• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬೇಸಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಮಾಡುವವರಿಗೆ ಗುಡ್‌ನ್ಯೂಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 11:34 pm
in ದೇಶ
0 0
0
Untitled design 2025 04 12t232747.037

RelatedPosts

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ

ADVERTISEMENT
ADVERTISEMENT

ಬೇಸಿಗೆ ರಜೆ ಸಮಯದಲ್ಲಿ ತಿರುಪತಿಗೆ ದೇವರ ದರ್ಶನಕ್ಕೆ ಹೋಗುವವರಿಗೆ ಭಾರತೀಯ ರೈಲ್ವೆ ಇಲಾಖೆ ಗುಡ್‌ ನ್ಯೂಸ್ ನೀಡಿದೆ. ಈ ಧಾರ್ಮಿಕ ಕ್ಷೇತ್ರದತ್ತ ಹೆಚ್ಚು ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುವ ಕಾರಣ, ರೈಲ್ವೆ ಇಲಾಖೆ ವಿವಿಧ ಸ್ಥಳಗಳಿಂದ ತಿರುಪತಿಗೆ ಹಲವಾರು ವಿಶೇಷ ರೈಲುಗಳನ್ನೇ ಘೋಷಿಸಿದೆ. ಈ ರೈಲುಗಳ ಸಮಯ, ಮಾರ್ಗ ಹಾಗೂ ತಪಾಸಣಾ ತಾಣಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ವಿಶಾಖಪಟ್ಟಣಂ – ತಿರುಪತಿ ವಿಶೇಷ ರೈಲುಗಳು

ಏಪ್ರಿಲ್ 16 ರಿಂದ ಮೇ 28ರವರೆಗೆ ಪ್ರತೀ ಬುಧವಾರ ವಿಶಾಖಪಟ್ಟಣಂನಿಂದ ತಿರುಪತಿಗೆ ಮತ್ತು ಏಪ್ರಿಲ್ 17 ರಿಂದ ಮೇ 29ರವರೆಗೆ ಪ್ರತೀ ಗುರುವಾರ ತಿರುಪತಿಯಿಂದ ವಿಶಾಖಪಟ್ಟಣಂಗೆ ವಿಶೇಷ ರೈಲುಗಳು ಓಡಲಿವೆ.

  • 08547 ರೈಲು ವಿಶಾಖಪಟ್ಟಣಂನಿಂದ ಬುಧವಾರ ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 9:15ಕ್ಕೆ ತಿರುಪತಿಗೆ ತಲುಪುತ್ತದೆ.

  • 08548 ರೈಲು ತಿರುಪತಿಯಿಂದ ಗುರುವಾರ ರಾತ್ರಿ 9:50ಕ್ಕೆ ಹೊರಟು ಮರುದಿನ ಬೆಳಿಗ್ಗೆ 11:30ಕ್ಕೆ ವಿಶಾಖಪಟ್ಟಣಂ ತಲುಪುತ್ತದೆ.

ಈ ರೈಲುಗಳು ದುವ್ವಾಡ, ಅನಕಪಲ್ಲಿ, ಎಲಮಂಚಿಲಿ, ಅಣ್ಣಾವರಂ, ಸಾಮರ್ಲಕೋಟ, ರಾಜಮಂಡ್ರಿ, ನಿಡದವೋಲ್, ತಣುಕು, ಭೀಮಾವರಂ ಟೌನ್, ಕೈಕಲೂರು, ಗುಡಿವಾಡ, ವಿಜಯವಾಡ, ತೆನಾಲಿ, ಚಿರಾಲ, ಒಂಗೋಲ್, ನೆಲ್ಲೂರು ಮತ್ತು ಶ್ರೀಕಳಹಸ್ತಿ ನಿಲ್ದಾಣಗಳಲ್ಲಿ ನಿಲ್ಲುತ್ತವೆ.

ವಿಶಾಖಪಟ್ಟಣಂ – ಬೆಂಗಳೂರು (ರೇಣಿಗುಂಟಾ ಮಾರ್ಗವಾಗಿ) ರೈಲುಗಳು

ಇನ್ನೊಂದು ವಿಶೇಷ ವ್ಯವಸ್ಥೆ ಎಂದರೆ ವಿಶಾಖಪಟ್ಟಣಂ ಮತ್ತು ಬೆಂಗಳೂರಿನ ನಡುವಿನ ವಿಶೇಷ ರೈಲುಗಳು, ರೇಣಿಗುಂಟಾ ಮೂಲಕ ಸಂಚರಿಸುತ್ತವೆ. ಇದರಿಂದ ತಿರುಪತಿಗೆ ತೆರಳುವವರಿಗೆ ಮತ್ತಷ್ಟು ಅನುಕೂಲ.

  • 08581 ರೈಲು ಪ್ರತೀ ಭಾನುವಾರ ಮಧ್ಯಾಹ್ನ 3:20ಕ್ಕೆ ವಿಶಾಖಪಟ್ಟಣಂನಿಂದ ಹೊರಟು ಮರುದಿನ ಬೆಳಿಗ್ಗೆ 6:10ಕ್ಕೆ ರೇಣಿಗುಂಟ ತಲುಪುತ್ತದೆ.

  • 08582 ರೈಲು ಪ್ರತೀ ಸೋಮವಾರ ರಾತ್ರಿ 10:55ಕ್ಕೆ ರೇಣಿಗುಂಟದಿಂದ ಹೊರಟು ಮರುದಿನ ಮಧ್ಯರಾತ್ರಿ 12:40ಕ್ಕೆ ವಿಶಾಖಪಟ್ಟಣಂ ತಲುಪುತ್ತದೆ.

ಈ ರೈಲುಗಳು ದುವ್ವಾಡ, ಅನಕಪಲ್ಲಿ, ಎಲಮಂಚಿಲಿ, ಸಾಮರ್ಲಕೋಟ, ರಾಜಮಂಡ್ರಿ, ಏಲೂರು, ವಿಜಯವಾಡ, ಒಂಗೋಲ್, ನೆಲ್ಲೂರು ಮತ್ತು ಗುಡೂರು ನಿಲ್ದಾಣಗಳಲ್ಲಿ ನಿಲ್ಲುತ್ತವೆ.

ತಿರುಪತಿ – ಮಚಲಿಪಟ್ನಂ ನಡುವೆ ವಿಶೇಷ ರೈಲುಗಳು
  • 07121 ತಿರುಪತಿಯಿಂದ ಮಚಲಿಪಟ್ನಂಗೆ ರೈಲು ಭಾನುವಾರ ರಾತ್ರಿ 10:20ಕ್ಕೆ ಹೊರಟು ಮರುದಿನ ಬೆಳಿಗ್ಗೆ 7:30ಕ್ಕೆ ತಲುಪುತ್ತದೆ.

  • 07122 ಮಚಲಿಪಟ್ನಂನಿಂದ ತಿರುಪತಿಗೆ ರೈಲು ಸೋಮವಾರ ಸಂಜೆ 5:40ಕ್ಕೆ ಹೊರಟು ಮರುದಿನ ಬೆಳಗ್ಗೆ 3:20ಕ್ಕೆ ತಲುಪುತ್ತದೆ.

ಈ ರೈಲುಗಳು ರೇಣಿಗುಂಟಾ, ಗುಡೂರು, ನೆಲ್ಲೂರು, ಓಂಗೋಲ್, ಚಿರಾಲ, ತೆನಾಲಿ, ವಿಜಯವಾಡ, ಗುಡಿವಾಡ, ಹಾಗೂ ಪೇಡಣ ನಿಲ್ದಾಣಗಳಲ್ಲಿ ನಿಲ್ಲುತ್ತವೆ.

ಈ ಎಲ್ಲಾ ವಿಶೇಷ ರೈಲುಗಳಲ್ಲಿ ಸ್ಲೀಪರ್ ಕ್ಲಾಸ್, ಥರ್ಡ್ ಎಸಿ ಎಕಾನಮಿ, ಥರ್ಡ್ ಎಸಿ ಮತ್ತು ಸೆಕೆಂಡ್ ಎಸಿ ಕೋಚ್‌ಗಳು ಲಭ್ಯವಿದ್ದು, ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವ ನೀಡುವ ಉದ್ದೇಶದಿಂದ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಜನರು ಬೇಸಿಗೆ ರಜೆಗಳಲ್ಲಿ ತಿರುಪತಿಗೆ ದೇವರ ದರ್ಶನಕ್ಕಾಗಿ ತೆರಳುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
  • Untitled design 2026 06 27T203957.811
    ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ
    June 27, 2026 | 0
  • Web Photo Editor (71)
    ನಾಳೆ ಬೆಳಿಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಪ್ರಸಾರ
    June 27, 2026 | 0
  • Web Photo Editor (68)
    ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version