• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ತತ್ವ ಕಾಂಗ್ರೆಸ್ ಪಕ್ಷದಲ್ಲಿ ಬೆರೆತಿದೆ: ಡಿ.ಕೆ. ಶಿವಕುಮಾರ್

admin by admin
April 15, 2025 - 6:11 pm
in ಕರ್ನಾಟಕ
0 0
0
Film (37)

“ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

RelatedPosts

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ

“ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು

ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA

ADVERTISEMENT
ADVERTISEMENT

ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಬಗ್ಗೆ ಕೇಳಿದಾಗ, “ಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ” ಎಂದು ತಿರುಗೇಟು ನೀಡಿದರು.

ನಾನು ಪಂಡಿತನೂ ಅಲ್ಲ, ಸರ್ವಜ್ಞನೂ ಅಲ್ಲ

ಒಕ್ಕಲಿಗ ಶಾಸಕರ ಸಭೆ ಬಗ್ಗೆ ಕೇಳಿದಾಗ, “ನಾನು ಈ ಸಮಾಜದ ಪ್ರತಿನಿಧಿಯಾಗಿ, ಸಚಿವ ಸಂಪುಟ ಸಭೆಯಲ್ಲಿ ನಮ್ಮ ವಿಚಾರವನ್ನು ಹೇಗೆ ಮಂಡಿಸಬೇಕು, ಯಾವ ರೀತಿ ಸಲಹೆ ನೀಡಬೇಕು ಎಂದು ಚರ್ಚೆ ಮಾಡಬೇಕಲ್ಲವೇ? ಏಕಾಏಕಿ ನಾನೊಬ್ಬನೇ ಸರ್ವಜ್ಞನಲ್ಲ. ದೊಡ್ಡ ಪಂಡಿತನೂ ಅಲ್ಲ. ನಾನು ಹಳ್ಳಿಯಿಂದ ಬಂದು ಬೆಂಗಳೂರು ಸೇರಿರುವವನು. ಹಿರಿಯರು, ಸ್ನೇಹಿತರು, ಶಾಸಕರ ಅನುಭವ, ತಮ್ಮ ಕ್ಷೇತ್ರಗಳಲ್ಲಿ ಜನ ಏನು ಹೇಳುತ್ತಿದ್ದಾರೆ, ಮಾಧ್ಯಮಗಳು ನೀಡಿರುವ ವರದಿ ಎಲ್ಲವನ್ನು ಚರ್ಚೆ ಮಾಡಿ ಅವಲೋಕಿಸಿ ಚರ್ಚೆ ಮಾಡಬೇಕಿದೆ. ನಾನು ಈ ವಿಚಾರವನ್ನು ಮಾಧ್ಯಮಗಳ ಮುಂದೆ ಮಾತನಾಡುವವನಲ್ಲ” ಎಂದು ತಿಳಿಸಿದರು.

ಜಾತಿಗಣತಿ ವಿಚಾರವಾಗಿ ನಿರ್ಮಲಾನಂದ ಶ್ರೀಗಳ ಜತೆ ಚರ್ಚೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಏನಿಲ್ಲಾ” ಎಂದು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಯೋಗ್ಯರು ಎಂಬ ನಿರ್ಮಲಾನಂದ ಶ್ರೀಗಳು ಆಶೀರ್ವಾದ ಮಾಡಿರುವ ಬಗ್ಗೆ ಕೇಳಿದಾಗ, “ಈಗ ನಾನು ಆ ವಿಚಾರವಾಗಿ ಚರ್ಚೆ ಮಾಡಲು ಹೋಗುವುದಿಲ್ಲ. ನನಗೆ ನೀವುಗಳು (ಮಾಧ್ಯಮಗಳು) ಆಶೀರ್ವಾದ ಮಾಡಿ” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (17)

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

by ಕವಿತಾ
July 29, 2026 - 11:22 pm
0

ಬಲಿಷ್ಠ (18)

ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ

by ಕವಿತಾ
July 29, 2026 - 10:53 pm
0

ಬಲಿಷ್ಠ (16)

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

by ಕವಿತಾ
July 29, 2026 - 10:22 pm
0

ಬಲಿಷ್ಠ (15)

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಕವಿತಾ
July 29, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (18)
    ಕಾವೇರಿ ನೀರು ದುರ್ಬಳಕೆ: ಬೆಂಗಳೂರಿನಲ್ಲಿ 692 ಮಂದಿಗೆ 34.60 ಲಕ್ಷ ದಂಡ
    July 29, 2026 | 0
  • ಬಲಿಷ್ಠ (14)
    ಕಾವೇರಿ ನೀರು ಬಿಡುಗಡೆ ಆದೇಶ ಮರುಪರಿಶೀಲಿಸಿ; ಸಂಸದ ಮಂಜುನಾಥ್ ಆಗ್ರಹ
    July 29, 2026 | 0
  • ಬಲಿಷ್ಠ (11)
    “ಕಾವೇರಿ ವಿಚಾರದಲ್ಲಿ ರಾಜಿ ಬೇಡ”; ಸಿಎಂಗೆ ಬಿಜೆಪಿ ಶಾಸಕ ಹರೀಶ್ ಪೂಂಜ ಕಿವಿಮಾತು
    July 29, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ; ನಾಳೆ ತುರ್ತು ಸಭೆ ಕರೆದ CWMA
    July 29, 2026 | 0
  • ಬಲಿಷ್ಠ (2)
    CWRC ನಿರ್ದೇಶನವನ್ನು ಧಿಕ್ಕರಿಸಿ, ಕಾನೂನು ಹೋರಾಟ ನಡೆಸಿ: ಟಿ.ಎ. ನಾರಾಯಣಗೌಡ ಆಗ್ರಹ
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version