• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವಡೆ ಧಾರಾಕಾರ ಮಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 7:34 am
in Flash News, ಕರ್ನಾಟಕ
0 0
0
Untitled design 2025 04 17t073154.653

ಬೆಂಗಳೂರು, ಏಪ್ರಿಲ್ 17 : ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಹಿನ್ನೆಲೆ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ಹಲವೆಡೆಗೆ ಈ ಪರಿಣಾಮ ಬೀರುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ, ಇಂದು ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು, ಹಾವೇರಿ, ಚಿತ್ರದುರ್ಗ, ಇಳಕಲ್, ತ್ಯಾಗರ್ತಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮಳೆ ಆಗಲಿರುವ ಜಿಲ್ಲೆಗಳು

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇವುಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

RelatedPosts

IPL 2026: PBKS ವಿರುದ್ದ ಟಾಸ್‌ ಗೆದ್ದ KKR, ಬ್ಯಾಟಿಂಗ್‌ ಆಯ್ಕೆ

ಪ್ರೀತಿಯ ಹೆಸರಲ್ಲಿ ಯುವತಿಗೆ 19 ಲಕ್ಷ ರೂ. ವಂಚನೆ: ವಿಡಿಯೋ ವೈರಲ್ ಮಾಡೋದಾಗಿ ಬ್ಲಾಕ್‌ಮೇಲ್‌

ತೆಲಂಗಾಣದಲ್ಲಿ ಉನ್ನತ ಕಮಾಂಡರ್ ಸೇರಿ 40 ನಕ್ಸಲರು ಶರಣಾಗತಿ

‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ

ADVERTISEMENT
ADVERTISEMENT
ಒಣಹವೆಯ ವಾತಾವರಣ ಇರುವ ಜಿಲ್ಲೆಗಳು

ವಿಜಯನಗರ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಕಾಣಿಸಿಕೊಳ್ಳಲಿದೆ. ಈ ಪ್ರದೇಶಗಳಲ್ಲಿ ಉಷ್ಣತೆಯು ಹೆಚ್ಚಾಗಿರುವುದು ಗಮನಾರ್ಹವಾಗಿದೆ.

ಅತ್ಯಧಿಕ ಉಷ್ಣಾಂಶ ದಾಖಲಾಗಿರುವ ಜಿಲ್ಲೆಗಳು

ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲಿ ಈವರೆಗೆ ದಾಖಲಾಗಿರುವ ಅತ್ಯಂತ ಹೆಚ್ಚು ತಾಪಮಾನವಾಗಿದೆ. ಬೀದರ್ ಮತ್ತು ವಿಜಯಪುರದಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 38.1 ಡಿಗ್ರಿ, ಗದಗದಲ್ಲಿ 38.2 ಡಿಗ್ರಿ, ಧಾರವಾಡದಲ್ಲಿ 37.0 ಡಿಗ್ರಿ ಹಾಗೂ ಬೆಳಗಾವಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರ ಹಾಗೂ ಹವಾಮಾನ ಕೇಂದ್ರಗಳ ಉಷ್ಣಾಂಶ ಮಾಹಿತಿ
  • ಎಚ್‌ಎಎಲ್‌ನಲ್ಲಿ ಗರಿಷ್ಠ ಉಷ್ಣಾಂಶ 33.8 ಡಿಗ್ರಿ, ಕನಿಷ್ಠ ಉಷ್ಣಾಂಶ 20.5 ಡಿಗ್ರಿ

  • ನಗರದ ಪ್ರಮುಖ ವಲಯದಲ್ಲಿ ಗರಿಷ್ಠ 34.0 ಡಿಗ್ರಿ, ಕನಿಷ್ಠ 20.5 ಡಿಗ್ರಿ

  • ಕೆಐಎಎಲ್‌ನಲ್ಲಿ ಗರಿಷ್ಠ 35.1 ಡಿಗ್ರಿ, ಕನಿಷ್ಠ 21.5 ಡಿಗ್ರಿ

  • ಜಿಕೆವಿಕೆಯಲ್ಲಿ ಗರಿಷ್ಠ 33.8 ಡಿಗ್ರಿ, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಭಾಗದ ಹವಾಮಾನ

ಹೊನ್ನಾವರದಲ್ಲಿ ಗರಿಷ್ಠ 33.7 ಡಿಗ್ರಿ ಮತ್ತು ಕನಿಷ್ಠ 25.6 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ ಗರಿಷ್ಠ 36.0 ಡಿಗ್ರಿ ಮತ್ತು ಕನಿಷ್ಠ 26.2 ಡಿಗ್ರಿ ಉಷ್ಣಾಂಶವಿದೆ. ಪಣಂಬೂರಿನಲ್ಲಿ ಗರಿಷ್ಠ 34.5 ಡಿಗ್ರಿ ಮತ್ತು ಕನಿಷ್ಠ 26.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಪ್ರದೇಶಗಳಲ್ಲಿ ತಂಪಾದ ಸಮುದ್ರ ಗಾಳಿ ಪರಿಣಾಮವಾಗಿ ಉಷ್ಣತೆ ಸ್ವಲ್ಪ ಕಡಿಮೆಯಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲ ದಿನಗಳಲ್ಲಿ ಚಂಡಮಾರುತ ಬಲಕ್ಕೆ ಬಂದರೆ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವುದು ಅವಶ್ಯಕವಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು, ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣಾಂಶದಿಂದ ಒಣಹವೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದ ಇಂತಹ ಹವಾಮಾನ ಬದಲಾವಣೆ ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (62)

IPL 2026: PBKS ವಿರುದ್ದ ಟಾಸ್‌ ಗೆದ್ದ KKR, ಬ್ಯಾಟಿಂಗ್‌ ಆಯ್ಕೆ

by ಯಶಸ್ವಿನಿ ಎಂ
April 6, 2026 - 7:41 pm
0

Untitled design (61)

ಪ್ರೀತಿಯ ಹೆಸರಲ್ಲಿ ಯುವತಿಗೆ 19 ಲಕ್ಷ ರೂ. ವಂಚನೆ: ವಿಡಿಯೋ ವೈರಲ್ ಮಾಡೋದಾಗಿ ಬ್ಲಾಕ್‌ಮೇಲ್‌

by ಯಶಸ್ವಿನಿ ಎಂ
April 6, 2026 - 7:14 pm
0

Untitled design (60)

ತೆಲಂಗಾಣದಲ್ಲಿ ಉನ್ನತ ಕಮಾಂಡರ್ ಸೇರಿ 40 ನಕ್ಸಲರು ಶರಣಾಗತಿ

by ಯಶಸ್ವಿನಿ ಎಂ
April 6, 2026 - 6:18 pm
0

Untitled design (59)

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 6, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (62)
    IPL 2026: PBKS ವಿರುದ್ದ ಟಾಸ್‌ ಗೆದ್ದ KKR, ಬ್ಯಾಟಿಂಗ್‌ ಆಯ್ಕೆ
    April 6, 2026 | 0
  • Untitled design (61)
    ಪ್ರೀತಿಯ ಹೆಸರಲ್ಲಿ ಯುವತಿಗೆ 19 ಲಕ್ಷ ರೂ. ವಂಚನೆ: ವಿಡಿಯೋ ವೈರಲ್ ಮಾಡೋದಾಗಿ ಬ್ಲಾಕ್‌ಮೇಲ್‌
    April 6, 2026 | 0
  • Untitled design (60)
    ತೆಲಂಗಾಣದಲ್ಲಿ ಉನ್ನತ ಕಮಾಂಡರ್ ಸೇರಿ 40 ನಕ್ಸಲರು ಶರಣಾಗತಿ
    April 6, 2026 | 0
  • Untitled design (58)
    ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ
    April 6, 2026 | 0
  • Untitled design (57)
    ವಿಧಾನಸಭೆಯಲ್ಲಿ ಭದ್ರತಾ ಲೋಪ: ಗೇಟ್ ಮುರಿದು ಒಳನುಗ್ಗಿದ ಕಾರು, ಸ್ಪೀಕರ್ ಗಾಡಿಗೆ ಕಪ್ಪು ಮೆತ್ತಿದ ದುಷ್ಕರ್ಮಿಗಳು
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version