• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನ ಹಳದಿ ಮಾರ್ಗದಲ್ಲಿ ಮೊದಲ ಡ್ರೈವರ್ಲೆಸ್ ರೈಲು: 6 ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಮೇ ಅಂತ್ಯದಿಂದ ರೈಲು ಸಂಚಾರ

admin by admin
April 14, 2025 - 11:19 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (36)

ಬೆಂಗಳೂರಿನ ನಮ್ಮ ಮೆಟ್ರೋದ ಬಹುನಿರೀಕ್ಷಿತ ಆರ್.ವಿ. ರಸ್ತೆ-ಬೊಮ್ಮಸಂದ್ರ ‘ಹಳದಿ’ ಮಾರ್ಗದಲ್ಲಿ ರೈಲು ಸಂಚಾರ ಯಾವಾಗ ಆರಂಭವಾಗಲಿದೆ ಎಂದು ಜನರು ಕಾತರದಿಂದ ಕಾಯುತ್ತಿದ್ದಾರೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಪ್ರಕಾರ‘ ಮೇ ಅಂತ್ಯದ ವೇಳೆಗೆ ಈ ಮಾರ್ಗದಲ್ಲಿ ವಾಣಿಜ್ಯ ರೈಲು ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಈ ಮಾರ್ಗವು ವಿಶೇಷವಾಗಿ ನಗರದ ಸಾಫ್ಟ್‌ವೇರ್ ಉದ್ಯೋಗಿಗಳಿಗೆ ಸಾಕಷ್ಟು ಅನುಕೂಲ ಕಲ್ಪಿಸಲಿದೆ. ಆದರೆ, ರೈಲುಗಳ ಕೊರತೆಯಿಂದಾಗಿ ಸಂಚಾರ ಆರಂಭಕ್ಕೆ ಕೆಲವು ಸವಾಲುಗಳಿವೆ.

ಬಿಎಂಆರ್‌ಸಿಎಲ್ ಮಾಹಿತಿಯಂತೆ, ಆರ್.ವಿ. ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಪೂರ್ಣ ಪ್ರಮಾಣದ ವಾಣಿಜ್ಯ ಸಂಚಾರಕ್ಕೆ 90 ಬೋಗಿಗಳಿರುವ 15 ರೈಲುಗಳ ಅಗತ್ಯವಿದೆ. ಆದರೆ, ಪ್ರಸ್ತುತ ಕೇವಲ 6 ಬೋಗಿಗಳಿರುವ ಎರಡು ರೈಲುಗಳು ಮಾತ್ರ ಲಭ್ಯವಿವೆ. ಏಪ್ರಿಲ್ 25 ವೇಳೆಗೆ ಮೂರನೇ ರೈಲು ಬೆಂಗಳೂರಿಗೆ ಆಗಮಿಸಲಿದ್ದು, ರೈಲ್ವೇ ಸುರಕ್ಷತಾ ಆಯುಕ್ತರ (ಸಿಎಂಆರ್‌ಎಸ್) ಪರಿಶೀಲನೆಯ ನಂತರ ಮೇ ಅಂತ್ಯದಲ್ಲಿ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಮೇ ತಿಂಗಳ ಅಂತ್ಯದ ವೇಳೆಗೆ ತಲಾ 6 ಬೋಗಿಗಳ ಮೂರು ರೈಲುಗಳೊಂದಿಗೆ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಸಿದ್ಧತೆ ನಡೆಸುತ್ತಿದೆ. ಈ ರೈಲುಗಳು ಪ್ರತಿ 20 ನಿಮಿಷಕ್ಕೊಮ್ಮೆ ಸಂಚರಿಸಲಿದ್ದು, ಸೀಮಿತ ನಿಲ್ದಾಣಗಳಾದ ಆರ್.ವಿ. ರಸ್ತೆ, ಜಯದೇವ, ಸಿಲ್ಕ್‌ಬೋರ್ಡ್, ಇನ್ಫೋಸಿಸ್, ಹೆಬ್ಬಗೋಡಿ, ಮತ್ತು ಬೊಮ್ಮಸಂದ್ರದಲ್ಲಿ ಮಾತ್ರ ನಿಲುಗಡೆಯಾಗಲಿವೆ.

ಮಾರ್ಗದ ವಿವರ: ಹಳದಿ ಮಾರ್ಗವು 18.8 ಕಿಮೀ ಉದ್ದವಿದ್ದು, ಒಟ್ಟು 16 ನಿಲ್ದಾಣಗಳನ್ನು ಒಳಗೊಂಡಿದೆ. ಈಗಾಗಲೇ ಈ ಮಾರ್ಗದಲ್ಲಿ ಪ್ರಾಯೋಗಿಕ ರೈಲು ಸಂಚಾರ ನಡೆಯುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 2025ರಲ್ಲಿ ಈ ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ ಎಂದು ದೃಢಪಡಿಸಿದ್ದಾರೆ. ಕೋಲ್ಕತ್ತಾದ ಟಿಟಾಗರ್ ರೈಲ್ ಸಿಸ್ಟಂ ಲಿಮಿಟೆಡ್ (ಟಿಆರ್‌ಎಸ್‌ಎಲ್) ಏಪ್ರಿಲ್ 25ರೊಳಗೆ ಮತ್ತೊಂದು ರೈಲನ್ನು ಪೂರೈಸಲಿದ್ದು, ಇದು ಮೇ 15ರ ವೇಳೆಗೆ ಬೆಂಗಳೂರಿಗೆ ತಲುಪಲಿದೆ. ಸುರಕ್ಷತಾ ಪರಿಶೀಲನೆಯ ನಂತರ ರೈಲು ಸಂಚಾರಕ್ಕೆ ಅನುಮತಿ ದೊರೆಯಲಿದೆ.

ಜೂನ್ ಅಥವಾ ಜುಲೈ 2025ರ ವೇಳೆಗೆ ಟಿಆರ್‌ಎಸ್‌ಎಲ್‌ನಿಂದ ನಾಲ್ಕನೇ ರೈಲು ಆಗಮಿಸಿದ ನಂತರ, ಇತರ ನಿಲ್ದಾಣಗಳಲ್ಲೂ ರೈಲು ನಿಲುಗಡೆ ಸಾಧ್ಯವಾಗಲಿದೆ. ಆದರೆ, ರೈಲು ಬೋಗಿಗಳ ಕೊರತೆಯಿಂದಾಗಿ ಪೂರ್ಣ ಪ್ರಮಾಣದ ಸಂಚಾರಕ್ಕೆ ತೊಡಕು ಉಂಟಾಗಿದೆ. ಚೀನಾದ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಟಿಆರ್‌ಎಸ್‌ಎಲ್, ಪಶ್ಚಿಮ ಬಂಗಾಳದಲ್ಲಿ ಬೋಗಿಗಳ ತಯಾರಿಕೆಯನ್ನು ಕೈಗೊಂಡಿದ್ದು, ಈಗಾಗಲೇ ಎರಡು ರೈಲುಗಳನ್ನು ಪೂರೈಸಿದೆ. ಈ ತಿಂಗಳಲ್ಲಿ ಮತ್ತೊಂದು ರೈಲು ನೀಡುವ ಭರವಸೆಯನ್ನು ಕಂಪನಿ ನೀಡಿದೆ.

ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಮಾತನಾಡಿ, “ಮೇ ಅಂತ್ಯದ ವೇಳೆಗೆ ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಈ ಮಾರ್ಗದ ಸುರಕ್ಷತಾ ಪರಿಶೀಲನೆಗಾಗಿ ರೈಲ್ವೇ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಲಾಗುತ್ತಿದೆ,” ಎಂದು ತಿಳಿಸಿದ್ದಾರೆ.

ಮಾರ್ಗದ ವಿಶೇಷತೆ: ಆರ್.ವಿ. ರಸ್ತೆ-ಬೊಮ್ಮಸಂದ್ರ ಮಾರ್ಗವು ಹಸಿರು ಮತ್ತು ಗುಲಾಬಿ ಮಾರ್ಗಗಳೊಂದಿಗೆ ಸಂಪರ್ಕ ಕಲ್ಪಿಸಲಿದೆ. ಇದರ ಜೊತೆಗೆ, ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಮೆಟ್ರೋ ರೈಲು ಸಂಚರಿಸಲಿದೆ. ವಿಶೇಷವೆಂದರೆ, ಈ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲುಗಳನ್ನು ಬಿಎಂಆರ್‌ಸಿಎಲ್ ಓಡಿಸಲಿದೆ, ಇದು ತಾಂತ್ರಿಕ ಪ್ರಗತಿಯ ಹೆಗ್ಗುರುತಾಗಲಿದೆ.

    ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

    • Tata Play-1665
    • U-Digital-ಮೈಸೂರು-160
    • Metro Cast Network-ಬೆಂಗಳೂರು-ಬೆಳಗಾವಿ-30-828
    • V4 digital network-623
    • Abhishek network-817
    • Malnad Digital network-45
    • JBM network-ರಾಮದುರ್ಗ-54
    • Channel net nine-ಧಾರವಾಡ-128
    • Basava cable network-ಚಳ್ಳಕೆರೆ-54
    • City channel network– ಚಳ್ಳಕೆರೆ-54
    • RST digital-ಕಾರ್ಕಳ-101
    • Vinayak cable-ಪಟ್ಟನಾಯಕನಹಳ್ಳಿ-54
    • Mubarak digital-ಸಂಡೂರು-54
    • SB cable-ಸವದತ್ತಿ-54
    • Bhosale network-ವಿಜಯಪುರ-54
    • Surya digital-ಜಗಳೂರು-54
    • Gayatri network-ಸಿಂಧನೂರು-54
    • Global vision-ದಾವಣಗೆರೆ-54
    • Janani cable-ಮಂಡ್ಯ-54
    • Hira cable-ಬೆಳಗಾವಿ-ಹುಬ್ಬಳ್ಳಿ-54
    • UDC network-ಹಾರೋಗೇರಿ-54
    • Moka cable-ಬಳ್ಳಾರಿ-100
    • CAN network-ಚಿಕ್ಕೋಡಿ-54
    • KK digital-ಗಂಗಾವತಿ-54
    • Victory network-ದಾವಣಗೆರೆ-54
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design (44)

    ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

    by ಕವಿತಾ
    August 26, 2026 - 8:01 pm
    0

    Untitled design (43)

    ‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

    by ಕವಿತಾ
    August 26, 2026 - 7:47 pm
    0

    Untitled design (42)

    ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

    by ಕವಿತಾ
    August 26, 2026 - 7:17 pm
    0

    Untitled design (40)

    ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ

    by ಕವಿತಾ
    August 26, 2026 - 7:02 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (44)
      ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
      August 26, 2026 | 0
    • Untitled design (42)
      ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!
      August 26, 2026 | 0
    • Untitled design (36)
      ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!
      August 26, 2026 | 0
    • Untitled design (31)
      ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!
      August 26, 2026 | 0
    • Untitled design (29)
      ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!
      August 26, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version