• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೂರನೇ ವಾರಕ್ಕೆ ಕಾಲಿಟ್ಟ “BAD” ಚಿತ್ರ

ಇದು ಪಿ.ಸಿ.ಶೇಖರ್ ನಿರ್ದೇಶನದ ಹಾಗು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ಈ ಚಿತ್ರಕ್ಕೆ ಮನಸೋತ ಕನ್ನಡಿಗರು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 12, 2025 - 1:28 pm
in ಸಿನಿಮಾ
0 0
0
Film 2025 04 12t132344.095

ಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ “BAD” ಚಿತ್ರ ಬಿಡುಗಡೆಯಾಗಿ ಎರಡು ವಾರಗಳಾಗಿ ಮೂರನೇ ವಾರ ಆರಂಭವಾಗಿದೆ. ವಿಭಿನ್ನ ಜಾನರ್ ನ ಈ ಚಿತ್ರವನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ. ಚಿತ್ರ ಯಶಸ್ವಿಯಾಗಿರುವುದಕ್ಕೆ ಚಿತ್ರತಂಡ ಸಂತಸಗೊಂಡಿದೆ‌.

ನನ್ನ ನಿರ್ದೇಶನದ “ರೋಮಿಯೋ”, ” ರಾಗ”, “ಚಡ್ಡಿದೋಸ್ತ್”, ” ಅರ್ಜುನ”, “ಲವ್ ಬರ್ಡ್ಸ್” ಚಿತ್ರಗಳನ್ನು ಕನ್ನಡ ಕಲಾಭಿಮಾನಿಗಳು ಯಶಸ್ವಿ ಮಾಡಿ ಪ್ರೋತ್ಸಾಹ ನೀಡಿದ್ದರು‌. ಈಗ ಆ ಸಾಲಿಗೆ “ಬ್ಯಾಡ್” ಚಿತ್ರ ಸೇರ್ಪಡೆಯಾಗಿದೆ. ಪರಭಾಷಾ ಚಿತ್ರಗಳ ಪೈಪೋಟಿಯ ನಡುವೆಯೂ ಕನ್ನಡ ಚಿತ್ರವೊಂದು ಮೂರನೇ ವಾರದಲ್ಲಿ ಪ್ರದರ್ಶನ ಕಾಣುತ್ತಿರುವುದು ಹೆಮ್ಮೆಯಾಗಿದೆ‌. “ಪ್ರೀತಿಯ ರಾಯಭಾರಿ” ಚಿತ್ರದ ನಕುಲ್ ಗೌಡ ಅಭಿನಯಕ್ಕೆ ಫಿದಾ ಆಗಿದ್ದ ಅಭಿಮಾನಿಗಳು ಈ ಚಿತ್ರದ ಅವರ ನಟನೆಗೂ ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ. ಯಾವುದೇ ಕೊರತೆ ಬಾರದ ಹಾಗೆ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ವೆಂಕಟೇಶ್ ಗೌಡ ಅವರಿಗೆ, ಚಿತ್ರತಂಡಕ್ಕೆ ಹಾಗೂ ಕನ್ನಡ ಕಲಾಭಿಮಾನಿಗಳಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

RelatedPosts

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

ADVERTISEMENT
ADVERTISEMENT

319436 bad kannada movie

“ಬ್ಯಾಡ್” ನನ್ನ ಅಭಿನಯದ ಎರಡನೇ ಚಿತ್ರ. ನನ್ನ ಎರಡನೇ ಚಿತ್ರ ಮೂರನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ಬಹಳ ಖುಷಿಯಾಗಿದೆ. ಲವ್, ಆಕ್ಷನ್ ಅಂತಹ ಮಾಮೂಲಿ ಜಾನರ್ ನ ಕಥಾಹಂದರವಲ್ಲದೆ, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ನನಗೆ ತಿಳಿದ ಹಾಗೆ “ಉಳಿದವರು ಕಂಡಂತೆ” ಚಿತ್ರದ ನಂತರ ಈ ರೀತಿಯ ಕಥಾಹಂದರ ಹೊಂದಿರುವ ಚಿತ್ರ ಬಂದಿರಲಿಲ್ಲ. ನಮ್ಮ ಈ ಪ್ರಯತ್ನವನ್ನು ಇಷ್ಟ ಪಟ್ಟಿದ್ದಾರೆ. ಪರಭಾಷೆ ಚಿತ್ರಗಳ ನಡುವೆಯೂ ನಮ್ಮ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಗಳಿಕೆ(ಕಲೆಕ್ಷನ್) ಕೂಡ ಉತ್ತಮವಾಗಿದೆ. ಹೊಸಬರ ಚಿತ್ರವೊಂದು ಎರಡು ವಾರಗಳಲ್ಲಿ 46 ಲಕ್ಷಗಳಷ್ಟು ಕಲೆಕ್ಷನ್ ಮಾಡಿದೆ. ಇದೆಲ್ಲಾ ಸಾಧ್ಯವಾಗಿದ್ದು ಕನ್ನಡ ಕಲಾಭಿಮಾನಿಗಳಿಂದ. ಅವರಿಗೆ ಹಾಗೂ ನಮ್ಮ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ತುಂಬು ಹೃದಯದ ಧನ್ಯವಾದ. ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎಂದು ನಾಯಕ ನಕುಲ್ ಗೌಡ ತಿಳಿಸಿದ್ದಾರೆ.

Images (80)

ನಿರ್ಮಾಪಕ ವೆಂಕಟೇಶ್ ಗೌಡ ಹಾಗೂ ನಟಿ ಅಪೂರ್ವ ಭಾರದ್ವಾಜ್ ಸಹ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “BAD” ಚಿತ್ರಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ. ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ “BAD” ಚಿತ್ರಕ್ಕೆ ಸಚಿನ್ ಜಗದೀಶ್ವರ್ ಎಸ್ ಬಿ ಸಂಭಾಷಣೆ ಬರೆದಿದ್ದಾರೆ.

ನಕುಲ್ ಗೌಡ “BAD” ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t173420.727

ರಾಜ್ಯದಲ್ಲಿ ವರುಣನ ಆರ್ಭಟ: ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
August 9, 2025 - 5:43 pm
0

Untitled design 2025 08 09t171802.503

ದೆಹಲಿಯಲ್ಲಿ ಭಾರೀ ಮಳೆ: ಗೋಡೆ ಕುಸಿದು ಎಂಟು ಮಂದಿ ಸಾವು

by ಶಾಲಿನಿ ಕೆ. ಡಿ
August 9, 2025 - 5:17 pm
0

Untitled design 2025 08 09t165957.241

ಗ್ರಾಹಕರಿಗೆ ಬಿಗ್‌ ಶಾಕ್‌‌..ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ 50 ಸಾವಿರಕ್ಕೆ ಹೆಚ್ಚಿಸಿದ ICICI ಬ್ಯಾಂಕ್

by ಶಾಲಿನಿ ಕೆ. ಡಿ
August 9, 2025 - 5:04 pm
0

Untitled design 2025 08 09t162834.631

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: 16ನೇ ಪಾಯಿಂಟ್‌‌ನಲ್ಲೂ ಸಿಗುತ್ತಾ ಅಸ್ಥಿಪಂಜರ?

by ಶಾಲಿನಿ ಕೆ. ಡಿ
August 9, 2025 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 0 (66)
    ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!
    August 9, 2025 | 0
  • 1 (5)
    ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!
    August 9, 2025 | 0
  • Untitled design (91)
    ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!
    August 9, 2025 | 0
  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version