• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ ಪ್ರಯತ್ನ: ಬಿ. ವೈ ವಿಜಯೇಂದ್ರ

admin by admin
April 16, 2025 - 1:40 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Shn (80)

ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ ಜನಾಕ್ರೋಶ ಯಾತ್ರೆ ಪರಿಣಾಮವಾಗಿ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ADVERTISEMENT
ADVERTISEMENT
ಬೆಂಗಳೂರಿಗೇ ಸೀಮಿತವಾದ ಸರಕಾರ

ಗ್ಯಾರಂಟಿಗಳನ್ನು ನೀಡಿದ್ದು, ಜನರು ಸಂತೋಷ, ನೆಮ್ಮದಿಯಿಂದಿದ್ದಾರೆ ಎಂಬ ಭ್ರಮೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಇದ್ದರು. ಸರಕಾರ ಬಂದಾಗಿನಿಂದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವಸಂಪುಟದ ಸದಸ್ಯರು ಬೆಂಗಳೂರಿಗೇ, ಎ.ಸಿ. ರೂಮಿಗೇ ಸೀಮಿತವಾಗಿದ್ದಾರೆ. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ನಾಡಿನ ಜನರ ಮುಂದೆ ಬಿಚ್ಚಿಡುವ ಕೆಲಸ ಮಾಡುತ್ತಿದ್ದೇವೆ. ಬೆಲೆ ಏರಿಕೆಯ ದುಬಾರಿ ಸರಕಾರದ ಪರಿಣಾಮವಾಗಿ ನಾಡಿನ ಜನರು ತತ್ತರಿಸಿದ್ದಾರೆ; ಬೇಸರ ಪಡುತ್ತಿದ್ದು, ಆಕ್ರೋಶ ಭರಿತರಾಗಿದ್ದಾರೆ. ನಮ್ಮ ಹೋರಾಟದ ಪರಿಣಾಮ ಮುಖ್ಯಮಂತ್ರಿಗಳಿಗೂ ತಟ್ಟಿದೆ. ಈಗ ಅವರಿಗೆ ಜ್ಞಾನೋದಯ ಆಗುತ್ತಿದೆ. ಮುಖ್ಯಮಂತ್ರಿ ಮತ್ತು ಸಚಿವರು ಹಳ್ಳಿಗಳಿಗೆ ತೆರಳಿ ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ವಿಜಯೇಂದ್ರ ಅವರು  ಆಗ್ರಹಿಸಿದರು.

ಗ್ಯಾರಂಟಿಗಳಿಂದ ರಾಜ್ಯ ಸಮೃದ್ಧವಾಗಿದೆ ಎಂಬ ಭ್ರಮೆ ಮುಖ್ಯಮಂತ್ರಿಗಳದ್ದು. ನಮ್ಮೆಲ್ಲ ಶಾಸಕರು ಮುಖ್ಯಮಂತ್ರಿಗಳ ಬಳಿ ಹೋಗಿ ಅನುದಾನ ಕೇಳಿದಾಗ ಗ್ಯಾರಂಟಿ ಕೊಟ್ಟಿದ್ದೀವಲ್ಲಾ ಎಂದಿದ್ದರು. ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಡೀಸೆಲ್ ಬೆಲೆ ಐದೂವರೆ ರೂ. ಹೆಚ್ಚಾಗಿದೆ. ಪೆಟ್ರೋಲ್ ಬೆಲೆ 3 ರೂ. ಏರಿಸಿದ್ದಾರೆ. 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಮೇಲೆ ದರ ಏರಿಸಿದ್ದಾರೆ. ಕಾಂಟ್ರಾಕ್ಟರ್‌ಗಳು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ದೇಶದಲ್ಲಿ ಕೇವಲ 20 ತಿಂಗಳಲ್ಲೇ ತನ್ನ ಜನಪ್ರಿಯತೆ ಕಳಕೊಂಡ ರಾಜ್ಯ ಸರಕಾರ- ಮುಖ್ಯಮಂತ್ರಿಗಳು ಇದ್ದರೆ ಅದು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರ ಮತ್ತು ಸಿದ್ದರಾಮಯ್ಯನವರು ಎಂದು ವಿಜಯೇಂದ್ರ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಷನಲ್ ಹೆರಾಲ್ಡ್ ಕೇಸಿನ ಸಮಗ್ರ ತನಿಖೆ ನಡೆಸಿ ಸೋನಿಯಾ ಗಾಂಧಿಯವರು ಮೊದಲನೇ ಆರೋಪಿ, ರಾಹುಲ್ ಗಾಂಧಿಯವರು ಎರಡನೇ ಆರೋಪಿ ಎಂದಿದೆ. ಏನು ಮಾಡಿದ್ದಾರೋ ಅದನ್ನು ಅನುಭವಿಸಲೇಬೇಕಾಗುತ್ತಿದೆ ಎಂದು ತಿಳಿಸಿದರು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಅದನ್ನು ಎದುರಿಸಬೇಕಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಶೃಂಗೇರಿ (1)

    ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

    by ಶಾಲಿನಿ ಕೆ. ಡಿ
    September 20, 2026 - 10:19 pm
    0

    ಶೃಂಗೇರಿ

    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

    by ಶಾಲಿನಿ ಕೆ. ಡಿ
    September 20, 2026 - 10:00 pm
    0

    Untitled design 2026 09 20T213940.349

    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

    by ಶಾಲಿನಿ ಕೆ. ಡಿ
    September 20, 2026 - 9:43 pm
    0

    Untitled design 2026 09 20T212335.708

    ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

    by ಶಾಲಿನಿ ಕೆ. ಡಿ
    September 20, 2026 - 9:25 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಶೃಂಗೇರಿ
      ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್
      September 20, 2026 | 0
    • Untitled design 2026 09 20T213940.349
      ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
      September 20, 2026 | 0
    • Untitled design 2026 09 20T192706.370
      ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
      September 20, 2026 | 0
    • Untitled design 2026 09 20T175452.311
      ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
      September 20, 2026 | 0
    • Untitled design 2026 09 20T171119.389
      ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
      September 20, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version