• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

admin by admin
April 16, 2025 - 7:16 pm
in ವಿದೇಶ
0 0
0
Film (65)

ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ.

ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ನಿವಾಸಿ ರಜತ್ (26) ಅವರ ಮೃತ ದೇಹವನ್ನು ಭಾರತಕ್ಕೆ ಕರೆತರಲು ಸ್ಥಳೀಯ ವಿದೇಶಾಂಗ ಸಚಿವಾಲಯದ ಅನುಮತಿ ಅಗತ್ಯವಿತ್ತು. ಕುಟುಂಬಸ್ಥರ ಕೋರಿಕೆಯ ಮೇರೆಗೆ ಭಾರತೀಯ ಎನ್ಆರ್ಐ ಫೋರಂ ನ ಸಕಾಲಿಕ ಹಸ್ತಕ್ಷೇಪದಿಂದ ರಜತ್ ಅವರ ಮೃತದೇಹವನ್ನು ಸೋಮವಾರ ರಾತ್ರಿ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ನಂತರ ಮಂಗಳೂರಿಗೆ ರವಾನಿಸಲಾಗಿದ್ದು, ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ.

RelatedPosts

ನೇಪಾಳದಲ್ಲಿ ಪ್ರವಾಹದ ಆರ್ಭಟ; ಮನೆಯ ಅವಶೇಷಗಳಡಿ 23 ಶವಗಳು ಪತ್ತೆ

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

ಇರಾನ್ ಮೇಲೆ ಅತ್ಯಾಧುನಿಕ ಕ್ಷಿಪಣಿ ದಾಳಿ ನಡೆಸಿದ ಅಮೆರಿಕ

ADVERTISEMENT
ADVERTISEMENT

ಗಿನಿಯಾದ ನೆಜೆರೆಕೊರೆ ನಗರಕ್ಕೆ ಗಿಡಮೂಲಿಕೆ ಔಷಧಿಗಳನ್ನು ಮಾರಾಟ ಮಾಡಲು ತೆರಳಿದ್ದ ಶಿವಮೊಗ್ಗದ ಹಕ್ಕಿ-ಪಿಕ್ಕಿ ಸಮುದಾಯದ ಸದಸ್ಯೆ ಶಿಮಿಲಾ ಶಿಕಾರಾಮಿ (40) ಅನಾರೋಗ್ಯದಿಂದ ನಿಧನ ಹೊಂದಿದ್ದರು. ಮಾಹಿತಿ ತಿಳಿದ ಕೂಡಲೇ ವಿದೇಶಾಂಗ ಸಚಿವಾಲಯವು ಗಿನಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕ ಸಾಧಿಸಿ ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಫೋರಂ ಖಚಿತಪಡಿಸಿದೆ. ವೇದಿಕೆಯು ರಾಯಭಾರ ಕಚೇರಿಯೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದ್ದು, ಮೃತದೇಹ ಕರೆತರುವ ಪ್ರಕ್ರಿಯೆ ಮುಂದುವರೆದಿದೆ.

ವಿದೇಶಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಒಳಗಾದ ಕನ್ನಡಿಗರನ್ನು ಸುರಕ್ಷಿತವಾಗಿರಿಸಲು ವೇದಿಕೆಯು ಬದ್ಧವಾಗಿದೆ ಮತ್ತು ಅಂತಹ ಕಷ್ಟದ ಸಂದರ್ಭಗಳಲ್ಲಿ ಕುಟುಂಬಗಳಿಗೆ ನೆರವಾಗಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ವೇದಿಕೆಯು ಸದಾ ಸಿದ್ಧವಿರುತ್ತದೆ ಎಂದು ಡಾ. ಆರತಿ ಕೃಷ್ಣ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (1)

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

by ದಿಶಾ ಕೆ. ಎಸ್.
September 2, 2026 - 6:40 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ

ದಿನ ಭವಿಷ್ಯ 02-09-2026: ಇಂದು ನಿಮ್ಮ ರಾಶಿ ಹೇಗಿದೆ? ಇಲ್ಲಿದೆ ರಾಶಿಫಲ

by ದಿಶಾ ಕೆ. ಎಸ್.
September 2, 2026 - 6:32 am
0

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image ce6b2110
    ನೇಪಾಳದಲ್ಲಿ ಪ್ರವಾಹದ ಆರ್ಭಟ; ಮನೆಯ ಅವಶೇಷಗಳಡಿ 23 ಶವಗಳು ಪತ್ತೆ
    September 1, 2026 | 0
  • Untitled design (18)
    ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 1,000ಕ್ಕೆ ಏರಿಕೆ!
    September 1, 2026 | 0
  • ChatGPT Image Sep 1, 2026, 11 23 20 AM
    ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!
    September 1, 2026 | 0
  • Untitled design (8)
    ಇರಾನ್ ಮೇಲೆ ಅತ್ಯಾಧುನಿಕ ಕ್ಷಿಪಣಿ ದಾಳಿ ನಡೆಸಿದ ಅಮೆರಿಕ
    September 1, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version