• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

admin by admin
April 15, 2025 - 4:30 pm
in ವಾಣಿಜ್ಯ
0 0
0
Shn (66)

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ಮಂಗಳವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು.

ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಬವೇರಿಯಾ ಪರವಾಗಿ ಅಲ್ಲಿಯ ಚಾನ್ಸಲರಿ ಮುಖ್ಯಸ್ಥ ಡಾ.ಪ್ಲೋರಿಯನ್ ಹರ್ಮನ್ ಸಹಿ ಹಾಕಿದರು. ಈ ಸಂದರ್ಭದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಉಪಸ್ಥಿತರಿದ್ದರು.

RelatedPosts

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!

US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್, ದುಬೈನಲ್ಲಿ ಕಡಿಮೆ ದರಕ್ಕೆ ಬಂಗಾರ ಮಾರಾಟ

ಷೇರು ಮಾರುಕಟ್ಟೆಯಲ್ಲಿ ರಕ್ತಸ್ರಾವ: ಸೆನ್ಸೆಕ್ಸ್ 2,500 ಪಾಯಿಂಟ್ಸ್ ಕುಸಿತ, ಹೂಡಿಕೆದಾರರ 13 ಲಕ್ಷ ಕೋಟಿ ನಷ್ಟ!

ADVERTISEMENT
ADVERTISEMENT

Shn (67)

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ, `ಈ ಒಡಂಬಡಿಕೆಯು ಮುಂದಿನ 5 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಇದರ ಅನ್ವಯ ಇಂಡಸ್ಟ್ರಿ 4.0, ವೈಮಾಂತರಿಕ್ಷ, ವೈದ್ಯಕೀಯ ತಂತ್ರಜ್ಞಾನ, ಪರಿಸರ ತಂತ್ರಜ್ಞಾನ, ನಗರ ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿ ಮತ್ತು ನೇಮಕ, ಉದ್ಯಮಶೀಲತೆ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲೂ ಪರಸ್ಪರ ಸಹಕಾರ ಸ್ಥಾಪನೆಯಾಗಲಿದೆ’ ಎಂದಿದ್ದಾರೆ.

ಬವೇರಿಯಾದ ಸಚಿವರಿಗೆ ರಾಜ್ಯದ ಕೈಗಾರಿಕಾ ಕಾರ್ಯ ಪರಿಸರದ ಬಗ್ಗೆ ಸಾದ್ಯಂತವಾಗಿ ತಿಳಿಸಿ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳತ್ತ ಗಮನ ಸೆಳೆಯಲಾಯಿತು. ಜತೆಗೆ ಕೌಶಲ್ಯಾಭಿವೃದ್ಧಿಯಂಥ ನಿರ್ದಿಷ್ಟ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವರ್ಕಿಂಗ್ ಗ್ರೂಪ್ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು. ಬವೇರಿಯಾ ಪ್ರಾಂತ್ಯವು 2007ರಿಂದಲೂ ರಾಜ್ಯದೊಂದಿಗೆ ವಾಣಿಜ್ಯ ಸಂಬಂಧವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

Shn (65)

ರಾಜ್ಯದಲ್ಲಿ ಬವೇರಿಯಾ ಪ್ರಾಂತೀಯ ಸರಕಾರದ ಪ್ರತಿನಿಧಿ ಮಟ್ಟದ ಕಚೇರಿ 2001ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಈಗಿನ ಹೊಸ ಒಡಂಬಡಿಕೆಯಿಂದ ರಾಜ್ಯ ಮತ್ತು ಬವೇರಿಯಾ ನಡುವಿನ ಬಾಂಧವ್ಯ ಮತ್ತೊಂದು ಮಜಲನ್ನು ಕಾಣಲಿದೆ. ವಿಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ 2013ರಿಂದಲೂ ದ್ವಿಪಕ್ಷೀಯ ಸಹಕಾರವಿದೆ. ಇನ್ನು ಮುಂದೆ ಬಾಹ್ಯಾಕಾಶ, ಎಲೆಕ್ಟ್ರಾನಿಕ್ಸ್ ಮತ್ತು ರಕ್ಷಣಾ ವಲಯಗಳ ಬಗ್ಗೆ ಗಮನ ಹರಿಸಲು ಹೆಚ್ಚಿನ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, `ರಾಜ್ಯದ ಐಟಿ-ಬಿಟಿ ಇಲಾಖೆಯು ನವೋದ್ಯಮ ಕ್ಷೇತ್ರದಲ್ಲಿ ಜರ್ಮನಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸಂಶೋಧನೆ, ಯೂನಿಕಾರ್ನ್ ಶ್ರೇಣಿಯ ನವೋದ್ಯಮಗಳು ಸಮೃದ್ಧವಾಗಿವೆ. ಯಾವುದಾದರೂ ವಲಯದಲ್ಲಿ ರಾಜ್ಯದ ಯುವಜನರು ಜರ್ಮನ್ ಭಾಷೆ ಕಲಿಯುವುದು ಅಗತ್ಯವೆನಿಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು. ಬವೇರಿಯಾ ಪ್ರಾಂತೀಯ ಸರಕಾರವು ಈ ಬಗ್ಗೆ ನಮ್ಮ ಗಮನಕ್ಕೆ ತರಬಹುದು’ ಎಂದಿದ್ದಾರೆ.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 11T122445.441

    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

    by ಶಾಲಿನಿ ಕೆ. ಡಿ
    March 11, 2026 - 12:33 pm
    0

    Untitled design 2026 03 11T115527.474

    ಮಂಡ್ಯ ಅರ್ಚಕನ ಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊ*ಲೆ, ಆರೋಪಿಗಳು ಅರೆಸ್ಟ್

    by ಶಾಲಿನಿ ಕೆ. ಡಿ
    March 11, 2026 - 11:57 am
    0

    Untitled design 2026 03 11T112348.960

    ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

    by ಶಾಲಿನಿ ಕೆ. ಡಿ
    March 11, 2026 - 11:31 am
    0

    Untitled design 2026 03 11T110830.172

    ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

    by ಶಾಲಿನಿ ಕೆ. ಡಿ
    March 11, 2026 - 11:08 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 11T103748.988
      ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ
      March 11, 2026 | 0
    • Untitled design 2026 03 11T102215.227
      ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!
      March 11, 2026 | 0
    • US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್
      US-Israel-Iran War: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್, ದುಬೈನಲ್ಲಿ ಕಡಿಮೆ ದರಕ್ಕೆ ಬಂಗಾರ ಮಾರಾಟ
      March 9, 2026 | 0
    • Sensex crash 2500 points
      ಷೇರು ಮಾರುಕಟ್ಟೆಯಲ್ಲಿ ರಕ್ತಸ್ರಾವ: ಸೆನ್ಸೆಕ್ಸ್ 2,500 ಪಾಯಿಂಟ್ಸ್ ಕುಸಿತ, ಹೂಡಿಕೆದಾರರ 13 ಲಕ್ಷ ಕೋಟಿ ನಷ್ಟ!
      March 9, 2026 | 0
    • ಚಿನ್ನದ ಬೆಲೆ ಭಾರಿ ಕುಸಿತ
      ಚಿನ್ನದ ಬೆಲೆ ಭಾರಿ ಡೌನ್: ಯುಗಾದಿ-ರಂಜಾನ್‌ಗೆ ಈಗಲೇ ಖರೀದಿ ಮಾಡಿ
      March 9, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version