• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗೋದಾಮಿನಿಂದ 400 ಕೆಜಿ ಕೂದಲು ಕದ್ದಿದ್ದ ಭೂಪ ಅರೆಸ್ಟ್

25 ಲಕ್ಷ ರೂ. ಮೌಲ್ಯದ ಕೂದಲು ಕಳ್ಳತನ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 16, 2025 - 8:14 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (100)

ವರದಿ- ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್

ಬೆಂಗಳೂರಿನಲ್ಲಿ ಅಸಾಧಾರಣ ರೀತಿಯ ಕಳ್ಳತನವೊಂದು ಬೆಳಕಿಗೆ ಬಂದಿದೆ. ಲಕ್ಷ್ಮೀಪುರ ಕ್ರಾಸ್‌ನಲ್ಲಿರುವ ಗೋದಾಮೊಂದರಿಂದ 25 ಲಕ್ಷ ರೂಪಾಯಿ ಮೌಲ್ಯದ ಸುಮಾರು 400 ಕೆಜಿ ಕೂದಲನ್ನು ಕದ್ದ ಪ್ರಕರಣದಲ್ಲಿ ಸೋಲದೇವನಹಳ್ಳಿ ಪೊಲೀಸರು ಗದಗ ಮೂಲದ ಯಲ್ಲಪ್ಪ ಗೊಲ್ಲರ ( 40) ಎಂಬಾತನನ್ನು ಬಂಧಿಸಿದ್ದಾರೆ.

RelatedPosts

ಬೀದರ್‌ನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಶಿಗ್ಗಾವಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮನೆಗೆಲಸದಾತನ ಮೇಲೆ ಅನುಮಾನ, ಸಿಸಿಟಿವಿ ಆಧರಿಸಿ ತನಿಖೆ

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಭೀಕರ ಹತ್ಯೆ: ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬ ಆಕ್ರೋಶ

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಕಡೆ ED ದಾಳಿ

ADVERTISEMENT
ADVERTISEMENT

ಮಾರ್ಚ್ 1ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿ ಯಲ್ಲಪ್ಪನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿ ಮೂಲತಃ ಕೂದಲು ಸಂಗ್ರಹಣೆ ಮಾಡುವುದನ್ನು ವೃತ್ತಿಯಾಗಿ ಮಾಡಿಕೊಂಡಿದ್ದ ವ್ಯಕ್ತಿಯಾಗಿದ್ದಾನೆ.

ಘಟನೆಯ ವಿವರಗಳು:

ಗೋದಾಮು ಮಾಲಿಕ ವೆಂಕಟರಮಣ ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪ್ರಕರಣದ ತನಿಖೆ ಆರಂಭಿಸಲಾಯಿತು. ತನಿಖೆಯ ವೇಳೆ ಗೋದಾಮಿನಲ್ಲಿ ಬೀಗ ಮುರಿದುಕೊಂಡು ಗೂಡ್ಸ್ ವಾಹನದಲ್ಲಿ ಬಂದ 5 ಜನ ಆರೋಪಿಗಳ ತಂಡ ಕೂದಲು ಕಳವು ಮಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ಈ ಕಳ್ಳತನದಲ್ಲಿ ಕದ್ದ ಕೂದಲುಗಳನ್ನು ಚನ್ನರಾಯಪಟ್ಟಣ ಹಾಗೂ ಅಂಧ್ರಪ್ರದೇಶಗಳಿಗೆ ಸಾಗಿಸಲಾಗಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಈ ಕೂದಲುಗಳನ್ನು ಚೀನಾ, ಬರ್ಮಾ ಮತ್ತು ಹ್ಯಾಂಕಾಂಗ್‌ಗೆ ರಫ್ತು ಮಾಡಲಾಗಬೇಕಾಗಿತ್ತು.

ಪೊಲೀಸರ ಕಾರ್ಯಾಚರಣೆ:

ಇನ್ಸ್‌ಪೆಕ್ಟರ್ ರಘು ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚನೆಯಾಗಿ, ಸಿಸಿಟಿವಿ ಹಾಗೂ ಇತರ ಮಾಹಿತಿ ಆಧಾರವಾಗಿ ಯಲ್ಲಪ್ಪ ಗೊಲ್ಲರ್ ಎಂಬಾತನನ್ನು ಬಂಧಿಸಲಾಗಿದೆ. ಉಳಿದ ನಾಲ್ಕು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಬೃಹತ್ ಮೌಲ್ಯದ ಕೂದಲನ್ನು ಕಳ್ಳತನ ಮಾಡಿದ ಘಟನೆ ಪೊಲೀಸ್ ಇಲಾಖೆಗೆ ಹೊಸ ಸವಾಲಾಗಿ ಪರಿಣಮಿಸಿದ್ದರೂ, ಪರಿಣಾಮಕಾರಿಯಾಗಿ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

    | Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್
    ShareSendShareTweetShare
    ಸಾಬಣ್ಣ ಎಚ್. ನಂದಿಹಳ್ಳಿ

    ಸಾಬಣ್ಣ ಎಚ್. ನಂದಿಹಳ್ಳಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

    Please login to join discussion

    ತಾಜಾ ಸುದ್ದಿ

    14 (24)

    ಚಲಿಸುತ್ತಿದ್ದ ಕಾರಿನಲ್ಲಿ ಜೋಡಿಗಳ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಟೀಕೆಯ ಸುರಿಮಳೆ

    by ಶಾಲಿನಿ ಕೆ. ಡಿ
    June 25, 2025 - 2:30 pm
    0

    Untitled design (91)

    ಬೆಂಗಳೂರಿನಿಂದ ಕಂಪನಿಗಳ ಸ್ಥಳಾಂತರಕ್ಕೆ ಈ ಪೋಸ್ಟ್​​​ ಕಾರಣನಾ? ಎಕ್ಸ್​​​ನಲ್ಲಿ ಭಾರೀ ಚರ್ಚೆ

    by ಸಾಬಣ್ಣ ಎಚ್. ನಂದಿಹಳ್ಳಿ
    June 25, 2025 - 1:57 pm
    0

    14 (23)

    ಪಾಕ್‌ನ ಸೇನಾಧಿಕಾರಿ ಮೊಯಿಜ್ ಅಬ್ಬಾಸ್ ಶಾ ಎನ್‌ಕೌಂಟರ್‌ಗೆ ಬಲಿ

    by ಶಾಲಿನಿ ಕೆ. ಡಿ
    June 25, 2025 - 1:56 pm
    0

    Untitled design (89)

    ಶುಕ್ಲಾರ ಗಗನಯಾನಕ್ಕಾಗಿ ಭಾರತ ಖರ್ಚು ಮಾಡಿದ ಹಣವೆಷ್ಟು ಗೊತ್ತಾ?

    by ಸಾಬಣ್ಣ ಎಚ್. ನಂದಿಹಳ್ಳಿ
    June 25, 2025 - 1:47 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (88)
      ಬೀದರ್‌ನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು
      June 25, 2025 | 0
    • Untitled design (87)
      ಶಿಗ್ಗಾವಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮನೆಗೆಲಸದಾತನ ಮೇಲೆ ಅನುಮಾನ, ಸಿಸಿಟಿವಿ ಆಧರಿಸಿ ತನಿಖೆ
      June 25, 2025 | 0
    • Untitled design (80)
      ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಭೀಕರ ಹತ್ಯೆ: ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬ ಆಕ್ರೋಶ
      June 25, 2025 | 0
    • Untitled design 2025 06 25t103635.115
      ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 18 ಕಡೆ ED ದಾಳಿ
      June 25, 2025 | 0
    • Untitled design (79)
      ಪ್ರಪಾತದ ಬಳಿ ಬಸ್ ಪಲ್ಟಿ: ತಪ್ಪಿದ ಭಾರೀ ದುರಂತ
      June 25, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password? Sign Up

    Create New Account!

    Fill the forms below to register

    All fields are required. Log In

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version