• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಹಲವೆಡೆ ಮೋಡಕವಿದ ವಾತಾವರಣ: ಇಂದು ಭಾರೀ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 18, 2025 - 7:43 am
in Flash News, ಕರ್ನಾಟಕ
0 0
0
Untitled design 2025 04 18t074346.799

ಬೆಂಗಳೂರು, ಏಪ್ರಿಲ್ 18: ರಾಜ್ಯದ ಹಲವೆಡೆ ವಾತಾವರಣದಲ್ಲಿ ಬದಲಾವಣೆ ಕಂಡುಬಂದಿದ್ದು, ಇಂದು ಸಂಜೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತಾಪಮಾನದಲ್ಲಿ ಕೂಡಾ ಇಳಿಕೆ ಕಂಡುಬಂದಿದೆ.

ಬೆಂಗಳೂರು ಸೇರಿದಂತೆ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ.

RelatedPosts

ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!

ಡಿ.ಕೆ. ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್..!

ಇರಾನ್ ವಾಯುಪಡೆ, ನೌಕಾಪಡೆ ಖಲಾಸ್..! ಇರಾನ್ ವಿರುದ್ಧ ಯುದ್ಧ ಗೆದ್ದೆವೆಂದ ಟ್ರಂಪ್

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT
 ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

 ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್‌ಎಎಲ್‌, ನಾಗಮಂಗಲ, ಬೆಂಗಳೂರು ನಗರ, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಈಗಾಗಲೇ ಮಳೆಯಾಗಿದೆ. ಇವುಗಳ ಪೈಕಿ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಜೋರಾದ ಮಳೆಯೂ ಕಂಡುಬಂದಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಇಳಿಕೆ

ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ ಮುಂತಾದ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಬಿಸಿಲ ತಾಪಮಾನದಲ್ಲಿ ಇಳಿಕೆಯು ಕಂಡುಬಂದಿದ್ದು, ಜನರಿಗೆ ತಂಪಾದ ವಾತಾವರಣದ ಅನುಭವವಾಗಿದೆ.

ಉಷ್ಣಾಂಶದ ವಿವರಗಳು 

ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 32.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಬೆಂಗಳೂರು ಎಚ್‌ಎಎಲ್‌ನಲ್ಲಿ 33.1 ಡಿಗ್ರಿ ಗರಿಷ್ಠ ಮತ್ತು 18.7 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಕೆಐಎಎಲ್‌ನಲ್ಲಿ 33.8 ಡಿಗ್ರಿ ಗರಿಷ್ಠ ಮತ್ತು 20.4 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 33.4 ಡಿಗ್ರಿ ಗರಿಷ್ಠ ಹಾಗೂ 19.6 ಡಿಗ್ರಿ ಕನಿಷ್ಠ ಉಷ್ಣಾಂಶವನ್ನು ದಾಖಲಿಸಲಾಗಿದೆ.

ಇತರ ಪ್ರಮುಖ ನಗರಗಳ ತಾಪಮಾನ
  • ಕಲಬುರಗಿ: 40.8 ಡಿಗ್ರಿ ಗರಿಷ್ಠ, 26.0 ಡಿಗ್ರಿ ಕನಿಷ್ಠ

  • ಬೀದರ್: 39.4 ಡಿಗ್ರಿ ಗರಿಷ್ಠ, 23.2 ಡಿಗ್ರಿ ಕನಿಷ್ಠ

  • ವಿಜಯಪುರ: 39.2 ಡಿಗ್ರಿ ಗರಿಷ್ಠ, 22.4 ಡಿಗ್ರಿ ಕನಿಷ್ಠ

  • ಬಾಗಲಕೋಟೆ: 38.6 ಡಿಗ್ರಿ ಗರಿಷ್ಠ, 24.7 ಡಿಗ್ರಿ ಕನಿಷ್ಠ

  • ಧಾರವಾಡ: 36.0 ಡಿಗ್ರಿ ಗರಿಷ್ಠ, 21.4 ಡಿಗ್ರಿ ಕನಿಷ್ಠ

  • ಗದಗ: 37.9 ಡಿಗ್ರಿ ಗರಿಷ್ಠ, 23.0 ಡಿಗ್ರಿ ಕನಿಷ್ಠ

  • ಕೊಪ್ಪಳ: 34.6 ಡಿಗ್ರಿ ಗರಿಷ್ಠ, 26.0 ಡಿಗ್ರಿ ಕನಿಷ್ಠ

  • ಹಾವೇರಿ: 32.8 ಡಿಗ್ರಿ ಗರಿಷ್ಠ, 22.8 ಡಿಗ್ರಿ ಕನಿಷ್ಠ

  • ಹೊನ್ನಾವರ: 33.8 ಡಿಗ್ರಿ ಗರಿಷ್ಠ, 25.2 ಡಿಗ್ರಿ ಕನಿಷ್ಠ

  • ಕಾರವಾರ: 36.4 ಡಿಗ್ರಿ ಗರಿಷ್ಠ, 26.1 ಡಿಗ್ರಿ ಕನಿಷ್ಠ

  • ಪಣಂಬೂರು: 34.3 ಡಿಗ್ರಿ ಗರಿಷ್ಠ, 25.2 ಡಿಗ್ರಿ ಕನಿಷ್ಠ

ಮುಂದಿನ ದಿನಗಳಲ್ಲಿ ಭಾರಿ ಮಳೆ ನಿರೀಕ್ಷೆ

ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಮಳೆಯ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಾಳಿ ಮಳೆ, ಗುಡುಗು ಸಹಿತ ಮಳೆ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಇಲಾಖೆ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (6)

ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!

by ಯಶಸ್ವಿನಿ ಎಂ
March 25, 2026 - 8:43 am
0

Untitled design (5)

ಡಿ.ಕೆ. ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್..!

by ಯಶಸ್ವಿನಿ ಎಂ
March 25, 2026 - 8:28 am
0

Untitled design (4)

ಇರಾನ್ ವಾಯುಪಡೆ, ನೌಕಾಪಡೆ ಖಲಾಸ್..! ಇರಾನ್ ವಿರುದ್ಧ ಯುದ್ಧ ಗೆದ್ದೆವೆಂದ ಟ್ರಂಪ್

by ಯಶಸ್ವಿನಿ ಎಂ
March 25, 2026 - 7:57 am
0

Untitled design (3)

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

by ಯಶಸ್ವಿನಿ ಎಂ
March 25, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!
    March 25, 2026 | 0
  • Untitled design (5)
    ಡಿ.ಕೆ. ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್..!
    March 25, 2026 | 0
  • Untitled design (4)
    ಇರಾನ್ ವಾಯುಪಡೆ, ನೌಕಾಪಡೆ ಖಲಾಸ್..! ಇರಾನ್ ವಿರುದ್ಧ ಯುದ್ಧ ಗೆದ್ದೆವೆಂದ ಟ್ರಂಪ್
    March 25, 2026 | 0
  • Untitled design (3)
    ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
    March 25, 2026 | 0
  • Untitled design (2)
    ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version