಕಾರದ ಕ್ರಮಕ್ಕೆ ಬದ್ಧರಾಗಲು ಷರತ್ತು ವಿಧಿಸಿ ಡೀಮ್ಡ್‌ ಅವಧಿ ವಿಸ್ತರಣೆ ಪತ್ರ ನೀಡಲಾಗಿದೆ.

ಆದರೆ, ಈ 7 ಕಂಪನಿಗಳ ಪೈಕಿ 2 ಕಂಪನಿಗಳು ಶಾಸನಬದ್ಧವಾದ ತೀರುವಳಿಗಳನ್ನು ಸಲ್ಲಿಸದ ಕಾರಣ, ಯಾವುದೇ ಗಣಿಗಾರಿಕೆ ಹಕ್ಕುಗಳನ್ನು ನೀಡಿರುವುದಿಲ್ಲ. ಉಳಿದ 5 ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಅಂದರೆ  2020 ಹಾಗೂ 2021 ರಲ್ಲಿ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ. ಉಳಿದ ಎರಡು ಪ್ರಕರಣಗಳನ್ನು 2016 ಮತ್ತು 2018 ರಲ್ಲಿ ಪೂರಕ ಕರಾರು ಪತ್ರದ ಮುಖಾಂತರ ಷರತ್ತುಬದ್ಧ ಡೀಮ್ಡ್‌ ವಿಸ್ತರಣೆಯ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ.

ಹಾಗಾಗಿ, ಈ ಎಲ್ಲಾ 8 ಪ್ರಕರಣಗಳಲ್ಲಿ ಸರ್ಕಾರಕ್ಕೆ ನಯಾಪೈಸೆಯಷ್ಟೂ ನಷ್ಟವಾಗಲಿಲ್ಲ. ಈ ಅವಧಿಯಲ್ಲಿ ಒಂದು ಹಿಡಿಯಷ್ಟೂ ಅದಿರು ತೆಗೆದಿಲ್ಲ.

ಈ ಕುರಿತಂತೆ ಈ ಹಿಂದೆ ಕೂಡ ವಿರೋಧ ಪಕ್ಷಗಳವರು ಹಾಗೂ ಕೆಲವು ವ್ಯಕ್ತಿಗಳು ಹಲವು ಸಂಸ್ಥೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದ್ದರು. ಈ ದೂರುಗಳಲ್ಲಿ ಯಾವುದೇ ಹುರುಳಿಲ್ಲವೆಂದು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ.

ವಿರೋಧ ಪಕ್ಷಗಳವರು ಸದರಿ ವಿಚಾರವನ್ನು ಸದನದಲ್ಲೂ ಪ್ರಶ್ನಿಸಿದ್ದರು. ಈಗಿನ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಮಂತ್ರಿಯಾಗಿರುವ ಕುಮಾರಸ್ವಾಮಿಯವರು ದಿನಾಂಕ: 14.01.2018 ರಂದು ಪತ್ರಿಕಾ ಗೋಷ್ಠಿಯನ್ನೂ ಮಾಡಿದರು.

ಆದರೆ, ಈ ಯಾವುದೇ ಪ್ರಕರಣಗಳಲ್ಲಿ ಹುರುಳೆ ಇರಲಿಲ್ಲ. ಏಕೆಂದರೆ, ಈ ಎಲ್ಲಾ 8 ಪ್ರಕರಣಗಳನ್ನು ಹೊಸ ಸುಗ್ರೀವಾಜ್ಞೆಯ ನಿಯಮಾವಳಿಗಳಿಗೆ ಅನುಗುಣವಾಗಿ ಕ್ರಮವಹಿಸಲಾಗಿದೆ. ಅವಧಿ ಮುಗಿದ ಗಣಿ ಗುತ್ತಿಗೆಗಳನ್ನು ನಂತರ ನಿಯಮಾನುಸಾರ ಹರಾಜಿಗೆ ಒಳಪಡಿಸಿ ವಿಲೇ ಮಾಡಲಾಗಿದೆ.

ಸುಮಾರು 10 ವರ್ಷಗಳ ನಂತರ ಈ ಪ್ರಕರಣವನ್ನು ರಾಜಕೀಯ ದುರುದ್ದೇಶದಿಂದ ಜಗಿಯಲು ಪ್ರಾರಂಭಿಸಿದ್ದಾರೆ. ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಿ ನಾಡಿನ ಜನರ ಮೆದುಳನ್ನು ಕಲುಷಿತಗೊಳಿಸಲು ಹೊರಟಿರುವ ದುಷ್ಟ ರಾಜಕೀಯ ಪಿತೂರಿಗಳನ್ನು ನಾಡಿನ ಪ್ರಜ್ಞಾವಂತ ಜನ ನಂಬಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version