• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಈ ರಾಶಿಗಳಿಗೆ ಶುಭ ದಿನ: ಇಂದಿನ ದಿನ ಭವಿಷ್ಯ ಹೀಗಿದೆ ನೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 6:35 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp image 2024 11 14 at 7.33.15 am

ಜೀವನದಲ್ಲಿ ಕೆಲ ದಿನಗಳು ವಿಶೇಷವಾಗಿರುತ್ತವೆ. ಇಂದು ಕೆಲವು ರಾಶಿಗಳ ಮೇಲೆ ಮಹಾಲಕ್ಷ್ಮಿಯ ಕೃಪೆ ಇದ್ದು, ಆರ್ಥಿಕ  ಲಾಭದ ಅವಕಾಶಗಳು ಸಿಗಬಹುದು. ಕೆಲವರಿಗೆ ಅಸಾಧ್ಯ ಎನಿಸಿದ ಕೆಲಸಗಳು ಸಹ ಸಂಪೂರ್ಣವಾಗುವ ಸಾಧ್ಯತೆಗಳಿವೆ. ರಾಶಿ ಪ್ರಕಾರ ಇವತ್ತಿನ ಭವಿಷ್ಯವ ತಿಳಿಯಿರಿ.

ಮೇಷ

ಹಳೆಯ ಸಾಲಗಳು ವಾಪಾಸಾಗುತ್ತವೆ, ಸ್ನೇಹಿತರ ಸಹಾಯದಿಂದ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ಮಕ್ಕಳಿಂದ ಶೈಕ್ಷಣಿಕವಾಗಿ ಸಂತೋಷದ ಸುದ್ದಿ. ವೃತ್ತಿಯಲ್ಲಿ ಸಾಧನೆ ಹೆಚ್ಚಾಗುತ್ತದೆ. ಶುಭಕಾರ್ಯಗಳಿಗೆ ಆಹ್ವಾನ ಸಿಗುತ್ತದೆ.

RelatedPosts

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ

ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ

ADVERTISEMENT
ADVERTISEMENT
ವೃಷಭ

ಮನೆಯಲ್ಲಿ ಬದಲಾವಣೆ ಆಗಿ ಆಶ್ಚರ್ಯ ಉಂಟುಮಾಡಬಹುದು. ಆರ್ಥಿಕವಾಗಿ ಲಾಭದಾಯಕ ದಿನ. ಹೊಸ ಸಂಪರ್ಕಗಳು ನಿಮಗೆ ಲಾಭದಾಯಕವಾಗಬಹುದು. ವ್ಯವಹಾರದಲ್ಲಿ ನೂತನ ಅವಕಾಶಗಳು ದೊರೆಯುತ್ತವೆ.

ಮಿಥುನ

ದೂರ ಪ್ರಯಾಣ ಸಾಧ್ಯತೆ ಇದೆ, ಆದರೆ ಉದ್ಯೋಗದಲ್ಲಿ ಸ್ವಲ್ಪ ವಿವಾದ ಉಂಟಾಗಬಹುದು. ಹಣದ ವಿಷಯದಲ್ಲಿ ಅಸ್ಥಿರತೆ. ಕುಟುಂಬದಲ್ಲಿ ಮಾತುಮಾತಿಗೆ ಬರುವ ಸಾಧ್ಯತೆ. ಧಾರ್ಮಿಕ ಚಿಂತನೆಯಲ್ಲಿ ಮನಸ್ಸು ತೊಡಗಿಸಬಹುದು.

ಕಟಕ

ಅನಿರೀಕ್ಷಿತ ಪ್ರಯಾಣಗಳ ಸೂಚನೆ. ಕೈಗೊಂಡ ಕೆಲಸಗಳಲ್ಲಿ ಫಲಿತಾಂಶಗಳು ನಿಧಾನವಾಗಿರುತ್ತವೆ. ಹಣಕಾಸಿನಲ್ಲಿ ತೊಂದರೆ. ಹೊಸ ಜವಾಬ್ದಾರಿಗಳ ಹೊರೆ ಹೆಚ್ಚಾಗಬಹುದು.

ಸಿಂಹ

ಬಾಕಿ ಹಣ ಸಮಯಕ್ಕೆ ಸಿಗುತ್ತದೆ. ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಪ್ರಯಾಣದಲ್ಲಿ ಹೊಸ ಪರಿಚಯಗಳು ನೆರವಾಗಬಹುದು. ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ.

ಕನ್ಯಾ

ಬಾಲ್ಯದ ಸ್ನೇಹಿತರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಕೆಲ ಯೋಜನೆಗಳು ಯಶಸ್ವಿಯಾಗುತ್ತವೆ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗದಿರಬಹುದು.

ತುಲಾ

ಕೈಗೊಂಡ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಹಣಕಾಸು ಮತ್ತು ಆರೋಗ್ಯದ ಬಗ್ಗೆ ಜಾಗೃತೆ ಅಗತ್ಯ. ಸಾಲ ಪಡೆಯುವ ಯತ್ನ ಫಲಕಾರಿಯಾಗದು. ಮನೆಯ ಪರಿಸರ ಸ್ವಲ್ಪ ಋಣಾತ್ಮಕವಾಗಿರಬಹುದು. ವ್ಯವಹಾರದಲ್ಲಿ ಸಣ್ಣ ಲಾಭ.

ವೃಶ್ಚಿಕ

ಸ್ಥಿರಾಸ್ತಿ ವಿವಾದಗಳಲ್ಲಿ ಯಶಸ್ಸು ಸ್ಪಷ್ಟವಲ್ಲ. ಕುಟುಂಬದಲ್ಲಿ ಒತ್ತಡದ ಪರಿಸ್ಥಿತಿ. ವೃತ್ತಿಯಲ್ಲಿ ಜವಾಬ್ದಾರಿಗಳ ಬಂಡವಾಳ. ಖರ್ಚು ಅಧಿಕ. ಕೆಲಸಗಳು ವಿಳಂಬವಾಗಬಹುದು.

ಧನು

ಮಕ್ಕಳ ಶಿಕ್ಷಣದಲ್ಲಿ ಸಂತೋಷದ ಸುದ್ದಿ. ಹಣಕಾಸು ವಿಚಾರದಲ್ಲಿ ತೃಪ್ತಿ. ನಿರುದ್ಯೋಗಿಗಳಿಗೆ ಉದ್ಯೋಗ ಲಭ್ಯತೆ. ವಾಹನ ಖರೀದಿಗೆ ಅಡೆತಡೆಗಳು ಪರಿಹಾರವಾಗುತ್ತವೆ. ವ್ಯವಹಾರದಲ್ಲಿ ಪ್ರಗತಿ.

ಮಕರ

ಪ್ರಯಾಣದ ವೇಳೆ ವಾಹನ ತೊಂದರೆ. ಆರೋಗ್ಯದ ಕಡೆ ಗಮನ. ಹಳೆಯ ಸಾಲ ತೀರಿಸಲು ಹೊಸ ಸಾಲ. ಪವಿತ್ರ ಸ್ಥಳಗಳಿಗೆ ಭೇಟಿ. ವ್ಯವಹಾರದಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು.

ಕುಂಭ

ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹೊಸ ಯೋಜನೆಗಳು ಯಶಸ್ವಿಯಾಗಿ ಮುಂದುವರಿಯುತ್ತವೆ. ಸ್ನೇಹಿತರ ನೆರವಿನಿಂದ ಕಾರ್ಯಸಾಧನೆ ಸುಲಭ. ನಿರುದ್ಯೋಗಿಗಳಿಗೆ ಅವಕಾಶ.

ಮೀನಾ

ಕೆಲವರ ನಡವಳಿಕೆಯಿಂದ ಮನಸ್ಸಿಗೆ ತೊಂದರೆ. ಉದ್ಯೋಗದಲ್ಲಿ ಹಿರಿಯರ ಸಲಹೆ ಅಗತ್ಯ. ದೈಹಿಕ ತೊಂದರೆಗಳ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ. ಹಠಾತ್ ಪ್ರಯಾಣದ ಸೂಚನೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T135517.002

ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 1:52 pm
0

Untitled design 2026 08 21T133338.280

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

by ದಿಶಾ ಕೆ. ಎಸ್.
August 21, 2026 - 1:34 pm
0

Untitled design 2026 08 21T130648.453

‘ರಾಹುಲ್ ಗಾಂಧಿ ರೋಲ್ ಮಾಡೆಲ್’ ಎಂದಿದ್ದೇ ತಪ್ಪಾಯ್ತಾ? ₹40 ಲಕ್ಷ ಪ್ಯಾಕೇಜ್ ಹುಡುಗನಿಗೆ ನೋ ಎಂದ ಯುವತಿ

by ದಿಶಾ ಕೆ. ಎಸ್.
August 21, 2026 - 1:09 pm
0

Untitled design 2026 08 21T124348.168

ಯುದ್ಧದ ಏಫೆಕ್ಟ್ ಖಾಲಿಯಾಗ್ತಿದ್ಯಾ ರಷ್ಯಾ ಖಜಾನೆ!

by Hemanth Kumar S
August 21, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T070151.649
    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ವ್ರತ ಆಚರಣೆ ಹೇಗೆ?
    August 21, 2026 | 0
  • Untitled design 2026 08 21T063214.575
    ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?
    August 21, 2026 | 0
  • Untitled design 2026 08 20T152505.253
    ವರಲಕ್ಷ್ಮಿ ವ್ರತ 2026: ಈ 4 ರಾಶಿಗಳಿಗೆ ಮಹಾಲಕ್ಷ್ಮಿಯ ಕೃಪೆ, ಧನಲಾಭ
    August 20, 2026 | 0
  • Untitled design 2026 08 20T064859.139
    ದಿನ ಭವಿಷ್ಯ: ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಸಾಹಸ ಮಾಡುವಾಗ ಎಚ್ಚರಿಕೆ ವಹಿಸಿ
    August 20, 2026 | 0
  • Untitled design 2026 08 19T064206.781
    ಇಂದಿನ ರಾಶಿ ಭವಿಷ್ಯ: ಇಂದು ಈ ರಾಶಿಗೆ ಧನಲಾಭ, ಯಾರಿಗೆ ಎಚ್ಚರಿಕೆ?
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version