• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿಗಣತಿಗೆ 2ಎ ಮೀಸಲಾತಿ ಕೌಂಟರ್: ಸಿಎಂ ಸಿದ್ದು ವಿರುದ್ಧ ಮತ್ತೆ ಗುಡುಗಿದ ಹೆಚ್‌ಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2025 - 1:49 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 16t134143.080

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

RelatedPosts

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

ಅದ್ವೈತ್ ಪತ್ತೆಗೆ ಸಾಹಸಿ ಜ್ಯೋತಿರಾಜ್ ತಂಡದಿಂದ ಶಿವಗಂಗೆ ಬೆಟ್ಟದಲ್ಲಿ ಶೋಧ

ADVERTISEMENT
ADVERTISEMENT

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಕೇಂದ್ರ ಸಚಿವರು; ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಶ್ರೀಮಾನ್ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ..

ಅತೀ.. ಅತೀ.. ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ?
ಸತ್ಯಮೇವ ಜಯತೇ.. 🙏

ನಿಮಗೂ ಗೊತ್ತು. 2A…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 16, 2025

 

ನೇಮಕಾತಿ, ವೃತ್ತಿಪರ ಕೋರ್ಸ್ ಪ್ರವೇಶ ವಿಷಯ ಪ್ರಸ್ತಾಪ

ಕಳೆದ 15-20 ವರ್ಷಗಳಲ್ಲಿ A B C D ಗ್ರೂಪ್ ಗಳಲ್ಲಿ ನಡೆದಿರುವ ನೇಮಕಾತಿ, ವೃತ್ತಿಪರ ಕೋರ್ಸ್‌ ಪ್ರವೇಶ, ಇನ್ನಿತರೆ ಎಲ್ಲಾ ಸೌಲಭ್ಯಗಳ ಅಂಕಿ ಅಂಶ ಸುಳ್ಳು ಹೇಳುವುದಿಲ್ಲ, ಹೌದಲ್ಲವೇ? ಎಂದಿರುವ ಕುಮಾರಸ್ವಾಮಿ ಅವರು; ವೃತ್ತಿಪರ ಕೋರ್ಸ್‌; ಅಂದರೆ ಮೆಡಿಕಲ್, ಡೆಂಟಲ್, ಎಂಜಿನಿಯರಿಂಗ್, ಡಿ ಫಾರ್ಮ, ಬಿ ಫಾರ್ಮ, ಕೃಷಿ ಇತ್ಯಾದಿ ವಿಭಾಗಗಳಲ್ಲಿ 2A ಪ್ರವರ್ಗದ ನೂರೊಂದು ಜಾತಿಗಳಲ್ಲಿ ಯಾವ್ಯಾವ ಜಾತಿಯ ಎಷ್ಟೆಷ್ಟು ಮಕ್ಕಳಿಗೆ ಪ್ರವೇಶ ಸಿಕ್ಕಿದೆ. ಇಲ್ಲಿಯೂ ಸಿಂಹಪಾಲು ಪ್ರವೇಶ, ಲಾಭ ದಕ್ಕಿದ್ದು ಯಾರಿಗೆ? ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ (CET) ಸಮಗ್ರ ದತ್ತಾಂಶ ಲಭ್ಯವಿದೆ, ತಾವು ತರಿಸಿ ನೋಡಬಹುದು ಎಂದು ಚಾಟಿ ಬೀಸಿದ್ದಾರೆ.

2A ಪ್ರವರ್ಗದ ನೂರೊಂದು ಸಮಾಜಗಳ ಪೈಕಿ ಎಲ್ಲಾ ನೂರು ಸಮಾಜಗಳಲ್ಲಿ ನನ್ನ ಮನವಿ ಇಷ್ಟೇ; ಒಕ್ಕಲಿಗರು, ವೀರಶೈವ ಲಿಂಗಾಯತರ ಕಡೆ ಬೆರಳು ತೋರಿಸಿ ನಿಮ್ಮ ಮೂಗಿಗೆ ಬೆಣ್ಣೆ ಕೊಸರು ಸವರುತ್ತಿದ್ದಾರೆ! ನಿಮ್ಮ ನ್ಯಾಯಯುತ ಪಾಲಿನಲ್ಲಿ ಸಿಂಹಪಾಲು ಕಬಳಿಸಿದ್ದು ಯಾರೆಂದು ನಿಮಗೂ ಚೆನ್ನಾಗಿ ಗೊತ್ತು? ಆದರೂ ಸುಮ್ಮನಿದ್ದೀರಿ! ಯಾಕೆ? ನಿಮ್ಮ ಎದುರು ನಿಂತು ಲಿಂಗಾಯಿತರು, ಒಕ್ಕಲಿಗರನ್ನು ಬೈದರೇ ನಿಮ್ಮ ಹೊಟ್ಟೆ ತುಂಬುವುದೇ? ನಿಮ್ಮ ಮಕ್ಕಳಿಗೆ ನ್ಯಾಯ ಸಿಗುವುದೇ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಅತೀ ಹೆಚ್ಚು ಪಾಲು ಬೆಣ್ಣೆ ತಿಂದವರು ಯಾರು? ಈಗಲಾದರೂ ಸತ್ಯ ಹೇಳಿ ಸಿದ್ದರಾಮಯ್ಯನವರೇ.. ನಿಮ್ಮಿಂದ ಉತ್ತರ ನಿರೀಕ್ಷಿಸುತ್ತೇನೆ. ಸತ್ಯಮೇವ ಜಯತೇ.. ಸತ್ಯಕ್ಕೆ ಜಯವಾಗಲಿ ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (8)

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

by ಕವಿತಾ
August 12, 2026 - 6:36 pm
0

ಅದ್ವೈತ್ (7)

ತೆಲಂಗಾಣ ಅಪಘಾತ: ಬೀದರ್‌ನ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

by ಕವಿತಾ
August 12, 2026 - 6:36 pm
0

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version