• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಣಕ್ಕಾಗಿ ತಾಯಿಯನ್ನೇ ಹ*ತ್ಯೆಗೈದ ಮಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 9:57 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 11t215615.783

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಕೊಲೆ ಸಂಭವಿಸಿದೆ. ಹಣದ ಆಸೆಗಾಗಿ ಮಗನೇ ಹೆತ್ತ ತಾಯಿಯನ್ನೇ  ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ನಗರದಲ್ಲಿ ನಡೆದಿದೆ. ತಾಯಿಯನ್ನು ಕೊಲೆ ಮಾಡಿದ ಬಳಿಕ ಪಾಪಿ ಮಗ ಪರಾರಿಯಾಗಿದ್ದ. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಮಹೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆ ಶಾಂತಾಬಾಯಿ (65) ಅವರು ಮಹೇಂದ್ರ ಸಿಂಗ್‌ನ ತಾಯಿ. ಕುಟುಂಬದಲ್ಲಿ ಹಣಕಾಸು ವಿಚಾರಕ್ಕೆ ಆಗಾಗ ಜಗಳಗಳು ನಡೆಯುತ್ತಿದ್ದವು ಎನ್ನಲಾಗುತ್ತಿದೆ. ಮಹೇಂದ್ರ ಸಿಂಗ್ ಪ್ರತಿದಿನವೂ ತಾಯಿಗೆ ಹಣಕ್ಕಾಗಿ ಗಲಾಟೆ ಮಾಡುತ್ತಿದ್ದ. ಇದೀಗ ಈ ಹಣ ವಿಚಾರಕ್ಕೆ ಜಗಳವಾಗಿದೆ ಎನ್ನಲಾಗಿದೆ.

RelatedPosts

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ

ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆ ಗೇಟ್ ಹಾರಿದ ಟೆಕ್ಕಿಗೆ ಕಳ್ಳನ ಪಟ್ಟ!

ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಧರ್ಮಸ್ಥಳದಲ್ಲಿ ಶವ ಪ್ರಕರಣ: SITಯಿಂದ 13ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ಅಸ್ಥಿಪಂಜರ ಹುಡುಕಾಟ!

ADVERTISEMENT
ADVERTISEMENT

ಮಗನ ನಿರಂತರ ಹಣದ ಬೇಡಿಕೆ ಹಾಗೂ ಕಿರುಕುಳದಿಂದ ಅವರು ಮಾನಸಿಕವಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ನಿನ್ನೆ ರಾತ್ರಿ, ಎಂದಿನಂತೆ ಮಗ ಮಹೇಂದ್ರ ಅವರ ಬಳಿ ಹಣಕ್ಕಾಗಿ ಕಿರಿಕ್ ಮಾಡಿದ್ದ. ತಾಯಿ ಹಣ ನೀಡಲು ನಿರಾಕರಿಸಿದಾಗ, ಜಗಳ ಶುರುವಾಗಿದೆ. ಕೋಪಗೊಂಡ ಮಗನು ಅಡಿಗೆ ಮನೆಗೆ ಹೋಗಿ ಕಬ್ಬಿಣದ ರಾಡ್ ತೆಗೆದುಕೊಂಡು ಬಂದಿದ್ದು, ತಾಯಿಯ ತಲೆಗೆ ಬಲವಾಗಿ ಏಕಾಏಕಿ ಹೊಡೆದಿದ್ದಾನೆ.

ಈ ಹೊಡೆತದ ಪರಿಣಾಮ ಶಾಂತಾಬಾಯಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಕೊಲೆ ನಂತರ ಮಹೇಂದ್ರ ಸಿಂಗ್ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗಲಕುಂಟೆ ಪೊಲೀಸರು ಸ್ಥಳಕ್ಕೆ ತಕ್ಷಣವೇ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Cbcvb

ಆಗಸ್ಟ್ 31ರಂದು ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕನ ಹುಟ್ಟುಹಬ್ಬ

by ಶಾಲಿನಿ ಕೆ. ಡಿ
August 12, 2025 - 7:07 pm
0

Dfdfdf

ಐಷಾರಾಮಿ ಕಾರು ಖರೀದಿಸಿದ ಕ್ರಿಕೆಟಿಗ ರೋಹಿತ್ ಶರ್ಮಾ: ಇದರ ಬೆಲೆ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
August 12, 2025 - 6:56 pm
0

ಕಕಹ

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ

by ಶಾಲಿನಿ ಕೆ. ಡಿ
August 12, 2025 - 6:29 pm
0

ಜಅಯಅ

ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನೇ ತಳ್ಳಿದ ನಟಿ ಜಯಾ ಬಚ್ಚನ್: ವೈರಲ್ ಆಯ್ತು ವಿಡಿಯೋ

by ಶಾಲಿನಿ ಕೆ. ಡಿ
August 12, 2025 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಕಹ
    ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ದಾಳಿ
    August 12, 2025 | 0
  • Dvcbcvbv
    ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಮನೆ ಗೇಟ್ ಹಾರಿದ ಟೆಕ್ಕಿಗೆ ಕಳ್ಳನ ಪಟ್ಟ!
    August 12, 2025 | 0
  • Untitled design 2025 08 12t161912.225
    ಎಂ.ಎಸ್‌ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
    August 12, 2025 | 0
  • 0 (2)
    ಧರ್ಮಸ್ಥಳದಲ್ಲಿ ಶವ ಪ್ರಕರಣ: SITಯಿಂದ 13ನೇ ಸ್ಥಳದಲ್ಲಿ ಜಿಪಿಆರ್‌ ಬಳಸಿ ಅಸ್ಥಿಪಂಜರ ಹುಡುಕಾಟ!
    August 12, 2025 | 0
  • 0 (3)
    ಆರ್‌ಟಿಐ ಕಾಯ್ದೆ ದುರುಪಯೋಗ: ವಿಧಾನಸಭೆಯಲ್ಲಿ ಯತ್ನಾಳ್‌ ಗಂಭೀರ ಆರೋಪ!
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version