• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಕರಗಕ್ಕೆ ಹಣವನ್ನೇ ಬಿಡುಗಡೆ ಮಾಡದ ಬಿಬಿಎಂಪಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 4:28 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 12t162009.578

ಬೆಂಗಳೂರು: ನಾಡಿನ ಹೆಮ್ಮೆಗೂ, ಸಂಸ್ಕೃತಿ ಶ್ರೇಷ್ಠತೆಯ ಪ್ರತಿರೂಪವಾಗಿರುವ ಬೆಂಗಳೂರು ಕರಗ ಉತ್ಸವ ಆರಂಭವಾಗಲು ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರ ನಡುವೆ ಇಂದು ರಾತ್ರಿ ಕರಗ ಉತ್ಸವದ ಮುಖ್ಯ ಘಟ್ಟ ಜರುಗಲಿದ್ದು, ಬೆಂಗಳೂರಿನ ಧರ್ಮರಾಯಸ್ವಾಮಿ ದೇವಾಲಯದ ಈಗಾಗಲೇ ಉತ್ಸವಮಯವಾಗಿದೆ. ಆದರೆ ಈ ಸಂಭ್ರಮದ ಕ್ಷಣದಲ್ಲಿ, ಬಿಬಿಎಂಪಿ ಮತ್ತು ಮುಜರಾಯಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ಚಳಿಗೆ ದೇವಾಲಯದ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ.

ಮೀಸಲಾದ ಬಜೆಟ್, ಬಿಡುಗಡೆ ಆಗದ ಅನುದಾನ

ಈ ವರ್ಷ ಕರಗ ಉತ್ಸವದ ಆಯೋಜನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 1.5 ಕೋಟಿ ರೂಪಾಯಿಯನ್ನು ತನ್ನ ಬಜೆಟ್‌ನಲ್ಲಿ ಮೀಸಲಿಟ್ಟು ಬಹಿರಂಗಪಡಿಸಿದ್ದರೂ, ಇದುವರೆಗೂ ಒಂದು ರೂಪಾಯಿಯೂ ಬಿಡುಗಡೆ ಮಾಡಿಲ್ಲ ಎಂಬುದು ದೇವಸ್ಥಾನ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ. ಧರ್ಮರಾಯಸ್ವಾಮಿ ದೇವಾಲಯದ ಅಧ್ಯಕ್ಷ ಸತೀಶ್ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, “ಬಜೆಟ್‌ನಲ್ಲಿ ಒಂದೂವರೆ ಕೋಟಿ ರೂಪಾಯಿಯನ್ನು ಮೀಸಲಾಗಿಸಿದೆ ಎಂದು ಹೇಳಲಾಗಿದೆ. ಆದರೆ ಇದುವರೆಗೆ ಒತ್ತಾಯಪಟ್ಟರೂ ಒಂದೇ ಒಂದು ರೂಪಾಯಿ ಬಂದಿಲ್ಲ. ನಾವು ಪೂಜಾರಿಗಳು, ಭಕ್ತರು ಸೇರಿ ನಮ್ಮ ಸ್ವಂತ ಹಣದಿಂದ ಜಾತ್ರೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

RelatedPosts

ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ

ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ

ADVERTISEMENT
ADVERTISEMENT

ಅನುದಾನ ಬಿಡುಗಡೆಗೆ ಮುಜರಾಯಿ ಇಲಾಖೆ ಹಾಗೂ ಪಿಆರ್. ರಮೇಶ್ ಅವರ ಮುಖಾಂತರ ಅಡ್ಡಿ ಉಂಟಾಗಿದೆ ಎಂಬ ಆರೋಪವೂ ಮಂಡಳಿ ಮಾಡಿದೆ. “ ಉತ್ಸವದ ಒಂದು ವಾರ ಮುಂಚೆಯೇ ಕನಿಷ್ಠ 50 ಲಕ್ಷ ರೂಪಾಯಿಗಳನ್ನು ಅಡ್ವಾನ್ಸ್‌ ಆಗಿ ನೀಡಲಾಗುತ್ತಿತ್ತು. ಆದರೆ ಈ ಬಾರಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಕರಗದ ಕೊನೆಯ ದಿನದವರೆಗೂ ಹಣ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

ಈ ವರ್ಷ ಕರಗೋತ್ಸವದ ಎಲ್ಲಾ ವೆಚ್ಚಗಳನ್ನು ದೇವಸ್ಥಾನ ನಿರ್ವಹಣಾ ಮಂಡಳಿ ಹಾಗೂ ಪೂಜಾರಿಗಳೇ ಭರಿಸುತ್ತಿದ್ದಾರೆ. 1000 ಕ್ಕೂ ಹೆಚ್ಚು ಹಾರಗಳ ಖರೀದಿ, ವಿದ್ಯುತ್ ಅಲಂಕಾರ, ಭದ್ರತೆ, ವ್ಯವಸ್ಥಾಪನೆ, ಸೇವಾ ಕಾರ್ಯಗಳು  ಈ ಎಲ್ಲವನ್ನೂ ಆರ್ಥಿಕ ನೆರವಿಲ್ಲದೆ ನಿರ್ವಹಿಸುತ್ತಿರುವುದು ಸಮಿತಿಗೆ ದೊಡ್ಡ ಭಾರವಾಗಿದೆ. “ಈ ಎಲ್ಲದಕ್ಕೂ ನಾವು ಹಣ ಹಾಕಿ ತಬ್ಬಿದರೂ, ಸರ್ಕಾರದವರು ಹಣ ಬಿಡುಗಡೆಗೆ ಸರ್ಕಾರ ರಜೆ ಇದೆ ಎಂದು ಹೇಳುತ್ತಿದ್ದಾರೆ,” ಎಂದು ಸದಸ್ಯರು ಆಕ್ರೋಶ ಹೊರಹಾಕಿದ್ದಾರೆ.

ಬೃಹತ್ ಸಾಂಸ್ಕೃತಿಕ, ಧಾರ್ಮಿಕ ಮತ್ತು ಸಾರ್ವಜನಿಕ ಪಾಲ್ಗೊಳ್ಳುವಿಕೆಯಿಂದ ಕೂಡಿರುವ ಕರಗ ಉತ್ಸವವು ನಾಡಿನ ಹೆಮ್ಮೆಯ ಆಚರಣೆ. ಬೆಂಗಳೂರಿನ ಒಗ್ಗಟ್ಟಿಗೆ ಹಾಗೂ ನಂಬಿಕೆಗೆ ಸಂಕೇತವಾಗಿರುವ ಈ ಉತ್ಸವವನ್ನು ಸರಕಾರ ಮತ್ತು ಬಿಬಿಎಂಪಿ ಕಡೆಗಣಿಸುತ್ತಿರುವುದು ಭಕ್ತರಲ್ಲಿ ಬೇಸರ ಮೂಡಿಸಿದೆ. ಅನುದಾನವಿಲ್ಲದೆ ಪೂಜಾರಿಗಳು, ಸಮಿತಿಯ ಸದಸ್ಯರು ತಮ್ಮದೇ ಹಣ ಖರ್ಚುಮಾಡಿ ಈ ಉತ್ಸವವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ ಎಣದು ಹೇಳಲಾಗಿದೆ.

ಈಗಾಗಲೇ ಜಾತ್ರೆಗೆ ಎಂಟು ದಿನಗಳಾಗಿದ್ದು, ಇಂದು ದ್ರೌಪದಿ ದೇವಿಯ ಕರಗೋತ್ಸವದ ಅಂತಿಮ ಘಟ್ಟವಾಗಿದೆ. ಅಂತಹ ಮಹತ್ವದ ಕ್ಷಣದಲ್ಲೂ ಒಂದೇ ಒಂದು ರೂಪಾಯಿ ಸಹ ಬಿಡುಗಡೆ ಮಾಡದಿರುವ ಸರ್ಕಾರ ಹಾಗೂ ಬಿಬಿಎಂಪಿಯ ಈ ಉತ್ಸವನ್ನು ಕಡೆಗಣಿಸುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕೆಂದು ದೇವಸ್ಥಾನ ಮಂಡಳಿ ಹಾಗೂ ಭಕ್ತಸಮುದಾಯ ಸರ್ಕಾರಕ್ಕೆ ಒತ್ತಾಯಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 09t233431.026

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

by ಶಾಲಿನಿ ಕೆ. ಡಿ
June 9, 2025 - 11:36 pm
0

Untitled design 2025 06 09t232314.512

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

by ಶಾಲಿನಿ ಕೆ. ಡಿ
June 9, 2025 - 11:24 pm
0

Untitled design 2025 06 09t230451.385

ವರನ ಕೈ ನಡುಗುತ್ತೆ..ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್‌ ಮಾಡಿದ ವಧು

by ಶಾಲಿನಿ ಕೆ. ಡಿ
June 9, 2025 - 11:15 pm
0

Untitled design 2025 06 09t224920.420

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

by ಶಾಲಿನಿ ಕೆ. ಡಿ
June 9, 2025 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t212919.913
    ಆರ್‌ಸಿಬಿ ಅಭಿಮಾನಿಗಳ ಸಾವು: ಸಿಎಂಗೆ ಹೈಕಮಾಂಡ್‌‌ ದೆಹಲಿ ಬುಲಾವ್‌..!
    June 9, 2025 | 0
  • Untitled design 2025 06 09t211439.538
    ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಫೋಟ: 265 ಮಂದಿಗೆ ಸೋಂಕು ದೃಢ
    June 9, 2025 | 0
  • Untitled design 2025 06 09t205635.444
    ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿ
    June 9, 2025 | 0
  • Untitled design 2025 06 09t202245.507
    ಲಕ್ಷ್ಮಣ ಸವದಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ: ಶಾಸಕರ ಕಾರು ಜಖಂ
    June 9, 2025 | 0
  • Untitled design 2025 06 09t172111.047
    ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version