• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸಿ: ಸಚಿವ ಎನ್.ಚಲುವರಾಯಸ್ವಾಮಿ

admin by admin
April 16, 2025 - 6:15 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (93)

ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.

ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ADVERTISEMENT
ADVERTISEMENT

ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ.  ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದ ಅವರು, ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು ಅಭಿನಂದಾನಾರ್ಹವಾಗಿದೆ ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಸಿದರು.

Shn (94)

ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಅವರು ಸಲಹೆ ನೀಡಿದರು.

ಕರ್ನಾಟಕವನ್ನು ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿಹೊಂದಲಾಗಿದೆ. ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ. ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ.ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದರು.

ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ. ಪೂರೈಕೆ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.

Shn (95)

ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್‌ ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.

ಜಲಾನಯನ ಇಲಾಖೆ ಆಯುಕ್ತರಾದ ಮಹೇಶ್ ಶಿರೂರು, ನಿರ್ದೇಶಕರಾದ ಭಂಥನಾಳ, ಕೃಷಿ ನಿರ್ದೇಶಕರಾದ ಡಾ. ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕರಾದ ವೆಂಕಟರಮನ ರೆಡ್ಡಿ ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸ್ಕ್ವಾಶ್ (10)

ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

by ದಿಶಾ ಕೆ. ಎಸ್.
July 26, 2026 - 12:18 pm
0

ಸ್ಕ್ವಾಶ್ (9)

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

by ದಿಶಾ ಕೆ. ಎಸ್.
July 26, 2026 - 11:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • ಕೈಗೊಳ್ಳಲಿರುವ (30)
    ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
    July 24, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version